ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು ಆದರೆ ಈಗ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಇಲ್ಲದೆ ಯಾವುದೇ ಬ್ಯಾಂಕ್ ಕೆಲಸವನ್ನ ಮಾಡಲು ಸಾಧ್ಯವಾಗುವುದಿಲ್ಲ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ನಮ್ಮ ಖಾತೆಗೆ ನಮ್ಮ ಹಣವನ್ನ ಹಾಕಲು ಕೂಡ ಪಾನ್ ಕಾರ್ಡ್ ತುಂಬಾ ಅವಶ್ಯಕ.

ಇನ್ನು ಈಗ ಪಾನ್ ಕಾರ್ಡ್ ಗೆ ಸಂಬಂಧಪಟ್ಟಂತೆ ಬಹುಮುಖ್ಯವಾದ ಮಾಹಿತಿಯನ್ನು ತಿಳಿಯೋಣ. ಹಾಗೆ ಇದನ್ನು ನಿರ್ಲಕ್ಷ ಮಾಡಬೇಡಿ. ನಿರ್ಲಕ್ಷ ಮಾಡಿದರೆ ದಂಡ ಕಟ್ಟಬೇಕಾಗುತ್ತದೆ. ಹಾಗಾದರೆ ಏನದು ಬಹುಮುಖ್ಯ ಮಾಹಿತಿ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ತಿಳಿಯೋಣ ಪೂರ್ತಿಯಾಗಿ ಓದಿ ಮತ್ತು ಈ ಸ್ನೇಹಿತರೆ ನೀವು ಪಾನ್ ಸಂಖ್ಯೆಯನ್ನ ನಮೂದಿಸುವ ವೇಳೆ ತಪ್ಪನ್ನ ಮಾಡಿದರೆ ಬರೋಬ್ಬರಿ 10 ಸಾವಿರ ರೂಪಾಯಿ ದಂಡವನ್ನ ಕಟ್ಟಬೇಕು ಇಲ್ಲವಾದರೆ ನಿಮ್ಮಮೇಲೆ ಖಠಿಣವಾದ ಕ್ರಮವನ್ನ ತೆಗೆದುಕೊಳ್ಳಲಾಗುತ್ತದೆ.

ಹೌದು 50 ಸಾವಿರಕ್ಕೂ ಅಧಿಕ ವ್ಯವಹಾರವನ್ನ ಮಾಡುವಾಗ ಪಾನ್ ಸಂಖೆಯನ್ನ ನಮೂದಿಸುವುದು ಕಡ್ಡಾಯ. ಇನ್ನು ಪಾನ್ ಸಂಖ್ಯೆಯನ್ನ ನಮೂದಿಸುವ ಸಮಯದಲ್ಲಿ ತಪ್ಪಾಗಿ ನಮೂದಿಸಿದರೆ ಅಥವಾ ಉದ್ದೇಶಪೂರ್ವಕವಾಗಿ ನಮೂದಿಸಿದರೆ ಆದಾಯ ತೆರಿಗೆ ಕಲಂ 1961 ಸೆಕ್ಷನ್ 272 ಬಿ ಅನ್ವಯ ನಿಮಗೆ 10 ಸಾವಿರ ರೂಪಾಯಿಗಳ ದಂಡವನ್ನ ವಿಧಿಸಲಾಗುತ್ತದೆ. ಇನ್ನು ಈಗ ಪಾನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಜೋಡಣೆ ಕಡ್ಡಾಯ.

ಇನ್ನು ಆಧಾರ್ ಗೆ ಪಾನ್ ಕಾರ್ಡ್ ಕಡ್ಡಾಯವಾಗಿರುವುದರಿಂದ ಪಾನ್ ಕಾರ್ಡ್ ಇಲ್ಲದವರು ಹಣದ ವಹಿವಾಟಿನ ಸಂದರ್ಭದಲ್ಲಿ ಆಧಾರ್ ಸಂಖ್ಯೆಯಯನ್ನ ನೀಡುತ್ತಾರೆ, ಇನ್ನು ಈ ಸಮಯದಲ್ಲಿ ಆಧಾರ್ ಸಂಖ್ಯೆಯನ್ನ ಕೂಡ ತಪ್ಪಾಗಿ ನೀಡಿದರೆ ಇದೆ ನಿಯಮ ಅನ್ವಯಿಸಲಿದೆ. ಇನ್ನು ಈ ನಿಯಮ ಜಾರಿಗೆ ಬಂದಿರುವುದು ಒಂದು ರೀತಿಯಲ್ಲಿ ಒಳ್ಳೆಯದೇ ಆಯಿತು ಎಂದು ಜನರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ, ನೀವು ಕೂಡ ಹಣದ ವಹಿವಾಟು ಮಾಡುವ ಸಮಯದ್ಲಲಿ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಸಂಖ್ಯೆಯನ್ನ ಯಾವುದೇ ಕಾರಣಕ್ಕೂ ತಪ್ಪಾಗಿ ನೀಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.
ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.