ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಿದ್ದಳು.
ಅಂದಿನಿಂದಲೂ ಇಂದಿನವರೆಗೆ ಸತತವಾಗಿ ತನ್ನ ತಂದೆಯ ಹಳೆಯ ಮೊಬೈಲ್ ನಂಬರ್ಗೆ ಮೆಸೇಜ್ ಮಾಡುತ್ತಲೇ ಇದ್ದಳು. ತನ್ನ ದೈನಂದಿನ ಬದುಕಿನ ಬಗ್ಗೆ, ತಾನು ಪದವಿ ಗಳಿಸಿದ ಬಗ್ಗೆ, ಹಾಗೆಯೇ ಕ್ಯಾನ್ಸರ್ ಗೆದ್ದು ಬದುಕು ನೂಕುತ್ತಿರುವ ಬಗ್ಗೆ ಮೆಸೇಜ್ನಲ್ಲಿ ಹೇಳುತ್ತಾ ಅತ್ಯಂತ ಭಾವುಕ ಪತ್ರವೆನ್ನುವಂತೆ ತನ್ನ ತಂದೆಯೊಂದಿಗೆ ಏಕಮುಖಿ ಸಂವಹನ ನಡೆಸುತ್ತಿದ್ದಳು. ಆಕೆಯ ತಂದೆ ತೀರಿ ಹೋಗಿ ನಾಲ್ಕು ವರ್ಷ ಸಂದಿದ್ದವು. ಈ ಬಗ್ಗೆ ತೀವ್ರ ಭಾವುಕಳಾಗಿ ಒಂದು ಸಂದೇಶವನ್ನು ಕಳುಹಿಸಿದ್ದಳು.
‘ಹಲೋ ಡ್ಯಾಡ್, ಇದು ನಾನು, ನಾಳೆ ಮತ್ತೊಂದು ಭೀಕರ ದಿನದ ನೆನಪನ್ನು ನೆನಪಿಸಿಕೊಳ್ಳುವ ದಿನ, ನೀನು ನಮ್ಮನ್ನು ಅಗಲಿ ನಾಳೆಗೆ ನಾಲ್ಕು ವರ್ಷವಾಯ್ತು, ಈ ನಾಲ್ಕು ವರ್ಷ ಅನ್ನೋ ಪುಟ್ಟ ಸಮಯದಲ್ಲಿ ಬದುಕಿನಲ್ಲಿ ದೊಡ್ಡ ದೊಡ್ಡ ಘಟನೆಗಳು ನಡೆದಿವೆ. ಈಗಾಗಲೇ ನಾನು ಹಲವು ಬಾರಿ ಹೇಳಿದಂತೆ ಗ್ರಾಜುಯೇಷನ್ ಮುಗಿಸಿದ್ದೇನೆ, ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದು ಬಂದಿದ್ದೇನೆ. ಪ್ರೀತಿಯಲ್ಲಿ ಬಿದ್ದು ಹೃದಯವನ್ನು ಘಾಸಿ ಮಾಡಿಕೊಂಡಿದ್ದೇನೆ. ಆದ್ರೆ ಎಲ್ಲದಕ್ಕೂ ಎದೆಗೊಟ್ಟು ನಿಂತು ಗಟ್ಟಿ ಮಹಿಳೆಯಾಗಿ ಪರಿವರ್ತಿತಗೊಂಡಿದ್ದೇನೆ. ಕ್ಷಮಿಸು ನಿನಗೆ ನನ್ನ ಅತ್ಯವಶ್ಯಕತೆಯಿದ್ದಾಗ ನಾನು ನಿನ್ನ ಜೊತೆ ಇರಲಿಲ್ಲ. ಒಂದು ದಿನ ನಾವು ಜೊತೆಗೆ ಇರಲಿದ್ದೇವೆ ನನ್ನ ಸರದಿ ಬರೋವರೆಗೂ ಈ ಬದುಕಿನ ಆಟವನ್ನು ನೋಡಬೇಕಿದೆ ’
ಒಂದು ದೀರ್ಘವಾದ ಪತ್ರವನ್ನ ಚಾಸ್ತಿತ್ಯ ಬರೆದು ಒಂದು ನಿಟ್ಟುಸಿರು ಬಿಟ್ಟು, ಸಣ್ಣದಾಗಿ ಬಿಕ್ಕಳಿಸಿದ್ದಳೇನೋ..ಕೆಲವೇ ಗಂಟೆಗಳಲ್ಲಿ ಅದೇ ನಂಬರ್ನಿಂದ ಒಂದು ರಿಪ್ಲೈ ಬಂದದ್ದು ಚಾಸ್ತಿತ್ಯಳನ್ನ ಅಚ್ಚರಿಗೆ ನೂಕಿತ್ತು. ಈ ಕಡೆ ತಂದೆಯನ್ನು ಕಳೆದುಕೊಂಡ ಹತಭಾಗ್ಯಳಾದ ಚಾಸ್ತಿತ್ಯ ಮೆಸೇಜ್ ಮಾಡಿದ್ದರೇ. ಆ ಕಡೆಯಿಂದ ಮಗಳನ್ನು ಕಳೆದುಕೊಂಡ ತಂದೆಯ ಹೃದಯವೊಂದು ಚಾಸ್ತಿತ್ಯಳ ದೀರ್ಘ ಸಂದೇಶಕ್ಕೆ ಅಷ್ಟೇ ಭಾವುಕವಾಗಿ ಪ್ರತಿಕ್ರಿಯೆ ನೀಡಿದ್ರು.
‘ಹಲೋ ಸ್ವೀಟ್ ಹಾರ್ಟ್, ನಾನುನಿನ್ನ ತಂದೆಯಲ್ಲ, ಆದ್ರೆ ಕಳೆದ ನಾಲ್ಕುವರ್ಷಗಳಿಂದ ನಿನ್ನಿಂದ ನಾನು ಸಂದೇಶಗಳನ್ನು ಸ್ವೀಕರಿಸುತ್ತಿದ್ದೇನೆ.ನನ್ನ ಹೆಸರು ಬ್ರಾಡ್, ಆಗಸ್ಟ್2014ರಲ್ಲಿ ಕಾರ್ ಅಪಘಾತದಲ್ಲಿ ನಾನುನನ್ನ ಮಗಳನ್ನು ಕಳೆದುಕೊಂಡಿದ್ದೇನೆ. ಹತಾಶಗೊಂಡಿದ್ದನನ್ನನ್ನು ನಿನ್ನ ಸಂದೇಶಗಳು ಜೀವಂತವಾಗಿಟ್ಟಿವೆ.ಈ ನಾಲ್ಕು ವರ್ಷಗಳಲ್ಲಿನಿನ್ನೆಲ್ಲ ಏಳುಬೀಳುಗಳನ್ನು ನಾನು ನೋಡಿದ್ದೇನೆ. ಅನೇಕಬಾರಿ ನಿನಗೆ ಪ್ರತಿಕ್ರಿಯೆ ನೀಡಬೇಕುಅಂದುಕೊಂಡಿದ್ದೆ. ಆದ್ರೆ ನಿನ್ನ ಹೃದಯಚೂರಾದೀತು ಅಂತ ಆ ಧೈರ್ಯಮಾಡಲಿಲ್ಲ. ನೀನು ಅಸಾಮಾನ್ಯ ಯುವತಿಮಗು.
ನನ್ನ ಮಗಳು ಕೂಡನಿನ್ನಂತೆಯೇ ಇರಬೇಕು ಅಂತ ಬಯಸಿದ್ದೆ.ನಿನ್ನ ಪ್ರತಿದಿನದ ಸಮಾಚಾರಗಳಿಗೆ ಧನ್ಯವಾದ. ನನ್ನ ಮಗಳನ್ನು ಕಿತ್ತುಕೊಂಡದೇವರದ್ದು ತಪ್ಪಲ್ಲ ಅನ್ನೋ ಮನವರಿಕೆಮಾಡಿಕೊಟ್ಟಿದ್ದೀಯಾ. ದೇವರು ನಿನ್ನ ರೂಪದಲ್ಲಿನನಗೆ ನನ್ನ ಪುಟ್ಟ ದೇವತೆಯನ್ನುವಾಪಸ್ ನೀಡಿದ್ದಾನೆ. ಎಲ್ಲವೂ ಸರಿಯಾಗಲಿದೆ. ನಿನ್ನಬಗ್ಗೆ ಹೆಮ್ಮೆಯಿದೆ ನನಗೆ, ನಾಳೆಯೂ ನಿನ್ನಸಂದೇಶಗಳಿಗಾಗಿ ಕಾಯುವೇ ಅಂತ ಮೆಸೇಜ್ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್ರವರು…
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!