ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಮದುವೆಯ ರೂಲ್ಸ್ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ ವಯಸ್ಸು ಖಚಿತತೆ ನೀಡಬೇಕು. ಸ್ಥಳದಲ್ಲಿಯೇ ವಿವಾಹ ನೋಂದಣಿ ವ್ಯವಸ್ಥೆ ಮಾಡಲಾಗುವುದು. ವಧು-ವರರಿಗೆ ಪ್ರೋತ್ಸಾಹ ಧನದ ವ್ಯವಸ್ಥೆಯೂ ಇದೆ. 65 ಸಾವಿರ ರೂ. ಜೋಡಿಗೆ ಖರ್ಚು ಬರಲಿದೆ. ಒಟ್ಟು24 ಕಂಡೀಷನ್ಗಳನ್ನ ಪೂರೈಸಬೇಕು ಎಂದುಹೇಳಿದ್ದಾರೆ.

ವಧು- ವರರಿಗೆ 18/21 ವರ್ಷ ವಯಸ್ಸು ಇರಬೇಕು.ವಯಸ್ಸು ಖಚಿತಪಡಿಸಿಕೊಂಡೇ ವಿವಾಹಕ್ಕೆ ಅವಕಾಶ ನೀಡಲಾಗುವುದು. 40 ಸಾವಿರರೂ.ವೆಚ್ಚದ 8 ಗ್ರಾಂ ಚಿನ್ನದ ಮಾಂಗಲ್ಯಸರ ನೀಡಲಾಗುವುದು. ವರನಿಗೆ 5 ಸಾವಿರ ರೂ, ವಧುವಿಗೆ10 ಸಾವಿರ ವಸ್ತ್ರಕ್ಕೆ ಖರ್ಚು ಮಾಡಲಾಗುತ್ತದೆ. ವಿವಾಹದಬಳಿಕ ಅವರ ಬ್ಯಾಂಕ್ ಖಾತೆಗೆ ಹಣ ಜಮೆಯಾಗುತ್ತದೆ ಎಂದಿದ್ದಾರೆ.

ಸಾಮೂಹಿಕ ವಿವಾಹಕ್ಕೆ ಪ್ರತಿವರ್ಷ 5.5ಕೋಟಿ ಖರ್ಚು ಮಾಡಲಾಗುತ್ತದೆ.55 ಸಾವಿರದಂತೆ 1 ಸಾವಿರ ಜೋಡಿಗೆ 5.5 ಕೋಟಿ ಖರ್ಚಾಗುತ್ತದೆ. ಪ್ರಸ್ತುತ ದೇಗುಲಗಳಲ್ಲಿಯೇ ಹಣದ ವ್ಯವಸ್ಥೆಯಿದೆ. ನಮ್ಮಅನುಮತಿ ಕೊಟ್ಟರೆ ಅವರೇ ಖರ್ಚು ಮಾಡುತ್ತಾರೆ. ಬೆಂಗಳೂರಿನ ಬನಶಂಕರಿ, ಕೊಲ್ಲೂರು ಮೂಕಾಂಬಿಕೆ, ಮೈಸೂರಿನ ಚಾಮುಂಡೇಶ್ವರಿ, ಕುಕ್ಕೆ ಸುಬ್ರಮಣ್ಯದಲ್ಲಿ ವಿವಾಹಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…