ಸುದ್ದಿ

BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

45

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ.

ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ ಬಾರಿಗೆ ಪರಿಚಯ ಆಗುತ್ತದೆ. ಧ್ವನಿ ಕರೆಯನ್ನು ಮಾಡುವ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯೇ ಹಣವನ್ನು ನೀಡುವ ವಿಶಿಷ್ಟಯೋಜನೆ ಇದು.

ನೆನಪಿರಲಿ.ಇದು ಬಿಎಸ್ ಎನ್ ಎಲ್ಮೊಬೈಲ್ ಗ್ರಾಹಕರಿಗೆ ಅನ್ವಯ ಆಗಲ್ಲ. ದೂರವಾಣಿ,ಬ್ರ್ಯಾಡ್ ಬ್ಯಾಂಡ್ ಮತ್ತು ಎಫ್ಟಿಟಿಎಚ್ ಗ್ರಾಹಕರಿಗೆ ಮಾತ್ರ ಈ ಯೋಜನೆ.ಐವತ್ತೊಂದು ಪರ್ಸೆಂಟ್ ಮಾರ್ಕೆಟ್ ಷೇರು ಹೊಂದಿರುವ ಬಿಎಸ್ಎನ್ ಎಲ್, ಭಾರತದಲ್ಲಿ ದೂರವಾಣಿಸೇವೆ ಒದಗಿಸುವ ಅತಿ ದೊಡ್ಡಸಂಸ್ಥೆ. ಇದೀಗ ತನ್ನ ಪಾರಮ್ಯ ಉಳಿಸಿಕೊಳ್ಳಲು ಈ ಪ್ರಯತ್ನಕ್ಕೆ ಮುಂದಾಗಿದೆ.

ಇದರಿಂದಜಿಯೋ ಗ್ರಾಹಕರನ್ನು ಬಿಎಸ್ಎನ್ ಲ್  ದೂರವಾಣಿ ಬಳಸಲು ಸೆಳೆಯಬಹುದು ಎಂಬ ಲೆಕ್ಕಾಚಾರವೂ ಇದ್ದಂತಿದೆ. ಐಯುಸಿ ಶುಲ್ಕವನ್ನು ಭರಿಸುವ ಸಲುವಾಗಿ ಜಿಯೋ ಸಂಸ್ಥೆಯು, ಉಳಿದ ನೆಟ್ ವರ್ಕ್ ಗಳಿಗೆ ಮಾಡುವ ಕರೆಗೆ ಆರು ಪೈಸೆ ದರ ವಿಧಿಸುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಆಧ್ಯಾತ್ಮ

    ಅಕ್ಷಯ ತೃತೀಯ ದಿನದಂದು ಅತೀ ಸುಲಭವಾದ ಈ ನಿಯಮಗಳನ್ನು ತಪ್ಪದೆ ಪಾಲಿಸಿ…

    ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…

  • ಆರೋಗ್ಯ

    ರಾತ್ರಿ ಮಲಗುವ ಮುಂಚೆ ಏಲಕ್ಕಿ ತಿಂದು ಬಿಸಿ ನೀರು ಕುಡಿದರೆ ಆಗುವ ಪ್ರಯೋಜನೆಗಳು. ತಿಳಿದರೆ ಶಾಕ್!

    ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…

  • ಸುದ್ದಿ

    ಬೆಂಗಳೂರಿನಲ್ಲಿ ವಿದ್ಯುತ್‍ಗೆ ಮತ್ತೊಬ್ಬ ಯುವಕ ಬಲಿ

    ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಉಪಯುಕ್ತ ಮಾಹಿತಿ

    ಯಾವ ದಿಕ್ಕಿಗೆ ಮಲಗಿದ್ರೆ ಒಳ್ಳೆಯದು ಗೊತ್ತಾ?ಇದು ಮೂಡ ನಂಬಿಕೆಯಲ್ಲ.. ಇದರ ಹಿಂದಿದೆ ನೋಡಿ ಅಧ್ಬುತ ಮಹತ್ವ..!

    ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ  ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…