ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ.

ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ ಮಾಲೀಕ ಜವಾಹರ್ ಲಾಲ್ ಜಂಗಿದ್, ಅವರ ಮಗ ಅರವಿಂದ್ ಜಂಗಿದ್ ಹಾಗೂ ಅವರ ಕುಟುಂಬದ ಸದಸ್ಯರು ಪುಷ್ಕರ್ ಜಾತ್ರೆಗೆ ಕರೆ ತಂದಿದ್ದಾರೆ.

ಜಾತ್ರೆಯ ಮೊದಲ ದಿನವೇ ಕೋಣವನ್ನು ನೋಡಲು ಜನ ಮುಗಿಬಿದ್ದಿದ್ದು, ಸಾಲುಗಟ್ಟಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಕೋಣದ ಮಾಲೀಕ ಜಂಗಿದ್ ಈ ಕುರಿತು ಪ್ರತಿಕ್ರಿಯಿಸಿ, ಭೀಮಾನ ನಿರ್ವಹಣೆಗೆ ಹಾಗೂ ಆಹಾರಕ್ಕಾಗಿ ಪ್ರತಿ ತಿಂಗಳು 1.5 ಲಕ್ಷ ರೂ. ಖರ್ಚು ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಪ್ರತಿ ದಿನ ಒಂದು ಕೆ.ಜಿ.ತುಪ್ಪ, ಅರ್ಧ ಕೆ.ಜಿ. ಬೆಣ್ಣೆ, 200 ಗ್ರಾಂ.ಜೇನುತುಪ್ಪ, 25 ಲೀಟರ್ ಹಾಲು, ಒಂದು ಕಿಲೋ ಗೋಡಂಬಿ ಬಾದಾಮಿ ಸಹ ಈ ಕೋಣಕ್ಕೆ ಬೇಕಾಗುತ್ತದೆ. ಜಾತ್ರೆಗೆ ಬರುವುದಕ್ಕೂ ಮೊದಲು ಈ ಕೋಣಕ್ಕೆ 14 ಕೋಟಿ ರೂ.ಗಳ ಪ್ರಸ್ತಾಪವನ್ನು ನಾವುಸ್ವೀಕರಿಸಿದ್ದೇವೆ. ಆದರೆ ನಾವು ಭೀಮನನ್ನು ಮಾರಾಟ ಮಾಡಲು ಬಯಸುವುದಿಲ್ಲ. ಜಾತ್ರೆಯಲ್ಲಿಯೂ ಕೋಣಗಳನ್ನು ಮಾರಾಟಕ್ಕೆ ತರುವುದಿಲ್ಲ. ಬದಲಿಗೆ ಮರ್ರಾ ತಳಿಯನ್ನು ಸಂರಕ್ಷಿಸುವ ಹಾಗೂ ಉತ್ತೇಜಿಸಲು ಈ ಕೋಣದ ಪ್ರದರ್ಶನ ಮಾತ್ರ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.ಭೀಮನ ತೂಕವು ಕಳೆದ ವರ್ಷಕ್ಕಿಂತ ಈ ಬಾರಿ100 ಕೆ.ಜಿ. ಹೆಚ್ಚಿದ್ದು, ಬೆಲೆ ಸಹ 2 ಕೋಟಿ ರೂ. ಹೆಚ್ಚಿಸಲಾಗಿದೆ. ಕಳೆದ ವಾರ್ಷವೂ ಕೋಣ ಮೇಳಕ್ಕೆ ಮಾಲೀಕರೊಂದಿಗೆ ಆಗಮಿಸಿತ್ತು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…
![]()
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…