ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್ ಕಾರ್ಡ್ ನೀಡುವ ಯೋಜನೆ ಮುಂದಿನ ಕೆಲವು ವಾರಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಮೂಲಗಳು ಹೇಳಿವೆ.

ಈ ಸೌಲಭ್ಯದಲ್ಲಿ ಅರ್ಜಿ ಸಲ್ಲಿಸಲಿರುವ ವ್ಯಕ್ತಿಯ ವಿವರಗಳನ್ನು ಆಧಾರ್ ಮೂಲಕ ತೆಗೆದುಕೊಳ್ಳಲಾಗುವುದು. ಇದರಿಂದ ಪ್ಯಾನ್ ಕಾರ್ಡ್ ದಾರರ ವಿವರಗಳನ್ನು ಪರಿಶೀಲಿಸಲು ಸುಲಭವಾಗುತ್ತದೆ. ಇ-ಪ್ಯಾನ್ ಕಾರ್ಡ್ ಸೌಲಭ್ಯ ಸಂಪೂರ್ಣವಾಗಿ ಉಚಿತವಾಗಿದೆ. ಪ್ಯಾನ್ ಕಾರ್ಡ್ ಕಳೆದುಕೊಂಡವರು ಕೂಡಾ ಸುಲಭವಾಗಿ ಕೆಲ ನಿಮಿಷಗಳಲ್ಲಿ ಬದಲಿ ಪ್ಯಾನ್ ಕಾರ್ಡ್ ಪಡೆದುಕೊಳ್ಳಬಹುದು. ಹಾಲಿ ಪ್ಯಾನ್ ಕಾರ್ಡ್ ಹೊಂದಿರುವವರು ಹಾಗೂ ಹೊಸ ಪ್ಯಾನ್ ಕಾರ್ಡ್ ದಾರರು ಇ ಪ್ಯಾನ್ ಪಡೆದುಕೊಳ್ಳಬಹುದು

ಇ ಪ್ಯಾನ್ ಕಾರ್ಡ್ ವಿಶೇಷ ಹೇಗೆ? *ಇ ಪ್ಯಾನ್ ಅರ್ಜಿಯಲ್ಲಿ ಆಧಾರ್ ಸಂಖ್ಯೆ ನಮೂದಿಸುವುದು ಕಡ್ಡಾಯ. *ಆಧಾರ್ ಸಂಖ್ಯೆಗೆ ಜೋಡಿಸಿರುವ ಅಧಿಕೃತ ಫೋನ್ ನಂಬರ್ ಪರಿಶೀಲಿಸಲಾಗುವುದು * ನಿಮ್ಮ ಅಧಿಕೃತ ಫೋನ್ ನಂಬರ್ ಗೆ ಒನ್ ಟೈಮ್ ಪಾಸ್ವರ್ಡ್ (ಒಟಿಪಿ) ಬರಲಿದೆ. *ಯಾವುದೇ ಬೇರೆ ದಾಖಲೆ ಒದಗಿಸುವ ಅಗತ್ಯವಿಲ್ಲ. *ಹೊಸPAN ಸೃಷ್ಟಿಯಾಗುತ್ತಿದ್ದಂತೆ, ಡಿಜಿಟಲ್ ಸಹಿಯುಳ್ಳ ಇ-ಪ್ಯಾನ್ ವಿತರಿಸಲಾಗುವುದು * ಇದು ಕ್ಯೂಆರ್ ಕೋಡ್ ಅನ್ನು ಹೊಂದಿರುತ್ತದೆ. ಇದರಲ್ಲಿ ಭೌಗೋಳಿಕ ಮಾಹಿತಿ, ಅರ್ಜಿದಾರರನ ಭಾವಚಿತ್ರ ಇರಲಿದೆ. ಎಲ್ಲಾ ಮಾಹಿತಿಯೂencrypt ಆಗಿರುವುದರಿಂದ ಮಾಹಿತಿ ಸುರಕ್ಷವಾಗಿರಲಿದೆ.

ಇ ಪ್ಯಾನ್ ಕಾರ್ಡ್ ಪಡೆಯುವುದು ಹೇಗೆ?UTI-ITSL ಮೂಲಕ ಹೊಸ ಪ್ಯಾನ್ ಪಡೆಯಲು ಬಯಸುವವರು ಹಾಗೂ ಪ್ಯಾನ್ ಕಾರ್ಡಿನಲ್ಲಿ ಬದಲಾವಣೆ ಬಯಸುವವರು ಆನ್ ಲೈನ್ ನಲ್ಲಿ ಇ-ಪ್ಯಾನ್ ಕಾರ್ಡ್ *NSDL ಹಾಗೂUTIITSL ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ * ಡೌನ್ ಲೋಡ್ ಇ ಪ್ಯಾನ್ ಕಾರ್ಡ್ ಕ್ಲಿಕ್ ಮಾಡಿ * ಚಾಲ್ತಿ ಪ್ಯಾನ್ ಬದಲಾವಣೆ ಬಯಸುವವರುPAN, ಆಧಾರ್, ಹುಟ್ಟಿದ ದಿನಾಂಕ. ಇತ್ಯಾದಿ ಪ್ರಮುಖ ಮಾಹಿತಿ ನೀಡಿ. *ನಿಗದಿತ ಶುಲ್ಕವನ್ನು ಡೆಬಿಟ್/ ಕ್ರೆಡಿಟ್, ಡಿಡಿ ಅಥವಾ ನೆಟ್ ಬ್ಯಾಕಿಂಗ್ ಮೂಲಕ ಪಾವತಿಸಿ. *15 ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಕಳಿಸಲಾಗುತ್ತದೆ. *ಪರಿಶೀಲನೆ ನಂತರ ನಿಮ್ಮ ಪ್ಯಾನ್ ಕಾರ್ಡ್ ನಿಮ್ಮ ಅಧಿಕೃತ ವಿಳಾಸವನ್ನು ತಲುಪಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.