ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವುದು ಈ ತಾಣದ ಖ್ಯಾತಿ ಇಮ್ಮಡಿಯಾಗಲಿದೆ.

155 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಈಬಯೋ ಪಾರ್ಕ್ ಗೆ ಸರ್ಕಾರ ನೂರು ಕೋಟಿ ರೂಪಾಯಿಗಳನ್ನು ವೆಚ್ಚಮಾಡಲಿದೆ. ವೀಕೆಂಡ್ ಗಳಲ್ಲಿ, ರಜಾದಿನಗಳಲ್ಲಿ ಭರಚುಕ್ಕಿಯತ್ತ ಮುಖ ಮಾಡುವ ಜನರಿಗೂ ಇನ್ನಷ್ಟು ಸೌಂದರ್ಯ ಕಣ್ತುಂಬಿಕೊಳ್ಳುವ ಅವಕಾಶ ಒದಗಿಬರಲಿದೆ. ಸಿದ್ಧಗೊಂಡಿರುವ ಕ್ರಿಯಾ ಯೋಜನೆ ಈಗಾಗಲೇ ಅರಣ್ಯ ಇಲಾಖೆಯ ವನ್ಯ ಜೀವಿವಿಭಾಗ ಇದರ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ಸರ್ಕಾರದ ಅನುಮೋದನೆ ಇಂದು ಅಥವಾ ನಾಳೆ ಸಿಗುವ ನಿರೀಕ್ಷೆ ಇದೆ. ಈ ಉದ್ದೇಶಿತ ಪಾರ್ಕ್ ಭರಚುಕ್ಕಿ ಜಲಪಾತದ ಸಮೀಪವೇ ನಿರ್ಮಾಣಗೊಳ್ಳಲಿದ್ದು ಜಲಪಾತದ ಸೌಂದರ್ಯವನ್ನೂ ಹೆಚ್ಚಿಸಲಿದೆ. ಅಪರಿಚಿತವಾಗಿಯೇ ಉಳಿದಿದ್ದ ಜಲಪಾತವನ್ನು 2007ರಲ್ಲಿ ರಾಜ್ಯ ಸರ್ಕಾರ ಭರಚುಕ್ಕಿಯಲ್ಲಿ ಜಲಪಾತೋತ್ಸವ ಮಾಡುವ ಮೂಲಕ ಎಲ್ಲರಿಗೆ ಪರಿಚಯಿಸುವ ಕೆಲಸ ಮಾಡಲಾಗಿತ್ತು. ಈಗಈ ಪಾರ್ಕ್ ಮೂಲಕ ಪ್ರವಾಸಿಗರನ್ನು ಹೆಚ್ಚಿಸುವ ಉದ್ದೇಶವೂ ಇದೆ.

ಪಾರ್ಕ್ ನಲ್ಲಿ ಏನೇನಿದೆ? ಈ ಉದ್ಯಾನ ಸೋಲಾರ್ ಬೆಂಬಲಿತವಾಗಿದ್ದು, ಬೋನ್ಸಾಯ್ಗಾರ್ಡನ್, ಆರ್ಕಿಡ್ ಒಳಗೊಂಡ ವನ,ನಕ್ಷತ್ರ ಆಕಾರದ ಉದ್ಯಾನ, ಬಿದಿರುವನ, ಅಪರೂಪದ ಸಸ್ಯಗಳ ಟ್ರೀಪಾರ್ಕ್, ಸೋಲಿಗರ ಬದುಕು ತೋರುವಟ್ರೈಬಲ್ ಪಾರ್ಕ್, ಮ್ಯೂಸಿಯಂ, ಆಂಪಿಥಿಯೇಟರ್, ವನ್ಯ ಜೀವಿ ಪಾರ್ಕ್,ವೆಟ್ ಲ್ಯಾಂಡ್ ಪಾರ್ಕ್, ಚಿಟ್ಟೆ ಪಾರ್ಕ್ ಒಳಗೊಂಡಂತೆ 21 ಬಗೆಯ ವಿಶೇಷ ವಿನ್ಯಾಸದ ಕಲ್ಪನೆಯಲ್ಲಿಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಜತೆಗೆ ಫುಡ್ ಕೋರ್ಟ್ಕೂಡ ನಿರ್ಮಾಣಗೊಳ್ಳಲಿದೆ. ಸುಮಾರು 1.5 ಕಿ.ಮೀ. ಅಂತರದಸ್ಕೈವಾಕ್ ಪಥವಿರಲಿದೆ. ಎಲ್ಲಾ ವ್ಯವಸ್ಥೆಗಳನ್ನೂ ಒಂದೆಡೆಗೆತಂದು ಜನರನ್ನು ಆಕರ್ಷಿಸಲು ಈಯೋಜನೆಯನ್ನು ರೂಪಿಸಲಾಗಿದೆ.
54 ವಿವಿಧ ಪಾರ್ಕ್ ಗಳ ನಿರ್ಮಾಣಮಲೆ ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಣಾ ಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಅವರು ಈ ಕುರಿತು ಮಾಹಿತಿ ನೀಡಿದ್ದು, ವನ್ಯ ಜೀವಿಗಳ ಸಂರಕ್ಷಣೆ ಮತ್ತು ಅರಣ್ಯ ನಾಶ ತಡೆಗಟ್ಟುವ ಉದ್ದೇಶದಿಂದ ಈ ಪಾರ್ಕ್ ನಿರ್ಮಿಸಲಾಗುತ್ತಿದೆ,ಈ ಮೂಲಕ ಜನ ಜಾಗೃತಿ ಮೂಡಿಸಲಾಗುವುದು ಎಂದರು. ಈ ಸ್ಥಳದಲ್ಲಿ ಒಟ್ಟು 54 ವಿವಿಧ ಪಾರ್ಕ್ ಗಳ ನಿರ್ಮಾಣ ಮಾಡಲಿದ್ದು ಪ್ರತೀ ಪಾರ್ಕ್ ಗೂತಲಾ ಎರಡು ಕೋಟಿ ರೂಪಾಯಿವೆಚ್ಚ ತಗುಲಲಿದೆ ಎಂದರು. ಈ ಪಾರ್ಕ್ಗಳನ್ನು ಹಂತ ಹಂತವಾಗಿ ನಿರ್ಮಾಣ ಮಾಡುತ್ತಾ ಹೋಗಲಿದ್ದು, ಇದರಿಂದಾಗಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.

ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಭೂಮಿಪೂಜೆ ಮೊದಲ ಹಂತದಲ್ಲಿ ಪ್ರವೇಶದ್ವಾರ, ಫುಡ್ ಕೋರ್ಟ್ ಹಾಗೂ ನೀರಿನ ಕಾರಂಜಿ ನಿರ್ಮಾಣಗೊಳ್ಳಲಿದ್ದು ಇದಕ್ಕೆಒಟ್ಟು 4.2 ಕೋಟಿ ರೂಪಾಯಿ ವೆಚ್ಚವಾಗಲಿದೆ.ಇದರಲ್ಲಿ ಅರಣ್ಯ ಇಲಾಖೆ 1 ಕೋಟಿಮತ್ತು ಪ್ರವಾಸೋದ್ಯಮ ಇಲಾಖೆ 3.2 ಕೋಟಿ ರೂಪಾಯಿ ವೆಚ್ಚಮಾಡಲಿದ್ದು ನವೆಂಬರ್ ಕೊನೆ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಪ್ರವಾಸೋದ್ಯಮ ಸಚಿವರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಭೂಮಿ ಪೂಜೆಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್…
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…