ಸುದ್ದಿ

ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

344

ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ.

ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ ಕಲ್ಯಾಣಿಗೆ, ಕೆರೆಗೆ, ನದಿಗೆ ಎಸೆಯುವುದರಿಂದ ಅದೃಷ್ಟಒಲಿಯುತ್ತದೆ ಎಂಬ ನಂಬಿಕೆ ಇದೆ. ಇದೇ ನಂಬಿಕೆ ಮೇಲೆ ಈಗಲೂ ಹಲವರು ಹೀಗೆ ನಾಣ್ಯಗಳನ್ನು ಕಲ್ಯಾಣಿಗೆಸೆಯುವುದನ್ನುಕಾಣಬಹುದು .ಆದರೆ, ಹೀಗೆ ಸಾವಿರಾರು ಕೈಗಳನ್ನು ದಾಟಿ ಬ್ಯಾಕ್ಟೀರಿಯಾಗಳ ಆಗರವಾಗಿರುವ ನಾಣ್ಯಗಳನ್ನು ನೀರಿಗೆಸೆದು, ನೀರನ್ನು ಮಲಿನಗೊಳಿಸಲಾಗುತ್ತಿದೆ ಎಂಬ ಆರೋಪ ಇದಕ್ಕಿದೆ.

ಆದರೆ, ಈ ಅಭ್ಯಾಸ ಶುರುವಾದದ್ದು ಹೀಗಲ್ಲ,ಹಿಂದಿನ ಕಾಲದಲ್ಲಿ ತಾಮ್ರದ ನಾಣ್ಯಗಳನ್ನು ಬಳಸಲಾಗುತ್ತಿತ್ತು.ಈ ಕಾಪರ್ ಮನುಷ್ಯನ ದೇಹಕ್ಕೆ ಬಹಳಷ್ಟು ಆರೋಗ್ಯ ಲಾಭಗಳನ್ನು ತಂದುಕೊಡುತ್ತದೆ. ಅದೇಕಾರಣಕ್ಕೆ ಈಗೀಗ ಎಲ್ಲರೂ ಕಾಪರ್ ಬಾಟಲ್, ಲೋಟಗಳನ್ನು ಬಳಸುವುದು ಟ್ರೆಂಡ್ ಕೂಡಾ ಆಗಿದೆ ಹೀಗೆ ಕಾಪರ್ ನಾಣ್ಯಗಳನ್ನು ನೀರಿಗೆಹಾಕಿ, ನಂತರದಲ್ಲಿ ಆ ನೀರಿನ ಸೇವನೆಯಿಂದ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಕಾಪರ್ಸೇರಿಸುವುದು ಹಿರಿಯರ ಉದ್ದೇಶವಾಗಿತ್ತು. ಆಗನದಿಯ ನೀರು ಮಾತ್ರ ಕುಡಿಯುವ ನೀರಿನ ಮೂಲವಾಗಿತ್ತು. ಇದನ್ನುದೇವರ ಹೆಸರಿನಲ್ಲೊಂದು ಆಚರಣೆಯಾಗಿಸಿದರೆ,ಎಲ್ಲರೂ ಈ ಮಾರ್ಗ ಅನುಸರಿಸುತ್ತಾರೆ, ಎಲ್ಲರಿಗೂಅಗತ್ಯವಾದ ಕಾಪರ್ ದೊರೆಯುತ್ತದೆ ಎಂಬುದುಈ ಆಚರಣೆ ಹಿಂದಿನ ಉದ್ದೇಶ. 

ಯಾರನ್ನಾದರೂ ನೋಡಿದೊಡನೆ ನಮಸ್ಕರಿಸುವುದು : ಹಿಂದೂಸಂಸ್ಕೃತಿಯಲ್ಲಿ ಜನರು ಮತ್ತೊಬ್ಬರನ್ನು ಭೇಟಿಯಾದಕೂಡಲೇ ಎರಡೂ ಕೈ ಜೋಡಿಸಿ ನಮಸ್ಕರಿಸುವುದು ಪದ್ಧತಿಸಾಮಾನ್ಯವಾಗಿ ಹೀಗೆ ನಮಸ್ಕರಿಸುವುದು ಗೌರವಿಸುವಪ್ರತೀಕ ಎಂಬ ನಂಬಿಕೆಯಿದೆ. ಆದರೆ, ವೈಜ್ಞಾನಿಕವಾಗಿ ಹೇಳಬೇಕೆಂದರೆಹೀಗೆಕೈ ಜೋಡಿಸಿದಾಗ ಎರಡೂ ಕೈಗಳ ಎಲ್ಲ ಬೆರಳುಗಳೂ ಪ್ರೆಸ್ ಆಗುತ್ತವೆ. ಎಲ್ಲ ಬೆರಳುಗಳ ತುದಿಯಲ್ಲಿ ನರತಂತುಗಳಿವೆ. ಇವುಕಣ್ಣು, ಕಿವಿ, ಮನಸ್ಸಿನ ಪ್ರೆಶರ್ ಪಾಯಿಂಟ್‌ಗಳು.

ಕಾಲುಂಗುರ ಧರಿಸುವುದು : ಹೆಂಗಸಿಗೆ ಮದುವೆಯಾಗಿದೆ ಎಂಬುದನ್ನುಸೂಚಿಸಲು ಆಕೆ ಕಾಲುಂಗುರ ಧರಿಸಬೇಕೆಂದು ನಾವುನಂಬಿದ್ದೇವೆ. ಆದರೆ ಈಆಚರಣೆ ಜಾರಿಗೆ ತಂದ ಹಿಂದೆ ಬೇರೆ ಸದುದ್ದೇಶವಿದೆ. ಸಾಮಾನ್ಯವಾಗಿಕಾಲುಂಗುರವನ್ನು ಮಹಿಳೆಯರು ಎರಡನೇ ಬೆರಳಿಗೆ ಧರಿಸುತ್ತಾರೆ.ಈ ಬೆರಳಿನಲ್ಲಿರುವ ನರತಂತುಗಳುಗರ್ಭಕೋಶ ಹಾಗೂ ಹೃದಯಕ್ಕೆ ಸಂಪರ್ಕ ಹೊಂದಿರುತ್ತವೆ. ಹಾಗಾಗಿ ಈಬೆರಳಿಗೆ ಉಂಗುರ ತೊಡುವುದರಿಂದ ಗರ್ಭಕೋಶವನ್ನುಬಲಪಡಿಸುತ್ತದೆ….


ದೇವಸ್ಥಾನಗಳಲ್ಲಿ ಗಂಟೆ : ಗರ್ಭಗುಡಿಯ ಬಳಿಹೋಗುವಾಗ ಗಂಟೆ ಬಡಿಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಗಂಟೆಯ ಶಬ್ದ ಕೆಟ್ಟ ಶಕ್ತಿಗಳನ್ನು ದೂರವಿರಿಸುತ್ತದೆಎಂಬ ನಂಬಿಕೆ ಇದೆಯಾದರೂ, ವೈಜ್ಞಾನಿಕವಾಗಿ, ಈಗಂಟೆ ಹೊಮ್ಮಿಸುವ ನಿನಾದ ಹಾಗೂ ಅದರ ಮೊಳಗುವಿಕೆ ಮನಸ್ಸಿನಿಂದ ಬೇರೆಲ್ಲ ಯೋಚನೆ ದೂರವಾಗಿಸಿ, ಏಕಾಗ್ರಚಿತ್ತ ನೀಡುತ್ತದೆ.

ಅಶ್ವತ್ಥ ಮರ ಪೂಜೆ : ಅಶ್ವತ್ಥ ಮರವು ಸಾಮಾನ್ಯ ಜನರಿಗೆ ಅಷ್ಟೇನು ಪ್ರಯೋಜನವಿಲ್ಲ. ಅದರಹಣ್ಣನ್ನು ನಾವು ತಿನ್ನುವುದಿಲ್ಲ. ಇದರಕಟ್ಟಿಗೆ  ಯಾವುದಕ್ಕೂಬಳಸುವಷ್ಟು ಗಟ್ಟಿಯಿರುವುದಿಲ್ಲ. ಹಾಗಿದ್ದರೂ,ಅಶ್ವತ್ಥ ಮರವನ್ನು ದೇವರೆಂದು ಪೂಜಿಸುವುದೇಕೆ? ಏಕೆಂದರೆಇದೊಂದೇ ಮರ ರಾತ್ರಿ ಹೊತ್ತಿನಲ್ಲೂ ಆಮ್ಮಜನಕವನ್ನೇಹೊರಸೂಸುತ್ತದೆ. ಈ ಕಾರಣಕ್ಕಾಗಿ ಈ ಮರವನ್ನು ರಕ್ಷಿಸಬೇಕಾಗಿರುವುದರಿಂದಅದಕ್ಕೆ ದೇವರ ಪಟ್ಟ ಕಟ್ಟಿ ಪೂಜಿಸುವ ಯೋಚನೆ ಹಿರಿಯರಿಗೆ ಬಂದಿದೆ. 

ಸೂರ್ಯ ನಮಸ್ಕಾರ : ಹಿಂದೂಗಳು ಬೆಳಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಸೂರ್ಯನಮಸ್ಕಾರ ಹಾಗೂ ಸಂಧ್ಯಾವಂದನೆ ಆಚರಿಸಿಕೊಂಡುಬರುತ್ತಿದ್ದಾರೆ. ಇದಕ್ಕೆ ಕಾರಣವೆಂದರೆ ಬೆಳಗಿನ ಹಾಗೂ ಸಂಜೆಯ ಬಿಸಿಲು ಮನುಷ್ಯನ ದೇಹಕ್ಕೆ ಅತ್ಯಗತ್ಯ. ಇದು ವಿಟಮಿನ್ ಡಿ ನೀಡುವ ಜೊತೆಗೆ ದೇಹವನ್ನು ಚೇತೋಹಾರಿಯಾಗಿಸುತ್ತದೆ.ಇದರೊಂದಿಗೆ ಬೆಳಗ್ಗೆ ಬೇಗ ಏಳುವುದು ಅಭ್ಯಾಸವೂ ಆಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…

  • ಆರೋಗ್ಯ

    ಕಡಿಮೆ ವೆಚ್ಚದಲ್ಲಿ ಮೂತ್ರ ಪಿಂಡ ಶುದ್ದೀಕರಿಸುವ ಮನೆಮದ್ದು. ಈ ಮಾಹಿತಿ ನೋಡಿ.

    ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…

  • ಸುದ್ದಿ

    ‘ಪಾರು’ ಧಾರಾವಾಹಿಯ ನಟಿ ಮೋಕ್ಷಿತಾ ಪೈ ಮಾಡಿದ ಕೆಲಸಕ್ಕೆ ಎಲ್ಲರು ಮೆಚ್ಚಲೇಬೇಕು…

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್‌’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….

  • ಸಾಧನೆ

    ತಂದೆ ಒಂದು ಸಹಿ ಗೋಸ್ಕರ ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ನೋಡಿ. ಛಲದಿಂದ ಐಎಎಸ್ ಅಧಿಕಾರಿಯಾದ ಮಗಳು!

    ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…