ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ.
ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ ಕಲ್ಯಾಣಿಗೆ, ಕೆರೆಗೆ, ನದಿಗೆ ಎಸೆಯುವುದರಿಂದ ಅದೃಷ್ಟಒಲಿಯುತ್ತದೆ ಎಂಬ ನಂಬಿಕೆ ಇದೆ. ಇದೇ ನಂಬಿಕೆ ಮೇಲೆ ಈಗಲೂ ಹಲವರು ಹೀಗೆ ನಾಣ್ಯಗಳನ್ನು ಕಲ್ಯಾಣಿಗೆಸೆಯುವುದನ್ನುಕಾಣಬಹುದು .ಆದರೆ, ಹೀಗೆ ಸಾವಿರಾರು ಕೈಗಳನ್ನು ದಾಟಿ ಬ್ಯಾಕ್ಟೀರಿಯಾಗಳ ಆಗರವಾಗಿರುವ ನಾಣ್ಯಗಳನ್ನು ನೀರಿಗೆಸೆದು, ನೀರನ್ನು ಮಲಿನಗೊಳಿಸಲಾಗುತ್ತಿದೆ ಎಂಬ ಆರೋಪ ಇದಕ್ಕಿದೆ.
ಆದರೆ, ಈ ಅಭ್ಯಾಸ ಶುರುವಾದದ್ದು ಹೀಗಲ್ಲ,ಹಿಂದಿನ ಕಾಲದಲ್ಲಿ ತಾಮ್ರದ ನಾಣ್ಯಗಳನ್ನು ಬಳಸಲಾಗುತ್ತಿತ್ತು.ಈ ಕಾಪರ್ ಮನುಷ್ಯನ ದೇಹಕ್ಕೆ ಬಹಳಷ್ಟು ಆರೋಗ್ಯ ಲಾಭಗಳನ್ನು ತಂದುಕೊಡುತ್ತದೆ. ಅದೇಕಾರಣಕ್ಕೆ ಈಗೀಗ ಎಲ್ಲರೂ ಕಾಪರ್ ಬಾಟಲ್, ಲೋಟಗಳನ್ನು ಬಳಸುವುದು ಟ್ರೆಂಡ್ ಕೂಡಾ ಆಗಿದೆ ಹೀಗೆ ಕಾಪರ್ ನಾಣ್ಯಗಳನ್ನು ನೀರಿಗೆಹಾಕಿ, ನಂತರದಲ್ಲಿ ಆ ನೀರಿನ ಸೇವನೆಯಿಂದ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಕಾಪರ್ಸೇರಿಸುವುದು ಹಿರಿಯರ ಉದ್ದೇಶವಾಗಿತ್ತು. ಆಗನದಿಯ ನೀರು ಮಾತ್ರ ಕುಡಿಯುವ ನೀರಿನ ಮೂಲವಾಗಿತ್ತು. ಇದನ್ನುದೇವರ ಹೆಸರಿನಲ್ಲೊಂದು ಆಚರಣೆಯಾಗಿಸಿದರೆ,ಎಲ್ಲರೂ ಈ ಮಾರ್ಗ ಅನುಸರಿಸುತ್ತಾರೆ, ಎಲ್ಲರಿಗೂಅಗತ್ಯವಾದ ಕಾಪರ್ ದೊರೆಯುತ್ತದೆ ಎಂಬುದುಈ ಆಚರಣೆ ಹಿಂದಿನ ಉದ್ದೇಶ.
ಯಾರನ್ನಾದರೂ ನೋಡಿದೊಡನೆ ನಮಸ್ಕರಿಸುವುದು : ಹಿಂದೂಸಂಸ್ಕೃತಿಯಲ್ಲಿ ಜನರು ಮತ್ತೊಬ್ಬರನ್ನು ಭೇಟಿಯಾದಕೂಡಲೇ ಎರಡೂ ಕೈ ಜೋಡಿಸಿ ನಮಸ್ಕರಿಸುವುದು ಪದ್ಧತಿಸಾಮಾನ್ಯವಾಗಿ ಹೀಗೆ ನಮಸ್ಕರಿಸುವುದು ಗೌರವಿಸುವಪ್ರತೀಕ ಎಂಬ ನಂಬಿಕೆಯಿದೆ. ಆದರೆ, ವೈಜ್ಞಾನಿಕವಾಗಿ ಹೇಳಬೇಕೆಂದರೆಹೀಗೆಕೈ ಜೋಡಿಸಿದಾಗ ಎರಡೂ ಕೈಗಳ ಎಲ್ಲ ಬೆರಳುಗಳೂ ಪ್ರೆಸ್ ಆಗುತ್ತವೆ. ಎಲ್ಲ ಬೆರಳುಗಳ ತುದಿಯಲ್ಲಿ ನರತಂತುಗಳಿವೆ. ಇವುಕಣ್ಣು, ಕಿವಿ, ಮನಸ್ಸಿನ ಪ್ರೆಶರ್ ಪಾಯಿಂಟ್ಗಳು.
ಕಾಲುಂಗುರ ಧರಿಸುವುದು : ಹೆಂಗಸಿಗೆ ಮದುವೆಯಾಗಿದೆ ಎಂಬುದನ್ನುಸೂಚಿಸಲು ಆಕೆ ಕಾಲುಂಗುರ ಧರಿಸಬೇಕೆಂದು ನಾವುನಂಬಿದ್ದೇವೆ. ಆದರೆ ಈಆಚರಣೆ ಜಾರಿಗೆ ತಂದ ಹಿಂದೆ ಬೇರೆ ಸದುದ್ದೇಶವಿದೆ. ಸಾಮಾನ್ಯವಾಗಿಕಾಲುಂಗುರವನ್ನು ಮಹಿಳೆಯರು ಎರಡನೇ ಬೆರಳಿಗೆ ಧರಿಸುತ್ತಾರೆ.ಈ ಬೆರಳಿನಲ್ಲಿರುವ ನರತಂತುಗಳುಗರ್ಭಕೋಶ ಹಾಗೂ ಹೃದಯಕ್ಕೆ ಸಂಪರ್ಕ ಹೊಂದಿರುತ್ತವೆ. ಹಾಗಾಗಿ ಈಬೆರಳಿಗೆ ಉಂಗುರ ತೊಡುವುದರಿಂದ ಗರ್ಭಕೋಶವನ್ನುಬಲಪಡಿಸುತ್ತದೆ….
ದೇವಸ್ಥಾನಗಳಲ್ಲಿ ಗಂಟೆ : ಗರ್ಭಗುಡಿಯ ಬಳಿಹೋಗುವಾಗ ಗಂಟೆ ಬಡಿಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಗಂಟೆಯ ಶಬ್ದ ಕೆಟ್ಟ ಶಕ್ತಿಗಳನ್ನು ದೂರವಿರಿಸುತ್ತದೆಎಂಬ ನಂಬಿಕೆ ಇದೆಯಾದರೂ, ವೈಜ್ಞಾನಿಕವಾಗಿ, ಈಗಂಟೆ ಹೊಮ್ಮಿಸುವ ನಿನಾದ ಹಾಗೂ ಅದರ ಮೊಳಗುವಿಕೆ ಮನಸ್ಸಿನಿಂದ ಬೇರೆಲ್ಲ ಯೋಚನೆ ದೂರವಾಗಿಸಿ, ಏಕಾಗ್ರಚಿತ್ತ ನೀಡುತ್ತದೆ.
ಅಶ್ವತ್ಥ ಮರ ಪೂಜೆ : ಅಶ್ವತ್ಥ ಮರವು ಸಾಮಾನ್ಯ ಜನರಿಗೆ ಅಷ್ಟೇನು ಪ್ರಯೋಜನವಿಲ್ಲ. ಅದರಹಣ್ಣನ್ನು ನಾವು ತಿನ್ನುವುದಿಲ್ಲ. ಇದರಕಟ್ಟಿಗೆ ಯಾವುದಕ್ಕೂಬಳಸುವಷ್ಟು ಗಟ್ಟಿಯಿರುವುದಿಲ್ಲ. ಹಾಗಿದ್ದರೂ,ಅಶ್ವತ್ಥ ಮರವನ್ನು ದೇವರೆಂದು ಪೂಜಿಸುವುದೇಕೆ? ಏಕೆಂದರೆಇದೊಂದೇ ಮರ ರಾತ್ರಿ ಹೊತ್ತಿನಲ್ಲೂ ಆಮ್ಮಜನಕವನ್ನೇಹೊರಸೂಸುತ್ತದೆ. ಈ ಕಾರಣಕ್ಕಾಗಿ ಈ ಮರವನ್ನು ರಕ್ಷಿಸಬೇಕಾಗಿರುವುದರಿಂದಅದಕ್ಕೆ ದೇವರ ಪಟ್ಟ ಕಟ್ಟಿ ಪೂಜಿಸುವ ಯೋಚನೆ ಹಿರಿಯರಿಗೆ ಬಂದಿದೆ.
ಸೂರ್ಯ ನಮಸ್ಕಾರ : ಹಿಂದೂಗಳು ಬೆಳಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಸೂರ್ಯನಮಸ್ಕಾರ ಹಾಗೂ ಸಂಧ್ಯಾವಂದನೆ ಆಚರಿಸಿಕೊಂಡುಬರುತ್ತಿದ್ದಾರೆ. ಇದಕ್ಕೆ ಕಾರಣವೆಂದರೆ ಬೆಳಗಿನ ಹಾಗೂ ಸಂಜೆಯ ಬಿಸಿಲು ಮನುಷ್ಯನ ದೇಹಕ್ಕೆ ಅತ್ಯಗತ್ಯ. ಇದು ವಿಟಮಿನ್ ಡಿ ನೀಡುವ ಜೊತೆಗೆ ದೇಹವನ್ನು ಚೇತೋಹಾರಿಯಾಗಿಸುತ್ತದೆ.ಇದರೊಂದಿಗೆ ಬೆಳಗ್ಗೆ ಬೇಗ ಏಳುವುದು ಅಭ್ಯಾಸವೂ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ