ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772
ಹಚ್ಚ ಹಸಿರಿನಿಂದ ಕಂಗ್ಗೊಳಿಸುವ ಸಸ್ಯ ಶ್ಯಾಮಲೆ, ಜಲಲ ಜಲಧಾರೆ. ಅನಂತ ಪ್ರಕೃತಿಯ ಅನನ್ಯತೆಗೆ ಸಾಕ್ಷಿಯೆಂಬಂತೆ ತೋರುವ ಕಣಿವೆ ಕಂದರ ಘಟ್ಟಗಳು. ಈ ಪರಿಯ ಪರಿಸರದ ನಡುವೆ ಶ್ರೀ ಅನ್ನಪೂರ್ಣೆಶ್ವರಿ ದೇವಿ ನೆಲೆಸಿದ್ದಾಳೆ. ಅನ್ನಪೂರ್ಣೆ ಚತುರ್ಭುಜೆ. ಮೇಲಿನ ಎರಡೂ ಕೈಗಳಲ್ಲಿ ಶಂಖಚಕ್ರ, ಇನ್ನೊಂದು ಕೈಯಲ್ಲಿ ಶ್ರೀಚಕ್ರ, ನಾಲ್ಕನೇ ಕೈಯಲ್ಲಿ ಗಾಯತ್ರಿ.
ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಕ್ಷೇತ್ರ ಅನ್ನದಾನದ ಆತಿಥ್ಯಕ್ಕೆ ಹೆಸರುವಾಸಿ. ಅನ್ನಪೂಣೇಶ್ವರಿ ಕ್ಷೇತ್ರದ ಅಧಿದೇವತೆ. ಅನ್ನಪೂರ್ಣೆಶ್ವರಿ ಸನ್ನಿಧಿಗೆ ಬರುವ ಪ್ರತಿಯೊಬ್ಬ ಭಕ್ತನೂ ಇಲ್ಲಿ ‘ಪ್ರಸಾದ’ ಸ್ವೀಕರಿಸುವುದು ಈ ಕ್ಷೇತ್ರದ ವಿಶೇಷ. ಹೊರನಾಡು ಅನ್ನಪೂಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ ಎಂಬ ನಂಬಿಕೆಯಿಂದ ಭಕ್ತರು ನಾನಾ ಬಗೆಯ ಹರಕೆ ಮಾಡಿಕೊಳ್ಳುತ್ತಾರೆ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ. ಬೇಡಿದ್ದು ದಕ್ಕಿದಾಗ ಹರಕೆ ತೀರಿಸಲು ಮತ್ತೆ ಬರುತ್ತಾರೆ.
ದೂರದ ಗರ್ಭಗುಡಿಯ ನಂದಾದೀಪದ ಬೆಳಕಿನಲ್ಲಿ ದರ್ಶನ ಕೊಡುವ ಇತರ ದೇವಿಯರಂತಲ್ಲ ಹೊರನಾಡ ಅನ್ನಪೂರ್ಣೇಶ್ವರಿ. ತೀರಾ ಹತ್ತಿರದಿಂದ ದೇವಿಯ ದರ್ಶನ ಲಭ್ಯ. ಆರು ಅಡಿ ಎತ್ತರದ ದೇವಿಯ ಶಿಲಾಮೂರ್ತಿ ಪ್ರತಿಷ್ಠಾಪನೆಯಾದದ್ದು 1973ರಲ್ಲಿ . ತಮಿಳುನಾಡಿನ ಶಂಕೋಟೆಯಿಂದ ತಂದು ಸ್ಥಾಪಿಸಲಾಯಿತು. ಮೂರ್ತಿಯ ಕೆಳಭಾಗದಲ್ಲಿ ಮೂಲದೇವಿಯಿದ್ದಾಳೆ. ಬೆಳಗ್ಗೆ ಏಳರಿಂದ ರಾತ್ರಿ ಒಂಭತ್ತರವರೆಗೂ ದೇವಿಯ ದರ್ಶನ ಭಾಗ್ಯ ಲಭ್ಯ. ದಿನಕ್ಕೆ ಮೂರು ಸಲ ಮಹಾ ಮಂಗಳಾರತಿ. ಮಾತಾನ್ನಪೂರ್ಣೇಶ್ವರಿಯ ‘ಅನ್ನಪೂರ್ಣ ಸದನ’
ಹೊರನಾಡು ಕ್ಷೇತ್ರವನ್ನು ಅಗಸ್ತ್ಯ ಮಹರ್ಷಿಗಳು ಸ್ಥಾಪಿಸಿದರು ಎಂಬ ಐತಿಹ್ಯವಿದೆ. ಅನ್ನಪೂರ್ಣೇಶ್ವರಿ ತಾಯಿಯ ಕೃಪೆಗೆ ಪಾತ್ರರಾದವರಿಗೆ ಜೀವನದ ಉದ್ದಕ್ಕೂ ಅನ್ನ ಸಿಗುತ್ತದೆ ಎಂಬ ನಂಬಿಕೆ ಅನೇಕರಲ್ಲಿದೆ. ಹೀಗಾಗಿ ವರ್ಷವಿಡೀ ಲಕ್ಷಾಂತರ ಭಕ್ತರು ಹೊರನಾಡಿಗೆ ಬಂದು ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ. ಅನ್ನಪೂಣೇಶ್ವರಿಯ ಕೃಪೆ ಇದ್ದರೆ ಉತ್ತಮ ಬೆಳೆ ಬರುತ್ತದೆ ಎಂಬ ನಂಬಿಕೆ ಹೊರನಾಡು ಸುತ್ತ ಮುತ್ತಲಿನ ಗ್ರಾಮಗಳ ರೈತರಲ್ಲಿದೆ. ಹೀಗಾಗಿ ಅವರು ವರ್ಷಕ್ಕೊಮ್ಮೆ ತಾವು ಬೆಳೆದ ಭತ್ತ, ಅಡಿಕೆ, ಕಾಫಿ, ಏಲಕ್ಕಿ, ಕಾಳು ಮೆಣಸು ಇತ್ಯಾದಿ ಉತ್ಪನ್ನಗಳನ್ನು ತಾಯಿಯ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ತಂದು ಒಪ್ಪಿಸುವ ಸಂಪ್ರದಾಯವಿದೆ. ಕ್ಷೇತ್ರಕ್ಕೆಹೋಗುವ_ಮಾರ್ಗ. ಬೆಂಗಳೂರಿನಿಂದ ಹೊರನಾಡು 330 ಕಿಮೀ ದೂರ. ಶೃಂಗೇರಿಯಿಂದಾದರೆ 75 ಕಿಮೀ. ಚಿಕ್ಕಮಗಳೂರಿನಿಂದ ಬರೋಬ್ಬರಿ 100 ಕಿಮೀ. ರೈಲು ಸಂಪರ್ಕವಿಲ್ಲ . ಬಸ್ಸಲ್ಲೇ ಹಾದಿ ಸವೆಸಬೇಕು.
ಅತಿಥಿಗೃಹಗಳು
ದೇ ಸಿಬ್ಬಂದಿ ಅತ್ಯಂತ ಸ್ನೇಹಪವಸ್ಥಾನದರರು. ಕ್ಷೇತ್ರದಲ್ಲಿ ಉಳಿಯಲು ಬಯಸುವ ಭಕ್ತರಿಗಾಗಿ 200 ಸುಸಜ್ಜಿತ ಕೊಠಡಿಗಳ ಅತಿಥಿ ಗೃಹವಿದೆ. ಕೊಠಡಿ ನಿರ್ವಹಣೆಗೆ 120 ರೂ ಶುಲ್ಕ ನೀಡಬೇಕು. ಕೊಠಡಿ ಸಿಕ್ಕದಿದ್ದವರು ದೇವಸ್ಥಾನದ ಆವರಣದಲ್ಲೇ ಮಲಗಲು ಅವಕಾಶವಿದೆ. ಅಲ್ಲಿನ ಸಿಬ್ಬಂದಿ ಭಕ್ತರಿಗೆ ಹಾಸಲು ಮತ್ತು ಹೊದೆಯಲು ಅಗತ್ಯ ಪರಿಕರಗಳನ್ನು ನೀಡುತ್ತಾರೆ. ‘ಚಂಡಿಕಾ ಹೋಮ’ ಈ ಕ್ಷೇತ್ರದ ವಿಶೇಷ. ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ ಭಕ್ತರು ಚಂಡಿಕಾ ಹೋಮ ನಡೆಸಲು ಬರುತ್ತಾರೆ.
ಇನ್ನೊಬ್ಬರಿಗೂ ತಿಳಿಯಲು ದಯವಿಟ್ಟು ಶೇರ್ ಮಾಡಿ.
ರಾಘವೇಂದ್ರಆಚಾರ್ಯ : 9901077772
ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು
೧) ಮದುವೆ ,೨) ಸಂತಾನ ಕೊರತೆ , ೩) ಶತ್ರು ಕಾಟ, ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ,
೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ, ೯) ರಾಜಕೀಯದ ಭವಿಷ್ಯ, ೧೦) ಸ್ಥಾನಮಾನ ತೊಂದರೆ, ೧೧) ಕುಟುಂಬದಲ್ಲಿದ್ದ ಸಮಸ್ಯೆ,
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…
ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.