ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ.

ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ ಚಕಿತರನ್ನಾಗಿಸುತ್ತವೆ. ಸದ್ಯ ಚೀನಾದಲ್ಲಿ ಒಂದು ಮೀನು ತುಂಬಾ ಅಚ್ಚರಿಗೆ ಕಾರಣವಾಗಿದೆ. ಕಾರಣ, ಈ ಮೀನಿನ ಮುಖ ಮನುಷ್ಯನ ಮುಖವನ್ನು ಹೋಲುತ್ತಿದೆ.

ದಕ್ಷಿಣ ಚೀನಾದ ಕುನ್ಮಿಂಗ್ ನಗರದ ಪ್ರವಾಸಿ ತಾಣವಾದ ಮಿಯಾವೋ ಗ್ರಾಮಕ್ಕೆ ಪ್ರವಾಸಿಗರೊಬ್ಬರು ಹೋಗಿದ್ದ ಸಂದರ್ಭದಲ್ಲಿ ಈ ಮೀನು ಕ್ಯಾಮೆರಾಕ್ಕೆ ಸೆರೆಯಾಗಿದೆ. ಈ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮೀನಿಗೆ ಮನುಷ್ಯರಂತೆ ಮೂಗು, ಕಿವಿ ಬಾಯಿ ಇದ್ದಂತೆ ಗೋಚರಿಸುತ್ತದೆ.

ಸದ್ಯ 15 ಸೆಕೆಂಡಿನ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಕೆಲವರು ಈ ಮೀನನ್ನು ಕಂಡು ಅಚ್ಚರಿಗೊಳಗಾಗಿದ್ದರೆ, ಇನ್ನು ಕೆಲವರು ಈ ಮೀನನ್ನು ತಿನ್ನುವ ಧೈರ್ಯ ಯಾರಿಗೆ ಬರಬಹುದು ಎಂದು ಪ್ರಶ್ನಿಸಿದ್ದಾರೆ. ಈ ಮೀನಿನ ವಿಡಿಯೋ ನೋಡಿದಾಗ ನಿಜಕ್ಕೂ ಒಂದು ಕ್ಷಣ ನಾವೆಲ್ಲಾ ಬೆರಗಾಗುತ್ತೇವೆ… ನಮ್ಮ ಪ್ರಕೃತಿಯಲ್ಲಿ ಇಂತಹ ಇನ್ನೆಷ್ಟು ವೈಚಿತ್ರ್ಯಗಳು ಅಡಗಿವೆಯೋ… ಆ ಪ್ರಕೃತಿ ಮಾತೆಗೇಗೊತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…