ಆಧ್ಯಾತ್ಮ, ಜ್ಯೋತಿಷ್ಯ

ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

417

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what             ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.

ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.

ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’
ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ. ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ.  ಕ್ಷೇತ್ರಕ್ಕೆಹೋಗುವ_ಮಾರ್ಗ. ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.

ಅತಿಥಿಗೃಹಗಳು
ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ.
ಇನ್ನೊಬ್ಬರಿಗೂ ತಿಳಿಯಲು  ದಯವಿಟ್ಟು ಶೇರ್ ಮಾಡಿ.

ರಾಘವೇಂದ್ರಆಚಾರ್ಯ : 9901077772
ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು
೧) ಮದುವೆ ,೨) ಸಂತಾನ ಕೊರತೆ , ೩) ಶತ್ರು ಕಾಟ,  ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ,
೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ೭) ವಿದೇಶಿ ಯೋಗ,  ೮) ಅನಾರೋಗ್ಯ,ಮನೆ ಕಟ್ಟುವ ಯೋಗ,  ೯) ರಾಜಕೀಯದ ಭವಿಷ್ಯ,  ೧೦) ಸ್ಥಾನಮಾನ ತೊಂದರೆ,  ೧೧) ಕುಟುಂಬದಲ್ಲಿದ್ದ ಸಮಸ್ಯೆ,
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
ಕರೆ ನೀಡಿ 9901077772     ಪಂಡಿತ್ ರಾಘವೇಂದ್ರ ಸ್ವಾಮಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಈ ಟೈಮ್’ನಲ್ಲಿ ಇವರಿಗೆ ಫ್ರೆಂಡ್ಸ್ ಬೇಕಾಗಿಲ್ಲ,ಹೊಟ್ಟೆಹುರಿ ಬಗ್ಗೆ ಹೇಳಾನ್ಗಿಲ್ಲ..!ಏನ್ ಗೊತ್ತಾ..?ಮುಂದೆ ಓದಿ…

    ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.

  • inspirational, ದೇಶ-ವಿದೇಶ, ಸುದ್ದಿ

    ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

    ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …

  • ಸುದ್ದಿ

    ಆನ್​ಲೈನ್​ನಲ್ಲಿ ಬುಕ್ ಮಾಡಿದ್ದು ಸ್ಯಾಮ್​ಸಂಗ್ ಫೋನ್​ : ಡೆಲಿವರಿ ಬಾಯ್​ ಬಿಜೆಪಿ ಸಂಸದನ ಕೈಗೆ ತಂದುಕೊಟ್ಟಿದ್ದೇನು ಗೊತ್ತಾ

     ಬಿಜೆಪಿ ಸಂಸದರೊಬ್ಬರು ಆನ್​ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್​ಸಂಗ್​ ಸ್ಮಾರ್ಟ್​ಫೋನ್​ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್​ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್​ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್​​ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್​ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್​ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…

  • ಸುದ್ದಿ

    ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕವಾಗಿ ಬ್ರೇಕ್….!ಕಾಂಗ್ರೆಸ್-ಜೆಡಿಎಸ್ ಸಭೆ ವಿಫಲ….

    ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…