ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನ ವದಂತಿಗಳನ್ನು ಎಷ್ಟು ನಂಬುತ್ತಾರೆಂದರೆ, ಅದು ನಿಜವೋ ಅಥವಾ ಸುಳ್ಳೋ ಎನ್ನುವುದನ್ನು ಪರಾಮರ್ಶಿಸುವುದಿಲ್ಲ.ಇದಕ್ಕೆ ನಿದರ್ಶನವಾಗಿ ಮಹಿಳೆಯರು ತಮ್ಮ ಮಾಂಗಲ್ಯ ಸರದಲ್ಲಿನ ಹವಳವನ್ನು ರಾತ್ರೋರಾತ್ರಿ ಒಡೆದು ಹಾಕಿರೋ ಘಟನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆದಿದೆ. ಅದೇನೋ ಹೇಳ್ತಾರೆ ಅಲ್ವಾ, ಒಂದು ಕುರಿ ಹಳ್ಳಕ್ಕೆ ಬಿದ್ರೆ, ಎಲ್ಲಾ ಕುರಿ ಹಳ್ಳಕ್ಕೆ ಬೀಳುತ್ತೆ ಅಂತಾ, ಹಾಗಾಗಿದೆ ಇವರ ಪರಿಸ್ತಿತಿ.
ವದಂತಿಯಾದರೂ ಏನು ಮತ್ತು ನಡೆದದ್ದು ಎಲ್ಲಿ?
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಎಲ್ಲಿ ತಮ್ಮ ಗಂಡಂದಿರ ಪ್ರಾಣಕ್ಕೆ ಕಂಟಕ ಬರಬಹುದು ಎಂಬ ಭಯದಿಂದ ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಮಂಗಳವಾರ ತಡರಾತ್ರಿ ಕೊಪ್ಪಳ ಜಿಲ್ಲೆಯಾದ್ಯಂತ ಹರಡಿದ ಈ ಸುಳ್ಳು ವದಂತಿಗೆ ಹೆದರಿದ ಮಹಿಳೆಯರು ಮಾಂಗಲ್ಯದಲ್ಲಿನ ಕೆಂಪು ಮುತ್ತು(ಹವಳ) ಒಡೆದು ಹಾಕಿದ್ದಾರೆ. ಕಿಡಗೇಡಿಗಳು ಹಬ್ಬಿಸಿದ ಸುಳ್ಳು ವದಂತಿಗೆ ಗಂಗಾವತಿ, ಕುಷ್ಟಗಿ, ಯಲಬುರ್ಗಾ ತಾಲೂಕಿನ ಬಹುತೇಕ ಗ್ರಾಮದ ಮಹಿಳೆಯರು ಮಾಂಗಲ್ಯ ಸರದಲ್ಲಿನ ಹವಳ ಒಡೆದಿದ್ದಾರೆ. ಅಲ್ದೆ ಈ ಸುಳ್ಳು ವದಂತಿ ಬಗ್ಗೆ ರಾತ್ರಿಯಿಡೀ ಮಹಿಳೆಯರು ಫೋನಾಯಿಸಿ ತಮ್ಮ ಸಂಬಂಧಿಕರಿಗೂ ಹೇಳಿದ್ದಾರೆ. ಇದ್ರಿಂದ ಸುಳ್ಳು ವದಂತಿ ತುಂಬಾ ಬೇಗ ಎಲ್ಲೆಡೆ ಹಬ್ಬಿದೆ.
ಕೊಪ್ಪಳವಲ್ಲದೆ ಬಳ್ಳಾರಿ ಜಿಲ್ಲೆಯಲ್ಲೂ ಕೂಡ ಮಹಿಳೆಯರು ತಾಳಿಯಲ್ಲಿರುವ ಮಣಿಯನ್ನು ಕುಟ್ಟಿ ಹಾಕಿದ್ದಾರೆ. ಬಳ್ಳಾರಿ,ಸುತ್ತಮುತ್ತ ತಾಲೂ ಕುಗಳಲ್ಲಿ ಸಹ ಹವಳವನ್ನು ಕಲ್ಲಿನಿಂದ ಕುಟ್ಟಿದ್ದಾರೆ. ಇವರು ಸುಲ್ಲುವದಂತಿ ನಮ್ಬಿದ್ದಲ್ಲದೆ ತಮ್ಮ ಸಂಬಂಧಿಕರಿಗೂ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಇಷ್ಟಕ್ಕೆ ನಿಲ್ಲದ ಈ ಸುಳ್ಳು ವದಂತಿ, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ಹಾಗೂ ದಾವಣಗೆರೆ ತಾಲೂಕಿನ ಕೆಲ ಹಳ್ಳಿಗಳಲ್ಲೂ ಹಾಗೂ ಚಿತ್ರದುರ್ಗದಲ್ಲಿಯೂ ಸಹ ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಎಲ್ಲಿ ತಮ್ಮ ಗಂಡಂದಿರ ಪ್ರಾಣಕ್ಕೆ ಕಂಟಕ ಬರಬಹುದು ಎಂಬ ಭಯದಿಂದ ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…