ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್ ಕಾರ್ಡ್ ನೀಡುವ ಯೋಜನೆ ಮುಂದಿನ ಕೆಲವು ವಾರಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಮೂಲಗಳು ಹೇಳಿವೆ.

ಈ ಸೌಲಭ್ಯದಲ್ಲಿ ಅರ್ಜಿ ಸಲ್ಲಿಸಲಿರುವ ವ್ಯಕ್ತಿಯ ವಿವರಗಳನ್ನು ಆಧಾರ್ ಮೂಲಕ ತೆಗೆದುಕೊಳ್ಳಲಾಗುವುದು. ಇದರಿಂದ ಪ್ಯಾನ್ ಕಾರ್ಡ್ ದಾರರ ವಿವರಗಳನ್ನು ಪರಿಶೀಲಿಸಲು ಸುಲಭವಾಗುತ್ತದೆ. ಇ-ಪ್ಯಾನ್ ಕಾರ್ಡ್ ಸೌಲಭ್ಯ ಸಂಪೂರ್ಣವಾಗಿ ಉಚಿತವಾಗಿದೆ. ಪ್ಯಾನ್ ಕಾರ್ಡ್ ಕಳೆದುಕೊಂಡವರು ಕೂಡಾ ಸುಲಭವಾಗಿ ಕೆಲ ನಿಮಿಷಗಳಲ್ಲಿ ಬದಲಿ ಪ್ಯಾನ್ ಕಾರ್ಡ್ ಪಡೆದುಕೊಳ್ಳಬಹುದು. ಹಾಲಿ ಪ್ಯಾನ್ ಕಾರ್ಡ್ ಹೊಂದಿರುವವರು ಹಾಗೂ ಹೊಸ ಪ್ಯಾನ್ ಕಾರ್ಡ್ ದಾರರು ಇ ಪ್ಯಾನ್ ಪಡೆದುಕೊಳ್ಳಬಹುದು

ಇ ಪ್ಯಾನ್ ಕಾರ್ಡ್ ವಿಶೇಷ ಹೇಗೆ? *ಇ ಪ್ಯಾನ್ ಅರ್ಜಿಯಲ್ಲಿ ಆಧಾರ್ ಸಂಖ್ಯೆ ನಮೂದಿಸುವುದು ಕಡ್ಡಾಯ. *ಆಧಾರ್ ಸಂಖ್ಯೆಗೆ ಜೋಡಿಸಿರುವ ಅಧಿಕೃತ ಫೋನ್ ನಂಬರ್ ಪರಿಶೀಲಿಸಲಾಗುವುದು * ನಿಮ್ಮ ಅಧಿಕೃತ ಫೋನ್ ನಂಬರ್ ಗೆ ಒನ್ ಟೈಮ್ ಪಾಸ್ವರ್ಡ್ (ಒಟಿಪಿ) ಬರಲಿದೆ. *ಯಾವುದೇ ಬೇರೆ ದಾಖಲೆ ಒದಗಿಸುವ ಅಗತ್ಯವಿಲ್ಲ. *ಹೊಸPAN ಸೃಷ್ಟಿಯಾಗುತ್ತಿದ್ದಂತೆ, ಡಿಜಿಟಲ್ ಸಹಿಯುಳ್ಳ ಇ-ಪ್ಯಾನ್ ವಿತರಿಸಲಾಗುವುದು * ಇದು ಕ್ಯೂಆರ್ ಕೋಡ್ ಅನ್ನು ಹೊಂದಿರುತ್ತದೆ. ಇದರಲ್ಲಿ ಭೌಗೋಳಿಕ ಮಾಹಿತಿ, ಅರ್ಜಿದಾರರನ ಭಾವಚಿತ್ರ ಇರಲಿದೆ. ಎಲ್ಲಾ ಮಾಹಿತಿಯೂencrypt ಆಗಿರುವುದರಿಂದ ಮಾಹಿತಿ ಸುರಕ್ಷವಾಗಿರಲಿದೆ.

ಇ ಪ್ಯಾನ್ ಕಾರ್ಡ್ ಪಡೆಯುವುದು ಹೇಗೆ?UTI-ITSL ಮೂಲಕ ಹೊಸ ಪ್ಯಾನ್ ಪಡೆಯಲು ಬಯಸುವವರು ಹಾಗೂ ಪ್ಯಾನ್ ಕಾರ್ಡಿನಲ್ಲಿ ಬದಲಾವಣೆ ಬಯಸುವವರು ಆನ್ ಲೈನ್ ನಲ್ಲಿ ಇ-ಪ್ಯಾನ್ ಕಾರ್ಡ್ *NSDL ಹಾಗೂUTIITSL ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ * ಡೌನ್ ಲೋಡ್ ಇ ಪ್ಯಾನ್ ಕಾರ್ಡ್ ಕ್ಲಿಕ್ ಮಾಡಿ * ಚಾಲ್ತಿ ಪ್ಯಾನ್ ಬದಲಾವಣೆ ಬಯಸುವವರುPAN, ಆಧಾರ್, ಹುಟ್ಟಿದ ದಿನಾಂಕ. ಇತ್ಯಾದಿ ಪ್ರಮುಖ ಮಾಹಿತಿ ನೀಡಿ. *ನಿಗದಿತ ಶುಲ್ಕವನ್ನು ಡೆಬಿಟ್/ ಕ್ರೆಡಿಟ್, ಡಿಡಿ ಅಥವಾ ನೆಟ್ ಬ್ಯಾಕಿಂಗ್ ಮೂಲಕ ಪಾವತಿಸಿ. *15 ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಕಳಿಸಲಾಗುತ್ತದೆ. *ಪರಿಶೀಲನೆ ನಂತರ ನಿಮ್ಮ ಪ್ಯಾನ್ ಕಾರ್ಡ್ ನಿಮ್ಮ ಅಧಿಕೃತ ವಿಳಾಸವನ್ನು ತಲುಪಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.