ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ.
ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್ ಆಗಿ ಗೂಗಲ್ ಪ್ಲೇಸ್ಟೋರ್ಗೆ ನಿಮ್ಮ ಬ್ಯಾಂಕ್ ಕಾತೆ ಯಿಂದ ಹಣ ಕಡಿತವಾಗಿರುತ್ತದೆ. ಅದನ್ನು ಮರಳಿ ಪಡೆಯಲು ಸಾಧ್ಯವಿದೆ. ಅದಕ್ಕಾಗಿ ಕೆಳಗಡೆ ಹೇಳಿರುವ ವಿಧಾನ ಅನುಸರಿಸಿ.
ಗೂಗಲ್ ಖಾತೆ ಮತ್ತು ಪಾವತಿ ವಿಧಾನ ಆಕ್ಟಿವ್ ಆಗಿರುವುದನ್ನು ನೋಡಿಕೊಳ್ಳಿ. ಗೂಗಲ್ಪ್ಲೇ ಪರ್ಚೇಸ್ ಹಿಸ್ಟರಿ ಮತ್ತು ಗೂಗಲ್ ಪ್ಲೇ ಲಿಸ್ಟಿಂಗ್ ಎಂಬ ಎರಡು ವಿಧಾನದ ಮೂಲಕ ಹಣಮರಳಿ ಪಡೆಯಲು ಸಾಧ್ಯವಿದೆ. ಗೂಗಲ್ಪ್ಲೇ ಪರ್ಚೇಸ್ ಹಿಸ್ಟರಿ, ಸ್ಮಾರ್ಟ್ಫೋನ್ನಲ್ಲಿ ಗೂಗಲ್ ಪ್ಲೇ ಆ್ಯಪ್ ಓಪನ್ ಮಾಡಿ,ಎಡತುದಿಯಲ್ಲಿನ ಮೂರುಚುಕ್ಕಿಗಳ ಬಟನ್ ಅನ್ನು ಒತ್ತಿ, ಬಳಿಕ ಅಕೌಂಟ್ ಆಯ್ಕೆ ಮಾಡಿ, ಅಲ್ಲಿ ಸ್ಕ್ರಾಲ್ ಮಾಡಿ ಪರ್ಚೆಸ್ ಹಿಸ್ಟರಿ ವಿಭಾಗಕ್ಕೆ ಬನ್ನಿ, ನಂತರ ಯಾವ ಆ್ಯಪ್ ಅನ್ನು ನೀವು ರಿಫಂಡ್ಮಾಡಲು ಬಯಸುತ್ತೀರಿ ಅದನ್ನು ಆಯ್ಕೆ ಮಾಡಿ, ಬಳಿಕ ರಿಫಂಡ್ ಬಟನ್ ಒತ್ತಿ, ನಂತರ ಅಲ್ಲಿ ಕೇಳಲಾದ ಪ್ರಶ್ನೆಗೆ ಯೆಸ್ಎಂದು ಉತ್ತರಿಸಿ.
ಅದಾದ ಬಳಿಕ ನೀವು ಡೌನ್ಲೋಡ್ ಮಾಡಿಕೊಂಡಿದ್ದ ಆ್ಯಪ್ ಅಥವಾ ಗೇಮ್ ಅದಾಗಿಯೇ ಅನ್ಇನ್ಸ್ಟಾಲ್ ಆಗುತ್ತದೆ ಮತ್ತು ಯಾವ ಖಾತೆಯಿಂದ ನೀವುಹಣ ಪಾವತಿಸಿದ್ದೀರೋ, ಅದೇ ಖಾತೆಗೆ ಹಣಜಮೆಯಾಗುತ್ತದೆ. ಗೂಗಲ್ ಪ್ಲೇ ಸ್ಟೋರ್ನಲ್ಲಿ ನೀವು ಇನ್ಸ್ಟಾಲ್ ಮಾಡಿರುವ ಆ್ಯಪ್ಅನ್ನು ರಿಸೆಂಟ್ ಆಪ್ಷನ್ ಮೂಲಕಹುಡುಕಿ, ಅಲ್ಲಿ ರಿಫಂಡ್ ಆಯ್ಕೆಮಾಡಿಕೊಳ್ಳಿ. ಅದಕ್ಕೂ ಮೊದಲು ನೀವು ಆ್ಯಪ್ ಅನ್ನು ಅನ್ಇನ್ಸ್ಟಾಲ್ ಮಾಡಿಕೊಳ್ಳಬೇಕು.
ಗಮನಿಸಿ
ಯಾವುದೇ ಹೊಸ ಆ್ಯಪ್ ಅಥವಾ ಗೇಮ್ ಅನ್ನು ಗೂಗಲ್ಪ್ಲೇ ಸ್ಟೋರ್ ಮೂಲಕ ಇನ್ಸ್ಟಾಲ್ ಮಾಡಿಕೊಂಡ 48 ಗಂಟೆಯವರೆಗೆ ಮಾತ್ರ ರಿಫಂಡ್ ಪಡೆದುಕೊಳ್ಳಲು ಅವಕಾಶವಿದೆ.ಅದಕ್ಕೂ ಹೆಚ್ಚಿನ ಸಮಯವಾಗಿದ್ದತೆ, ಆ್ಯಪ್ ಡೆವಲಪರ್ ಅನ್ನು ಸಂಪರ್ಕಿಸಿ, ರಿಫಂಡ್ ಕೇಳಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…