ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು.

100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ ಅರಾಮ್ಕೊ ಇಚ್ಛಿಸಿರುವುದಕ್ಕೆ ಸಂತಸವಾಗುತ್ತಿದೆ.ಯೋಜನೆ ಪೂರ್ಣಗೊಂಡರೆ ಏಷ್ಯಾದ ಅತಿದೊಡ್ಡ ತೈಲಸಂಸ್ಕರಣಾಘಟಕ ಎಂಬ ಶ್ರೇಯಕ್ಕೆ ಪಾತ್ರವಾಗಲಿದೆಎಂದರು.
400 ದಶಲಕ್ಷ ಮಂದಿಗೆ ತರಬೇತಿ: ಭಾರತದಲ್ಲಿ ಅಧಿಕ ಪ್ರಮಾಣದಲ್ಲಿ ಮಾನವಸಂಪನ್ಮೂಲ ಲಭ್ಯವಿದೆ. ಯುವಜನರಲ್ಲಿ ಕೌಶಲ ವೃದ್ಧಿಸಲು ಸ್ಕಿಲ್ಇಂಡಿಯಾ ಯೋಜನೆ ಆರಂಭಿಸಲಾಗಿದ್ದು, ಮುಂದಿನ3-4 ವರ್ಷಗಳಲ್ಲಿ 400 ದಶಲಕ್ಷ ಮಂದಿಗೆ ವಿವಿಧಕ್ಷೇತ್ರಗಳಲ್ಲಿ ಕೌಶಲ ತರಬೇತಿ ನೀಡಲಾಗುತ್ತದೆ.ಭಾರತದಲ್ಲಿ ಹೂಡಿಕೆ ಮಾಡುವ ಸಂಸ್ಥೆಗಳಿಗೆಅಗತ್ಯ ಕೌಶಲ ಹೊಂದಿರುವ ಮಾನವಸಂಪನ್ಮೂಲ ದೊರೆಯುತ್ತದೆ ಎಂದು ಹೂಡಿಕೆದಾರರಿಗೆ ಭರವಸೆನೀಡಿದರು.

ಹವಾಮಾನ ಬದಲಾವಣೆ: ಹವಾಮಾನ ವೈಪರೀತ್ಯ ತಡೆಯುವಮಹತ್ವವನ್ನು ಒತ್ತಿ ಹೇಳಿದ ಮೋದಿಶಕ್ತಿ ಸಂಪನ್ಮೂಲಗಳನ್ನು ಮಿತವಾಗಿ ಬಳಸುವವರಿಗೆ ಅಧಿಕಪ್ರಾಶಸ್ತ್ಯ ನೀಡಬೇಕೆಂದರು. ಅನಿಲ ಮತ್ತು ತೈಲಕ್ಷೇತ್ರಗಳಲ್ಲಿ ಹೂಡಿಕೆ ಪ್ರಮಾಣ ಹೆಚ್ಚಿಸಬೇಕುಎಂದರು.
ಭಾರತ ಜಗತ್ತಿನ ಮೂರನೇ ಅತಿದೊಡ್ಡಸ್ಟಾರ್ಟಪ್ ರಾಷ್ಟ್ರವಾಗಿದೆ. ಭಾರತದ ಎರಡನೇ ಮತ್ತುಮೂರನೇ ಹಂತದ ನಗರಗಳಲ್ಲೂ ಸ್ಟಾರ್ಟಪ್ಗಳು ಹುಟ್ಟಿಕೊಳ್ಳುತ್ತಿವೆ. ಭಾರದಸ್ಟಾರ್ಟಪ್ ಸಂಸ್ಥೆಗಳು ಜಾಗತಿಕವಾಗಿ ಬೆಳೆಯುತ್ತಿದ್ದು, ವಿಶ್ವದ ವಿವಿದೆಡೆ ಹೂಡಿಕೆಮಾಡುವ ಮಟ್ಟಕ್ಕೆ ಬೆಳೆಯುತ್ತಿವೆ. ಭಾರತದ ಸ್ಟಾರ್ಟಪ್ಗಳಲ್ಲಿಹೂಡಿಕೆ ಮಾಡುವ ಮೂಲಕ ಪ್ರಯೋಜನೆಪಡೆಯುವಂತೆ ಜಾಗತಿಕ ಹೂಡಿಕೆದಾರರನ್ನು ಆಹ್ವಾನಿಸಿದರು.

ಮೂಲಸೌಕರ್ಯ ಕ್ಷೇತ್ರ ಹೂಡಿಕೆದಾರರ ಸ್ವರ್ಗವಾಗಿದ್ದು,ಒನ್ ನೇಷನ್ ಒನ್ ಪವರ್ಗ್ರಿಡ್, ಒನ್ ನೇಷನ್ ಒನ್ಗ್ಯಾಸ್ ಗ್ರಿಡ್, ಒನ್ ನೇಷನ್ಒನ್ ಆಪ್ಟಿಕಲ್ ಫೈಬರ್ ನೆಟ್ವರ್ಕ್ ಸೇರಿದಂತೆಇತ್ಯಾದಿ ಯೋಜನೆಗಳು ಹಮ್ಮಿಕೊಂಡಿದ್ದೇವೆ. ಇವುಗಳ ಮೂಲಕ ದೇಶದಮೂಲಸೌಕರ್ಯ ಕ್ಷೇತ್ರವನ್ನು ಸಂಯೋಜಿಸಲು ಉದ್ದೇಶಿಸಲಾಗಿದೆ ಎಂದರು. ಮುಂದಿನ ಐದುವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ದ್ವಿಗುಣಗೊಳಿಸುವ(5 ಟ್ರಿಲಿಯನ್ ಡಾಲರ್ ) ಗುರಿ ಹೊಂದಲಾಗಿದೆ.ಅಭಿವೃದ್ಧಿಯ ಕಾರ್ಯಗಳ ವೇಗವನ್ನು ಹೆಚ್ಚಿಸಲುಮುಂದಾದಲ್ಲಿ, ಉದಯೋನ್ಮುಖ ಪ್ರವೃತ್ತಿಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ವಿಷನ್ 2030ಗೆ ಸಹಕಾರಿ: ನಮ್ಮ ನೀತಿಗಳಲ್ಲಿ ಸ್ಪಷ್ಟತೆಯಿದ್ದು,ಎಲ್ಲ ಭಾರತೀಯರ ಜೀವನಮಟ್ಟ ಸುಧಾರಿಸುವುದುನಮ್ಮ ಆದ್ಯತೆ. ರಾಜಕೀಯ ಸ್ಥಿರತೆಮತ್ತು ಭಾರತದ ವೈವಿಧ್ಯಮಯ ಮಾರುಕಟ್ಟೆಹೂಡಿಕೆಗೆ ಸೂಕ್ತ ಪ್ರತಿಫಲ ಒದಗಿಸುತ್ತದೆ.ಸೌದಿ ಅರೇಬಿಯಾದ ವಿಷನ್ 2030 ಮತ್ತು ಆರ್ಥಿಕತೆಯನ್ನು ತೈಲಕ್ಷೇತ್ರದ ಮೇಲಿನ ಅವಲಂಬನೆಯಿಂದ ತಪ್ಪಿಸಲುಸಹಕಾರಿ ಎಂದರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…