ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ.

ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ ಸಿಕ್ಕಿದೆ. ಇದನ್ನು ಹರಾಜಿನ ಮೂಲಕ ಮಾರಾಟ ಮಾಡಲಾಗಿದ್ದು, ಹರಾಜಿನಲ್ಲಿ ಈ ಏಡಿ ದಾಖಲೆಯ ಬೆಲೆಗೆ ಬಿಕರಿಯಾಗಿದೆ. ಇದು ಎಲ್ಲರನ್ನೂ ಒಂದು ಕ್ಷಣ ದಂಗಾಗುವಂತೆ ಮಾಡಿದೆ.

`ನನಗೆ ಈ ಏಡಿಯ ಬೆಲೆ ಕಂಡು ಅಚ್ಚರಿಯಾಗಿದೆ’ ಎಂದು ಇಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿಮ ಏಡಿ1.2 ಕೆಜಿ ತೂಕವಿದ್ದು, 14.6 ಇಂಚು ಉದ್ದವಿದೆ. ಈ ದುಬಾರಿ ಏಡಿ ಈಗ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹಾಕಿದೆ. `ಇದು ವಿಶ್ವದ ಅತೀ ದುಬಾರಿ ಏಡಿ’ಯಾಗಿರುವ ಸಾಧ್ಯತೆ ಇದ್ದು, ಗಿನ್ನಿಸ್ ದಾಖಲೆಗೆ ಹೆಸರು ನೊಂದಾಯಿಸುವ ಪ್ರಯತ್ನ ನಡೆಯುತ್ತಿದೆ.

ಸ್ಥಳೀಯ ವ್ಯಾಪಾರಿಯೊಬ್ಬರು ಈ ಏಡಿಯನ್ನು ಖರೀದಿಸಿದ್ದು, ಟೋಕಿಯೊದ ಗ್ಲಿಟ್ಝಾ ಗಿಂಜಾ ಜಿಲ್ಲೆಯ ದುಬಾರಿ ಜಪಾನೀಸ್ ರೆಸ್ಟೋರೆಂಟ್ಗೆ ನೀಡಲಾಗುತ್ತದೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.