ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ.

ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ ಕನಸು ನಾನ್ ಸ್ಟಾಪ್ಮ್ಯೂಸಿಕಲ್ ಆಲ್ಬಮ್ ಮಾಡುವ ಕೆಲಸಕ್ಕೆ ಚಾಲನೇ ಅಂದೇ ಸಿಕ್ಕಿತಂತೆ. ಡಾಕ್ಟರೇಟ್ ಗೌರವ ಪ್ರದಾನ ಕಾರ್ಯಕ್ರಮದಲ್ಲಿ ರವಿಚಂದ್ರನ್ಸು ಪತ್ನಿ ಶ್ರೀಮತಿ, ಮಕ್ಕಳಾದ ವಿಕ್ರಮ್,ಮನೋರಂಜನ್, ಗೀತಾಂಜಲಿ, ಅಳಿಯ ಅಜಯ್ ಭಾಗಿಯಾಗಿದ್ದರು.

ಈ ವೇಳೆ ಡಾಕ್ಟರೇಟ್ ಗೌರವ ಪಡೆದು ಮಾತನಾಡಿದ ರವಿಚಂದ್ರನ್, ಇನ್ನೂ ಮುಂದೆ ತಪ್ಪಿರುವದಾರಿಯನ್ನು ಸರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತೇನೆ. ಡಾಕ್ಟರೇಟ್ ಗೌರವ ಸ್ವೀಕರಿಸಿ, ಇನ್ಮುಂದೆ ಹೊಸ ದಾರಿಯನ್ನು ಹಿಡಿಯುತ್ತೇನೆ. ನನ್ನನ್ನು ಗುರುತಿಸಿ ಸಿಎಂಆರ್ ಯುನಿವರ್ಸಿಟಿಯವರು ಡಾಕ್ಟರೇಟ್ ನೀಡಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಈ ಹಿಂದೆಯೇ ಮೂರು ದಶಕಗಳಿಂದ ಚಿತ್ರರಂಗದಲ್ಲಿ ರವಿಚಂದ್ರನ್ ಅವರು ಮಾಡಿದ ಸೇವೆಗೆ ಗೌರವ ಡಾಕ್ಟರೇಟ್ ನೀಡಬೇಕು ಎಂದು ಅಭಿಮಾನಿಗಳು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದರು. ಅವರ ಬಹುದಿನದ ಆಸೆ ಈಡೇರಿರುವುದರಿಂದ ಅಭಿಮಾನಿಗಳು ಖುಷಿಯಾಗಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ರವಿಚಂದ್ರನ್ ಅವರು ನಟ, ನಿರ್ದೇಶಕ, ನಿರ್ಮಾಪಕ, ಗೀತ ರಚನೆ, ಸಂಗೀತ, ಸಂಭಾಷಣೆ ಸೇರಿದಂತೆ ಹಲವು ವಿಭಾಗಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ 85ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕ ನಟರಾಗಿ ಅಭಿನಯಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಚಂಡೀಗ .ದಲ್ಲಿ ಡಿಆರ್ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್ಗಾಗಿ ಡಿಆರ್ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.