News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸರ್ಕಾರಿ ಯೋಜನೆಗಳು

ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

40

‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ ಕಂಪನಿಯಿಂದ ಹಣ ವಸೂಲಿ ಮಾಡಲಾಗುವುದು. ಎಷ್ಟೇ ದುಬಾರಿ ವೆಚ್ಚವಾದರೂ ದೃಷ್ಟಿ ಸಮಸ್ಯೆಗೆ ಒಳಗಾದವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವುದು ಸರ್ಕಾರದ ಜವಾಬ್ದಾರಿ. ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.

ಔಷಧ ಕಂಪನಿ ವಿರುದ್ಧ ಕ್ರಮ: ಪ್ರಕರಣ ಸಂಬಂಧ ಜಯದೇವ ಹೃದ್ರೋಗ ಸಂಸ್ಥೆಯ ಡಾ. ರವೀಂದ್ರ ನೇತೃತ್ವದಲ್ಲಿ ಸತ್ಯಶೋಧನ ರಚಿಸಲಾಗಿದ್ದು, ಸಮಿತಿಯಿಂದ ಮಾಹಿತಿ ಪಡೆಯಲಾಗಿದೆ. ಔಷಧ ತಯಾರಿಕಾ ಸಂಸ್ಥೆಯಿಂದ ಪೂರೈಕೆಯಲ್ಲಿ ತಪ್ಪಾಗಿದೆ ಎಂಬ ಮಾಹಿತಿ ಬಂದಿದ್ದು, ಸಂಬಂಧಪಟ್ಟ ಇಲಾಖೆಗೆ ನೋಟಿಸ್ ನೀಡಲಾಗಿದೆ. ಕಂಪನಿಯನ್ನು ಕಪು್ಪಪಟ್ಟಿಗೆ ಸೇರಿಸಲಾಗುವುದು ಎಂದರು.

ವೈದ್ಯರಿಗೆ ರಕ್ಷಣೆ: ಸಂತ್ರಸ್ತರ ಪರ ನ್ಯಾಯ ಕೇಳಲು ನಡೆಸಿದ ಪ್ರತಿಭಟನೆ ವೇಳೆ ಪಿಜಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಆಡಳಿತ ಮಂಡಳಿಯಿಂದ ಆದ ತಪ್ಪಿಗೆ ವೈದ್ಯ ವಿದ್ಯಾರ್ಥಿಗಳಿಗೆ ತೊಂದರೆ ಆಗಿರುವುದು ಸರಿಯಲ್ಲ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದರ ಜತೆಗೆ ಹಲ್ಲೆ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಲಾಗುವುದು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಮಹಿಳೆ ಭೂತವನ್ನೇ ಕಾಮಕ್ಕೆ ಪ್ರಚೋದಿಸುತ್ತಾಳಂತೆ..!ತಿಳಿಯಲು ಈ ಲೇಖನ ಓದಿ..

    ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

  • ರಾಜಕೀಯ

    ಡಿಕೆಶಿ ರೆಬೆಲ್ ನಡುವೆ ವಾಕ್ ಸಮರ..!ಯಾಕೆ?ಏನಾಯ್ತು?ಮುಂದೆ ಓದಿ…

    ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

  • ಸುದ್ದಿ

    ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

    ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…

  • ಸುದ್ದಿ

    ಫೋರ್ಜರಿ ಮಾಡಿ ಆಸ್ತಿ ಕಬಳಿಸಿ. ತಂದೆ ತಾಯಿಗೆ ಗೇಟ್ ಪಾಸ್ ಕೊಟ್ಟ ಮಕ್ಕಳು.

    ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ.  ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…

  • ಸುದ್ದಿ

    ರಾಷ್ಟ್ರೀಯ ಮಟ್ಟದ ಡಾ.ರಾಜ್ ಕುಮಾರ್ ಬಾಕ್ಸಿಂಗ್ ಕಪ್ ಚಾಂಪಿಯನ್ ಶಿಪ್’ಗೆ ಬೆನ್ನೆಲುಬಾಗಿ ನಿಂತ ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್’ರವರು..

    ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು