ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು.
ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ ಏನಾದರೂ ಆಲೋಚಿಸಿದ್ದಾರ? ಈ ಪ್ರಶಸ್ನೆಗಳಿಗೆ ಖುದ್ದಾಗಿ ಕೊಹ್ಲಿಯೇ ಉತ್ತರ ನೀಡಿದ್ದಾರೆ.
ಎನ್ಡಿಟಿವಿಗೆ ನೀಡಿರುವ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿರುವ ವಿರಾಟ್, ಹೊಸ ಹೊಸ ಆಹಾರ ಪದಾರ್ಥಗಳನ್ನು ನಿನ್ನುವ ಹವ್ಯಾಸ ತಮಗಿರುವುದಾಗಿ ಹೇಳಿಕೊಂಡಿದ್ದಾರೆ. “ಬಾಲ್ಯದಿಂದಲೇ ನಾನು ತಿಂಡಿಪೋತ. ಹೊಸ ತಿನಿಸುಗಳನ್ನು ತಿನ್ನುವುದು ನನ್ನ ಹವ್ಯಾಸ. ಹಿಂದೆಲ್ಲಾ ಬಹಳಷ್ಟು ಜಂಕ್ ಫುಡ್ ತಿನ್ನುತ್ತಿದ್ದೆ. ಅತ್ಯುತ್ತಮ ಆಹಾರ ಪದಾರ್ಥಗಳು ನನಗಿಷ್ಟ,”ಎಂದು ಹೇಳಿದ್ದಾರೆ.
“ನನಗೆ ಅಡುಗೆ ಮಾಡಲು ಬರುವುದಿಲ್ಲ. ಆದರೆ ಅದರ ರುಚಿ ಗುರುತಿಸಬಲ್ಲ. ಆಹಾರ ಪದಾರ್ಥ ಎಷ್ಟು ಅದ್ಭುತವಾಗಿ ತಯಾರಾಗಿದೆ ಎಂಬುದನ್ನು ತಿಳಿಸಬಲ್ಲೆ. ಅಂದಹಾಗೆ ನನ್ನ ನಿವೃತ್ತಿ ಬಳಿಕ ಖಂಡಿತವಾಗಿಯೂ ಅಡುಗೆ ಮಾಡುವುದು ನನ್ನಆಸಕ್ತಿಯ ಮೊದಲ ವಿಷಯವಾಗಿರಲಿದೆ,” ಎಂದು ತಮ್ಮ ನಿವೃತ್ತಿ ನಂತರದ ಯೋಜನೆ ಕುರಿತಾಗಿ ವಿರಾಟ್ ಬಾಯ್ಬಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.