ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ.
ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು ಠೇವಣಿ ಮಾಡುವುದು, ಹಣ ಹಿಂತೆಗೆದುಕೊಳ್ಳಲು ಹೆಚ್ಚು ಸಹಾಯಕವಾಗಿದೆ. ಆದರೆ ATMನಲ್ಲಿ ಹಣಹಿಂತೆಗೆದುಕೊಳ್ಳುವ ವೇಳೆ ಕೆಲವು ಮುಂಜಾಗ್ರತಾ ಕ್ರಮ ವಹಿಸದಿದ್ದರೆ ನೀವು ಮೋಸದ ಬಲೆಯಲ್ಲಿ ಬೀಳಬಹುದು.
ಹಾಗಿದ್ದರೆ ನೀವು ATM ನಲ್ಲಿ ಹಣವನ್ನು ಹಿಂತೆಗೆದುಕೊಳ್ಳುವಾಗ ಹಾಗೂ ಮೊಬೈಲ್ ಬ್ಯಾಂಕಿಂಗ್ ವ್ಯವಹಾರ ಮಾಡುವಾಗ ಗಮನಿಸಬೇಕಾದ ಕೆಲವು ಅಂಶಗಳು ಕೆಳಗಿವೆ ನೋಡಿ
ಕೀಪ್ಯಾಡ್ ನಲ್ಲಿ ಸ್ಕಿಮ್ಮರ್ ಇದೆಯಾ ಎಂದು ಪರೀಕ್ಷಿಸಿ ಎಟಿಎಂನಲ್ಲಿ ಹಣವನ್ನು ಹಿಂತೆಗೆದುಕೊಳ್ಳಲು ಸೀಕ್ರೆಟ್ ಪಿನ್ ನಮೂದಿಸಬೇಕಾಗುತ್ತದೆ. ಪಿನ್ ನಮೂದಿಸುವುದಕ್ಕೂ ಮುನ್ನ ಕೀಪ್ಯಾಡ್ ಸರಿಯಿದೆಯೇ ಎಂದು ಪರೀಕ್ಷಿಸಿಕೊಳ್ಳಿ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಸ್ಕಿಮ್ಮರ್ ಎಂಬ ಸಾಧನವನ್ನು ಬಳಸಿ ಜನರಿಗೆ ಮೋಸ ಎಸೆಗಲಾಗುತ್ತಿದೆ. ಕೀಪ್ಯಾಡ್ ರೀತಿಯಲ್ಲಿ ಇರುವ ಸ್ಕಿಮ್ಮರ್ ಸಾಧನವು ನೀವು ನಮೂದಿಸಿದ ಪಿನ್ ಸಂಖ್ಯೆ ಹಾಗೂ ವಿವರಗಳನ್ನು ದಾಖಲಿಸಿಕೊಳ್ಳುತ್ತದೆ. ಹಾಗೆಯೇ ಕಾರ್ಡ್ ಸ್ವೈಪ್ ಮಾಡುವ ಜಾಗದಲ್ಲೂ ಸ್ಕಿಮ್ಮರ್ ಅಳವಡಿಸಲಾಗುತ್ತದೆ. ಹೀಗಾಗಿ ಪ್ರತಿ ಬಾರಿ ATMಗೆ ತೆರಳಿದಾಗ ಒಮ್ಮೆ ಪರೀಕ್ಷಿಸಿ.
ಯಂತ್ರದ ಹತ್ತಿರ ನಿಂತು ಸೀಕ್ರೆಟ್ ಪಿನ್ ದಾಖಲಿಸಿ ನಿಮ್ಮ ಕಾರ್ಡ್ ವಿವರಗಳನ್ನು ತಿಳಿಯಲು ಕೆಲವರು ಉತ್ಸುಕರಾಗಿರುತ್ತಾರೆ. ಹೀಗಾಗಿ ಆದಷ್ಟು ATM ಮಷಿನ್ ಗೆ ಹತ್ತಿರವಾಗಿ ನಿಂತು ಹಿಂದಿನ ವ್ಯಕ್ತಿಗೆ ಕಾಣದಂತೆ ನಿಮ್ಮ ವಿವರಗಳನ್ನ ದಾಖಲಿಸಿ. ನಿಮ್ಮ ಪಿನ್ ನಂಬರ್ ಯಾರೊಂದಿಗೂ ಹಂಚಿಕೊಳ್ಳಬೇಡಿ. ನಿಮ್ಮ ವಹಿವಾಟಿನ ನಂತರ ರಶೀದಿ ಹರಿದುಹಾಕಿ
ನೆಟ್ ಬ್ಯಾಂಕಿಂಗ್-ಮೊಬೈಲ್ ಬ್ಯಾಂಕಿಂಗ್ ಪಾಸ್ವರ್ಡ್ ಬೇರೆಯಿರಲಿ ನೀವು ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಎರಡನ್ನೂ ಬಳಸುತ್ತಿದ್ದರೆ, ಸುರಕ್ಷತಾ ದೃಷ್ಟಿಯಿಂದ ಎರಡು ವಿಭಿನ್ನ ಪಾಸ್ವರ್ಡ್ ಇರಿಸಿಕೊಂಡರೆ ಉತ್ತಮ.ನೀವು ಮೊಬೈಲ್ ಬ್ಯಾಂಕಿಂಗ್ ಮಾಡುವಾಗ ಎಂ-ಪಿನ್ ಇರುತ್ತದೆ. ಅದನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಗ್ರಾಹಕರು ಮೋಸ ಹೋಗಬಾರದೆಂದು ನೋದಾಂಯಿಸಲ್ಪಟ್ಟ ಪೋನ್ ನಂಬರ್ ಹೊಂದಿದ ಮೊಬೈಲ್ನಷ್ಟೇ ಬ್ಯಾಂಕಿಂಗ್ ಅಪ್ಲಿಕೇಷನ್ ಇನ್ಸ್ಟಾಲ್ ಮಾಡಿಕೊಳ್ಳಲು ಬ್ಯಾಂಕ್ಗಳು ಅನುಮತಿ ನೀಡುತ್ತವೆ.
ಬ್ಯಾಂಕಿನಿಂದ Notification ಬರುವುದನ್ನ ಖಚಿತಪಡಿಸಿಕೊಳ್ಳಿ ಯಾವುದೇ ಬ್ಯಾಂಕಿಂಗ್ ವ್ಯವಹಾರ ಮಾಡುವಾಗ ನಿಮ್ಮ ಬ್ಯಾಂಕಿಂಗ್ ಅಧಿಸೂಚನೆಯನ್ನು ಪಡೆದುಕೊಳ್ಳುವುದನ್ನ ಪರೀಕ್ಷಿಸಿಕೊಳ್ಳಿ. ಅಂದರೆ ನೀವು ತಪ್ಪಾಗಿಲಾಗಿನ್ ಆಗಿದ್ದಲ್ಲಿ ಅಧಿಸೂಚನೆ ಬರುತ್ತಿದೆಯಾ ಅಥವಾ ಇಲ್ಲವಾ ಎಂದು ಖಚಿತಪಡಿಸಿಕೊಳ್ಳಿ.
ಮೊಬೈಲ್ ಆ್ಯಪ್ ಅಪ್ಡೇಟ್ ಮಾಡುತ್ತಿರಬೇಕು ಆದಷ್ಟು ಮೊಬೈಲ್ ಆ್ಯಪ್ ಗಳನ್ನು ಅಪ್ಡೇಟ್ ಮಾಡುತ್ತಿರಿ ಮತ್ತು ವೈ-ಫೈ ಸಂಪರ್ಕಸಿಕ್ಕಾಗ ಅಪ್ಲಿಕೇಶನ್ಗಳು ಸ್ವಯಂಚಾಲಿತವಾಗಿ ಅಪ್ಡೇಟ್ ಆಗುವಂತೆ ನೀವು ಸೆಟ್ಟಿಂಗ್ ಗಳನ್ನು ಮಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…