ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಕನ್ನಡ ಭಾಷೆಯು ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಇದಕ್ಕೆ ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ದೇಶದ ಭಾಷೆಗಳಲ್ಲಿ ಕನ್ನಡ ಭಾಷೆಯೂ ಪ್ರಮುಖವಾಗಿದ್ದು ಇತ್ತೀಚೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಂತಹ ಭಾಷೆ ನಮ್ಮ ಕನ್ನಡ.
ಆದರೆ ಪ್ರಸ್ತುತ ಕನ್ನಡ ಭಾಷೆಯ ಸ್ಥಿತಿಗತಿಯನ್ನು ಗಮನಿಸುತ್ತಿದ್ದರೆ ಎಲ್ಲೋ ಒಂದು ಕಡೆ ನಮ್ಮ ಪರಭಾಷೆಯ ಮೇಲಿರುವ ವ್ಯಾಮೋಹದಿಂದ ನಮ್ಮ ತಾಯಿಯ ಸಮಾನದ ಕನ್ನಡ ಭಾಷೆಯು ಅಪಾಯದಂಚಿನಲ್ಲಿ ಸಿಕ್ಕಿ ಕೊಂಡಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷಿಗೆ ದೊರೆಯುವ ಪ್ರಾಮುಖ್ಯತೆ ಕನ್ನಡಕ್ಕೆ ದೊರೆತಿಲ್ಲ.
ಅನ್ಯ ರಾಜ್ಯಗಳಲ್ಲಿ ಅವರು ತಮ್ಮ ಮಾತೃಭಾಷೆಗೆ ಕೊಡುವ ಪ್ರಾಮುಖ್ಯತೆ ನಮ್ಮ ಕನ್ನಡಿಗರಿಗೆ ಇಲ್ಲ. ಹೊರ ರಾಜ್ಯದಿಂದ ಬಂದ ಕೆಲವರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವಂತಹ ಅನೇಕ ಕಹಿ ಪ್ರಸಂಗಗಳು ದಿನ ಬೆಳಗಾದರೆ ನಮ್ಮ ಕಣ್ಣೆದುರು ನಡೆಯುತ್ತಲೇ ಇವೆ.
ಕನ್ನಡಿಗರು ಎಷ್ಟರ ಮಟ್ಟಿಗೆ ಭಾಷೆಯನ್ನು ದೂರ ಸರಿಸುತ್ತಿದ್ದಾರೆ, ಬೇರೆ ರಾಜ್ಯದವರು ಇಲ್ಲಿ ಬಂದು ನೆಲಸಿಯೂ ಕನ್ನಡ ಕಲಿಯುವ ಶ್ರಮ ನಿಮಗೆ ಬೇಡವೆಂದು ಕನ್ನಡಿಗರೇ ಅವರ ಭಾಷೆಯನ್ನು ಕಲಿತು ಅವರಿಗೆ ಸಹಕಾರ ಮಾಡುವಷ್ಟು ಪರ ಭಾಷಾಭಿಮಾನವುಳ್ಳವರು.
ಇಂದು ಕರ್ನಾಟಕದಲ್ಲಿ ಇತರೆ ಭಾಷೆಗಳಾದ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಭಾಷೆಗೆ ದೊರೆಯುತ್ತಿರುವ ಮಹತ್ವ ಕನ್ನಡಕ್ಕಿಲ್ಲ. ದಾರಿಯಲ್ಲಿ ಯಾರಾದರೂ ಅನ್ಯ ಭಾಷೆಯಲ್ಲಿ ಕೇಳಿದರೆ ಅವರಿಗೆ ಭಾಷೆ ತಿಳಿದಿದ್ದರೂ ಅವರು ತಮ್ಮ ಭಾಷೆಯಲ್ಲೇ ಉತ್ತರಿಸುವ ಭಾಷಾಭಿಮಾನಿಗಳು.
ಭಾರತದಲ್ಲಿ ಜಾತ್ಯತೀತ, ಭಾಷಾತೀತ, ರಾಷ್ಟ್ರದಂತೆ ಬದುಕಬೇಕು ನಿಜ. ಆದರೆ ಎಲ್ಲರಿಗೂ ಭಾಷಾಭಿಮಾನ ಮುಖ್ಯವಾಗಿ ಇರಬೇಕು. ಅನೇಕ ವರ್ಷಗಳ ಹಿಂದೆ ಸಾಮನ್ಯ ಭಾಷೆಗಳಲ್ಲಿ ಒಂದಾಗಿದ್ದ ಇಂಗ್ಲಿಷ್ ಇಂದು ಪ್ರಪಂಚದ ಪ್ರಮುಖ ಭಾಷೆಯಾಗಲು ಸಾಧ್ಯವಾಗುತ್ತಿರಲಿಲ್ಲ.
ಅಲ್ಲಿನ ದಾರ್ಶನಿಕರು ಸಾಹಿತಿಗಳು ಮತ್ತು ಇತರರ ಶ್ರಮದಿಂದ ಮಾತ್ರ ಇದು ಇಂದು ಪ್ರಮುಖ ಭಾಷೆಯಾಗಿದೆ. ಚೀನಾದಂತಹ ಶ್ರೀಮಂತ ದೇಶದಲ್ಲಿ ಇಂಗ್ಲಿಷ್ ತಿಳಿಯದವರೇ ಹೆಚ್ಚು. ಅಲ್ಲಿನ ಅನೇಕರಿಗೆ ಇಂಗ್ಲಿಷ್ ಭಾಷೆಯ ಗಂಧವೇ ತಿಳಿದಿಲ್ಲ. ಆದರೂ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರ. ಇಂಗ್ಲಿಷ್ ಬೇಕು ಆದರೆ, ಅಗತ್ಯವಿದ್ದಲ್ಲಿ ಮಾತ್ರ.
ಅನಾವಶ್ಯಕವಾಗಿ ಇಂಗ್ಲಿಷ್ ಮಾತನಾಡುವುದರಿಂದ ಕೀರ್ತಿ ಹಚ್ಚುತ್ತದೆಂದು ಭಾವನೆಯಿಂದ ಇಂದು ಕನ್ನಡವನ್ನು ಕೀಳರಿಮೆಯ ದೃಷ್ಟಿಯಿಂದ ನೋಡುತ್ತಿರುವವರೆ ಹೆಚ್ಚು. ಇದರ ಉದ್ದೇಶ ಅನ್ಯ ಭಾಷೆಯಭಾಷೆಯನ್ನು ಸಹ ಪ್ರೀತಿಸಿ, ಗೌರವಿಸಿ, ಆದರೆ ಕನ್ನಡವನ್ನು ಬೆಳೆಸಬೇಕೆಂಬುದು.
ಕುವೆಂಪು ಅವರ ನುಡಿಯಂತೆ ‘ಎಲ್ಲಾದರು ಇರು ನೀ ಕನ್ನಡವಾಗಿರು’ ಎಂಬಂತೆ ಕನ್ನಡವನ್ನು ಪ್ರೀತಿಸೊಣ….ಕನ್ನಡವನ್ನು ಬೆಳೆಸೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್ ಮತ್ತು ಯಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…