ಆಧ್ಯಾತ್ಮ

ಗರುಡ ಪುರಾಣದ ಪ್ರಕಾರ ಮನುಷ್ಯನಿಗೆ ನರಕದಲ್ಲಿ ವಿಧಿಸುವ ಶಿಕ್ಷೆಗಳು ಯಾವುವು ಗೊತ್ತಾ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

4086

ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ.

 

ಅಪರಾಧ:-ಇತರರ ಆಸ್ತಿಯ ಮೇಲೆ (ಸಂಪತ್ತು, ಹಣ, ಭೂಮಿ, ಮನೆಗಳು, ಆಭರಣಗಳು) ಒಡೆತನವನ್ನು ತೆಗೆದುಕೊಳ್ಳಲು ಪ್ರಯತ್ನಿಸುವ ಜನರಿಗೆ ಈ ಶಿಕ್ಷೆಯನ್ನು ವಿಧಿಸಲಾಗುತ್ತದೆ.

ಶಿಕ್ಷೆ:- ತಮಿಸ್ರ ವಿಧಾನದಲ್ಲಿ ರಕ್ತ ಬರುವಂತೆ ಹೊಡೆಯುವುದು,ಬಿಸಿ ನೀರಿನಲ್ಲಿ ಹಾಕುವುದು ಮುಂತಾದವು.

 

ಅಪರಾಧ:-ಸಂಬಂಧದಲ್ಲಿ ತಮ್ಮ ಪಾಲುದಾರರನ್ನು ಮೋಸ ಮಾಡುವುದು ಗಂಡ ಹೆಂಡತಿಯನ್ನೂ ಅಥವಾ ಹೆಂಡತಿ ಗಂಡನನ್ನೂ ಕೊಲೆ ಮಾಡುವುದು,ಈ ಆಧುನಿಕ ಕಾಲದಲ್ಲಿ ಬಹುಪಾಲು ಜನರು ವಿಚ್ಚೇದನ ಹಾಗೂ ಅನೈತಿಕ ಸಂಭಂದ ಇಟ್ಟುಕೊಳ್ಳುವುದರಿಂದ ಈ ಶಿಕ್ಷೆಗೆ ಒಳಗಾಗುತ್ತಾರೆ,

ವಿಧಿಸುವ ಶಿಕ್ಷೆ :-ಇದೂ ಕೂಡ ತಮಿಸ್ರ ರೀತಿಯಲ್ಲೇ ಇರುತ್ತದೆ.ಬಿಸಿನೀರನ ಹೊಂಡದಲ್ಲಿ ಹಾಕುತ್ತಾರೆ,ಹಗ್ಗ ಕಟ್ಟಿ ಹಿಂಸಿಸಿ ಕಣ್ಣು ಕಿತ್ತುಹಾಕುತ್ತಾರೆ.

 

ಅಪರಾಧ :-ಇತರರ ಆಸ್ತಿ ಅಥವಾ ವಸ್ತುಗಳನ್ನು ಕದಿಯುವುದು ಹಾಗೂ ಅವರನ್ನುಹಿಂಸಿಸುವುದು

ವಿಧಿಸುವ ಶಿಕ್ಷೆ :-ರು ಆಕಾರದ ಸರ್ಪಗಳನ್ನು ಮೈ ಮೇಲೆ ಬಿಟ್ಟು ಕಚ್ಚಿಸಿ ಚಿತ್ರ ಹಿಂಸೆ ನೀಡಲಾಗುತ್ತದೆ.

 

ಅಪರಾಧ :-ಇತರರ ಆಸ್ತಿಯನ್ನು ನಾಶಮಾಡುವುದು, ಕಾನೂನುಬದ್ಧ ಉತ್ತರಾಧಿಕಾರಿಗಳನ್ನು ನಿರಾಕರಿಸುವುದು, ಉತ್ತರಾಧಿಕಾರ ಮತ್ತು ಇತರರ ಆಸ್ತಿಯನ್ನು ವಶಪಡಿಸಿಕೊಳ್ಳುವಿಕೆ, ಸ್ವಾಧೀನಕ್ಕಾಗಿ ಇತರರ ಆಸ್ತಿ ಮತ್ತು ಕುಟುಂಬವನ್ನು ಕ್ರೂರವಾಗಿ ನಾಶಪಡಿಸುವುದು,

ವಿಧಿಸುವ ಶಿಕ್ಷೆ :-ವಿಪರೀತ ವಿಷವಿರುವ ಹಾವುಗಳನ್ನು ಕಚ್ಚಿಸಿ ಚಿತ್ರ ಹಿಂಸೆ ಕೊಟ್ಟು ಸಾಯಿಸುವುದು.

 

ಅಪರಾಧ :-ಸಂತೋಷಕ್ಕಾಗಿ ಪ್ರಾಣಿಗಳನ್ನು ಕೊಲ್ಲುವುದು

ವಿಧಿಸುವ ಶಿಕ್ಷೆ :-ಆಪಾದಿತ ಆತ್ಮಗಳನ್ನು ಬೃಹತ್ ಕುದಿಯುವ ಪಾತ್ರೆಗಳಿಗೆ ಎಸೆಯುವುದು.

 

ಅಪರಾಧ :-ಧಾರ್ಮಿಕ ಆಚರಣೆಗಳನ್ನು ಉಲ್ಲಂಘಿಸುವುದು

ವಿಧಿಸುವ ಶಿಕ್ಷೆ :-ಪಾಪಿಗಳು ಸುಪ್ತಾವಸ್ಥೆಯನ್ನು ಬಿಡುವವರೆಗೂ ಚಾಕುಗಳಿಂದ ಸಿಡಿಸಿ ಆಸ್ಪಿಟ್ರಾ (ಚೂಪಾದ ಅಂಚುಗಳ ಕತ್ತಿ ಆಕಾರದ ಎಲೆಗಳು) ನಿಂದ ಮಾಡಿದ ಚಾವಟಿಗಳೊಂದಿಗೆ ಹೊಡೆದುರುಳಿಸಿ, ಇದೇ ಪ್ರಕ್ರಿಯೆಯನ್ನು ಪುನರಾವರ್ತಿಸುತ್ತಾರೆ.

 

ಅಪರಾಧ :-ತಮ್ಮ್ ಕರ್ತವ್ಯಗಳನ್ನು ಕಡೆಗಣಿಸಿ ಜನರನ್ನು ಹಿಂಸಿಸುವುದು,ಮುಗ್ಧ ಜನರನ್ನು ಶಿಕ್ಷಿಸುವುದು ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಮಾಡುವುದು

ವಿಧಿಸುವ ಶಿಕ್ಷೆ :-ಪಾಪಿಗಳನ್ನು ಭಾರಿ ದೊಡ್ಡ ದೊಡ್ಡ ಶಿಕ್ಷೆ ಕೊಡಲಾಗುತ್ತದೆ.ಪ್ರಾಣಿಗಳ ಪಾದಗಳ ಅಡಿಯಲ್ಲಿ ದೇಹವನ್ನು ಪುಡಿಮಾಡಲಾಗುತ್ತದೆ ಮತ್ತು ಪುನರಾವರ್ತಿಸಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ATM ಕಾರ್ಡ್ ಇದ್ದವರಿಗೆ ಬಿಗ್ಗ್ ಗಿಫ್ಟ್..!ತಿಳಿಯಲು ಈ ಲೇಖನ ಓದಿ..ಮತ್ತು ಮರೆಯದೇ ಶೇರ್ ಮಾಡಿ..

    ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…

  • ಸಿನಿಮಾ

    ಹುಟ್ಟಿದ ಊರಿನಲ್ಲಿ 80ಎಕರೆ ತೋಟ ಖರಿದಿಸಿದ ರಾಕಿಂಗ್ ಸ್ಟಾರ್…ಕಾರಣ ಕೇಳಿದ್ರೆ ಸಲಾಂ ರಾಕಿ ಭಾಯ್ ಅಂತೀರಾ…

    ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…

  • ಉಪಯುಕ್ತ ಮಾಹಿತಿ

    ಈಗ ಬಂದಿದೆ ಹೊಸ ಸ್ಫೋಟಗೊಳ್ಳದ ಪಾರದರ್ಶಕ ಗ್ಯಾಸ್ ಸಿಲಿಂಡರ್..!ತಿಲಿಯಲು ಈ ಲೇಖನ ಓದಿ..

    ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್‌ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ

    ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…

  • ಆರೋಗ್ಯ

    ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

    ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.