ಸುದ್ದಿ

ಸರ್ಕಾರಿ ನೌಕರರಿಗೆ ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ..! ಏನದು ಗೊತ್ತಾ?

125

ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ನಾನ್ ಗೆಜೆಟೆಡ್ಅಧಿಕಾರಿಗಳಿಗೆ ಅನುತ್ಪಾದನಾ ಮಿಲಿತ ಬೋನಸ್(Non Product linked) ನೀಡಲಾಗಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ಸಾರಿಗೆ ಭತ್ಯೆ (Travel Allowance) ಕೂಡಾ ನೀಡಲಾಗುತ್ತಿದೆ. ಟಿಎ ಮೌಲ್ಯ ಸೇರಿಸಿದ ಬಳಿಕ ಸಂಬಳ 810 ರು ನಿಂದ 4,320 ರು ಗೇರಲಿದೆ. ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇ3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ನಿರೀಕ್ಷೆ ಹೊಂದಿದ್ದ ನೌಕರರಿಗೆ ಈಗ ಶೇ 5ರಷ್ಟುತುಟ್ಟಿ ಭತ್ಯೆ ಸಿಗಲಿದೆ. ಶೇ3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದಾಗ ಡಿಎಹಾಗೂ ತುಟ್ಟಿ ದರ (ಡಿಆರ್)ನಿವೃತ್ತಿಯಾದವರಿಗೆ ಶೇ 12ರಷ್ಟು ತಲುಪಿದೆ.ಈಗ ಡಿಆರ್ ಶೇ17ರಷ್ಟಾಗಲಿದೆ.

ಈ ಏರಿಕೆಯ ಅನುಕೂಲವನ್ನು 48.41 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ62.03 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಕನಿಷ್ಟ ವೇತನವನ್ನು 18,000 ದಿಂದ26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ. ಹೀಗಾಗಿ ಕನಿಷ್ಠ ವೇತನ 21 ಸಾವಿರ ರುನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆಯಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ರೂ,ಈ ನಟನ ಜನಪರ ಕಾಳಜಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!ತಿಳಿಯಲು ಈ ಲೇಖನಿ ಓದಿ…

    ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…

  • ಸುದ್ದಿ

    ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

    ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…

  • ಆರೋಗ್ಯ

    ನಿಮ್ಮ ಮನೆಯಲ್ಲಿಯೇ ಇದೆ, ಹಲ್ಲು ನೋವಿಗೆ ಮದ್ದು..!ತಿಳಿಯಲು ಈ ಲೇಖನ ಓದಿ…

    ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • ಸುದ್ದಿ

    ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ ಹೆಳಿಕೆ…..

    ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…