ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು.

100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ ಅರಾಮ್ಕೊ ಇಚ್ಛಿಸಿರುವುದಕ್ಕೆ ಸಂತಸವಾಗುತ್ತಿದೆ.ಯೋಜನೆ ಪೂರ್ಣಗೊಂಡರೆ ಏಷ್ಯಾದ ಅತಿದೊಡ್ಡ ತೈಲಸಂಸ್ಕರಣಾಘಟಕ ಎಂಬ ಶ್ರೇಯಕ್ಕೆ ಪಾತ್ರವಾಗಲಿದೆಎಂದರು.
400 ದಶಲಕ್ಷ ಮಂದಿಗೆ ತರಬೇತಿ: ಭಾರತದಲ್ಲಿ ಅಧಿಕ ಪ್ರಮಾಣದಲ್ಲಿ ಮಾನವಸಂಪನ್ಮೂಲ ಲಭ್ಯವಿದೆ. ಯುವಜನರಲ್ಲಿ ಕೌಶಲ ವೃದ್ಧಿಸಲು ಸ್ಕಿಲ್ಇಂಡಿಯಾ ಯೋಜನೆ ಆರಂಭಿಸಲಾಗಿದ್ದು, ಮುಂದಿನ3-4 ವರ್ಷಗಳಲ್ಲಿ 400 ದಶಲಕ್ಷ ಮಂದಿಗೆ ವಿವಿಧಕ್ಷೇತ್ರಗಳಲ್ಲಿ ಕೌಶಲ ತರಬೇತಿ ನೀಡಲಾಗುತ್ತದೆ.ಭಾರತದಲ್ಲಿ ಹೂಡಿಕೆ ಮಾಡುವ ಸಂಸ್ಥೆಗಳಿಗೆಅಗತ್ಯ ಕೌಶಲ ಹೊಂದಿರುವ ಮಾನವಸಂಪನ್ಮೂಲ ದೊರೆಯುತ್ತದೆ ಎಂದು ಹೂಡಿಕೆದಾರರಿಗೆ ಭರವಸೆನೀಡಿದರು.

ಹವಾಮಾನ ಬದಲಾವಣೆ: ಹವಾಮಾನ ವೈಪರೀತ್ಯ ತಡೆಯುವಮಹತ್ವವನ್ನು ಒತ್ತಿ ಹೇಳಿದ ಮೋದಿಶಕ್ತಿ ಸಂಪನ್ಮೂಲಗಳನ್ನು ಮಿತವಾಗಿ ಬಳಸುವವರಿಗೆ ಅಧಿಕಪ್ರಾಶಸ್ತ್ಯ ನೀಡಬೇಕೆಂದರು. ಅನಿಲ ಮತ್ತು ತೈಲಕ್ಷೇತ್ರಗಳಲ್ಲಿ ಹೂಡಿಕೆ ಪ್ರಮಾಣ ಹೆಚ್ಚಿಸಬೇಕುಎಂದರು.
ಭಾರತ ಜಗತ್ತಿನ ಮೂರನೇ ಅತಿದೊಡ್ಡಸ್ಟಾರ್ಟಪ್ ರಾಷ್ಟ್ರವಾಗಿದೆ. ಭಾರತದ ಎರಡನೇ ಮತ್ತುಮೂರನೇ ಹಂತದ ನಗರಗಳಲ್ಲೂ ಸ್ಟಾರ್ಟಪ್ಗಳು ಹುಟ್ಟಿಕೊಳ್ಳುತ್ತಿವೆ. ಭಾರದಸ್ಟಾರ್ಟಪ್ ಸಂಸ್ಥೆಗಳು ಜಾಗತಿಕವಾಗಿ ಬೆಳೆಯುತ್ತಿದ್ದು, ವಿಶ್ವದ ವಿವಿದೆಡೆ ಹೂಡಿಕೆಮಾಡುವ ಮಟ್ಟಕ್ಕೆ ಬೆಳೆಯುತ್ತಿವೆ. ಭಾರತದ ಸ್ಟಾರ್ಟಪ್ಗಳಲ್ಲಿಹೂಡಿಕೆ ಮಾಡುವ ಮೂಲಕ ಪ್ರಯೋಜನೆಪಡೆಯುವಂತೆ ಜಾಗತಿಕ ಹೂಡಿಕೆದಾರರನ್ನು ಆಹ್ವಾನಿಸಿದರು.

ಮೂಲಸೌಕರ್ಯ ಕ್ಷೇತ್ರ ಹೂಡಿಕೆದಾರರ ಸ್ವರ್ಗವಾಗಿದ್ದು,ಒನ್ ನೇಷನ್ ಒನ್ ಪವರ್ಗ್ರಿಡ್, ಒನ್ ನೇಷನ್ ಒನ್ಗ್ಯಾಸ್ ಗ್ರಿಡ್, ಒನ್ ನೇಷನ್ಒನ್ ಆಪ್ಟಿಕಲ್ ಫೈಬರ್ ನೆಟ್ವರ್ಕ್ ಸೇರಿದಂತೆಇತ್ಯಾದಿ ಯೋಜನೆಗಳು ಹಮ್ಮಿಕೊಂಡಿದ್ದೇವೆ. ಇವುಗಳ ಮೂಲಕ ದೇಶದಮೂಲಸೌಕರ್ಯ ಕ್ಷೇತ್ರವನ್ನು ಸಂಯೋಜಿಸಲು ಉದ್ದೇಶಿಸಲಾಗಿದೆ ಎಂದರು. ಮುಂದಿನ ಐದುವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ದ್ವಿಗುಣಗೊಳಿಸುವ(5 ಟ್ರಿಲಿಯನ್ ಡಾಲರ್ ) ಗುರಿ ಹೊಂದಲಾಗಿದೆ.ಅಭಿವೃದ್ಧಿಯ ಕಾರ್ಯಗಳ ವೇಗವನ್ನು ಹೆಚ್ಚಿಸಲುಮುಂದಾದಲ್ಲಿ, ಉದಯೋನ್ಮುಖ ಪ್ರವೃತ್ತಿಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ವಿಷನ್ 2030ಗೆ ಸಹಕಾರಿ: ನಮ್ಮ ನೀತಿಗಳಲ್ಲಿ ಸ್ಪಷ್ಟತೆಯಿದ್ದು,ಎಲ್ಲ ಭಾರತೀಯರ ಜೀವನಮಟ್ಟ ಸುಧಾರಿಸುವುದುನಮ್ಮ ಆದ್ಯತೆ. ರಾಜಕೀಯ ಸ್ಥಿರತೆಮತ್ತು ಭಾರತದ ವೈವಿಧ್ಯಮಯ ಮಾರುಕಟ್ಟೆಹೂಡಿಕೆಗೆ ಸೂಕ್ತ ಪ್ರತಿಫಲ ಒದಗಿಸುತ್ತದೆ.ಸೌದಿ ಅರೇಬಿಯಾದ ವಿಷನ್ 2030 ಮತ್ತು ಆರ್ಥಿಕತೆಯನ್ನು ತೈಲಕ್ಷೇತ್ರದ ಮೇಲಿನ ಅವಲಂಬನೆಯಿಂದ ತಪ್ಪಿಸಲುಸಹಕಾರಿ ಎಂದರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.