ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು.
ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಕೋಳಿಯೊಂದನ್ನು ಕಂಡಿದ್ದರು. ಈ ಕೋಳಿ ರಸ್ತೆಯ ಬದಿಯಲ್ಲಿ ನಿಂತು ದಾಟಲು ಯತ್ನಿಸುತ್ತಿತ್ತು. ಇದನ್ನು ಕಂಡು ಬಹುಶಃ ಈ ಪೊಲೀಸ್ ಅಧಿಕಾರಿಗೆ ಮರುಕ ಉಂಟಾಗಿರಬೇಕು. ಹೀಗಾಗಿ, ಜನವಸತಿ ಪ್ರದೇಶದ ಮಾರ್ಗ ಮಧ್ಯದಲ್ಲೇ ನಿಂತು ಅವರು ಬರುತ್ತಿದ್ದ ಎಲ್ಲಾ ವಾಹನಗಳನ್ನು ಒಮ್ಮೆ ನಿಲ್ಲಿಸಿದ್ದರು.
ಇತ್ತ, ವಾಹನ ಸಂಚಾರ ನಿಲ್ಲುತ್ತಿದ್ದಂತೆಯೇ ಕೋಳಿ ನಿಶ್ಚಿಂತೆಯಿಂದ ರಸ್ತೆಯನ್ನು ದಾಟಿದೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಏವನ್ ಮತ್ತು ಸೋಮರ್ಸೆಟ್ ಪೊಲೀಸರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. `ನಮ್ಮ ಅಧಿಕಾರಿ ಗರಿಗಳ ನಾಗರಿಕನನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿದ್ದಾರೆ’ ಎಂದೂ ಪೊಲೀಸರು ಬರೆದುಕೊಂಡಿದ್ದಾರೆ. ಈ ಫೋಟೋ ಕಂಡು ನೆಟ್ಟಿಗರು ಪೊಲೀಸ್ ಅಧಿಕಾರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಒಂದಷ್ಟು ಜನ ಹಾಸ್ಯದ ದಾಟಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…