ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9901077772
ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772
ನಿತ್ಯ ಜೀವನದಲ್ಲಿ ನವಗ್ರಹ ಪ್ರಭಾವ
ದೈನಂದಿನ ಬದುಕಿನ ಆಗುಹೋಗುಗಳಿಗೂ ನವಗ್ರಹ ಪ್ರಭಾವಕ್ಕೂ ಸಂಬಂಧವಿದೆಯೇ? ದಿನಚರಿಯನ್ನು ಅರ್ಥಾತ್ ಜೀವನಶೈಲಿಯನ್ನು ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಇಂತಹ ಪ್ರಶ್ನೆಗಳಿಗೆ ಜ್ಯೋತಿಷ್ಯಶಾಸ್ತ್ರ ಹೌದೆನ್ನುತ್ತದೆ. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡಾಗ ದೈವಕೃಪೆ ತಾನಾಗೇ ಲಭಿಸುತ್ತದೆ. ಅದು ಹೇಗೆ ಎಂದು ನೋಡೋಣ.
ರವಿಯ ಅನುಗ್ರಹ : ಬೆಳಗಿನ ಜಾವ ಬೇಗನೆದ್ದು ಮನೆಯನ್ನು ಶುಚಿರ್ಭೂತವನ್ನಾಗಿ ಮಾಡಿ ಸೂರ್ಯನಿಗೆ ನಮಸ್ಕಾರ ಮಾಡುವುದರಿಂದ ಸಾಕಷ್ಟು ಉತ್ತಮ ಪರಿಣಾಮಗಳು ಉಂಟಾಗುತ್ತದೆ. ಸೂರ್ಯನ ಕಿರಣದಲ್ಲಿರುವ ‘ಡಿ’ ಮತ್ತು ‘ಇ’ ಪ್ರೋಟೀನ್ನಿಂದಾಗಿ ಚರ್ಮವು ಕಾಂತಿಯುತವಾಗುತ್ತದೆ. ದಿನವಿಡೀ ಮನಸ್ಸೂ ಉಲ್ಲಸಿತವಾಗಿರುತ್ತದೆ.
ಚಂದ್ರನ ಅನುಗ್ರಹ : ಚಂದ್ರನೆಂದರೆ ನೀರು. ಮನೆಯಲ್ಲಿ ಅಶೌಚ ಇರಬಾರದು. ಎಂಜಲು, ಮುಸುರೆ ಪಾತ್ರೆಗಳಿರಬಾರದು. ತಿಂದ ತಟ್ಟೆಗಳನ್ನು ಕೂಡಲೇ ತೊಳದಿಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಮನೆಯ ವಾತಾವರಣ ಶುಭ್ರವಾಗಿದ್ದರೆ ಮನಸ್ಸೂ ಶುಭ್ರವಾಗಿರುತ್ತದೆ.
ಕುಜನ ಅನುಗ್ರಹ : ರಕ್ತಕ್ಕೆ ಅಧಿಪತಿ ಕುಜ. ಅನ್ನಾದಿ ಆಹಾರಗಳ ಸೇವನೆಯಿಂದ ರಕ್ತ ವೃದ್ಧಿಯಾಗುತ್ತದೆ. ಆ ಕಾರಣ ‘ಅನ್ನಂ ಬ್ರಹ್ಮ’ ಎಂಬ ವೇದವಾಕ್ಯವನ್ನು ಗೌರವಿಸಬೇಕು. ಆಹಾರ ಪದಾರ್ಥವನ್ನು ವೇಸ್ಟ್ ಮಾಡದಂತೆ ಜಾಗ್ರತೆ ವಹಿಸಬೇಕು. ನಿಯಮಿತವಾಗಿ ರಕ್ತ ದಾನವನ್ನು ಮಾಡಬೇಕು. ಅಶಕ್ತರಿಗೆ ಸಹಾಯ ಮಾಡಬೇಕು.
ಬುಧನ ಅನುಗ್ರಹ : ಬುಧ ಬುದ್ದಿಕಾರಕ. ಬುದ್ಧಿ ಹೀನನಾದರೆ ಮಾಡುವ ಕೆಲಸದಲ್ಲೂ ತೊಂದರೆ ಉಂಟಾಗುತ್ತದೆ. ಹಾಗಾಗಿ ಆಡುವ ಮಾತಿನಲ್ಲಿ, ಮಾಡುವ ಕೆಲಸದಲ್ಲಿ ವಿವೇಕವಿರಬೇಕು.
ಶನಿಯ ಅನುಗ್ರಹ : ಶನಿ ಕರ್ಮಾಧಿಪತಿ. ಕರ್ಮಸೂಚಕವಾದ ಪಾದರಕ್ಷೆಗಳನ್ನು ಮನೆಯಾಚೆಯೇ ಬಿಡಬೇಕು. ಮನೆಯನ್ನು ಶುಭ್ರವಾಗಿಟ್ಟುಕೊಳ್ಳಬೇಕು.
ಗುರುವಿನ ಅನುಗ್ರಹ : ಗುರು ಸಕಲ ದೋಷ ನಿವಾರಕ. ಮಾರ್ಗಸೂಚಕ. ನಮ್ಮಲ್ಲೊಂದು ಲೋಕೋಕ್ತಿಯಿದೆ. ‘ಕೋಶ ಓದಬೇಕು ಲೋಕ ಸುತ್ತಬೇಕು’ ಅಂತ. ಅರಿವೇ ಗುರು ಎನ್ನುವಂತೆ ಸುತ್ತಣ ಪರಿಸರವನ್ನು ನೋಡಿ ಕಲಿಯಬೇಕು. ಗಿಡ, ಮರಗಳಿಗೆ ನೀರೆಯುವ ಮೂಲಕ ಅವುಗಳನ್ನು ಪೋಷಿಸಬೇಕು.
ಶುಕ್ರನ ಅನುಗ್ರಹ : ಶುಕ್ರನೆಂದರೆ ವೀರ್ಯ. ಪೌಷ್ಟಿಕದಾಯಕ ಆಹಾರ ಸೇವನೆಗೆ ಅಗತ್ಯವಾದ ಹಣ್ಣು, ತರಕಾರಿಗಳನ್ನು ಮನೆಗೆ ತರಬೇಕು. ಕುಟುಂಬ ಸೌಖ್ಯಕ್ಕೆ ಅಗತ್ಯವಾದ ಕಾರ್ಯಗಳನ್ನು ಮಾಡಬೇಕು.
ರಾಹುವಿನ ಅನುಗ್ರಹ : ಹೊರಗಿನ ಪಾಪ ಮನೆಯೊಳಗೆ ಎನ್ನುವ ಮಾತಿನಂತೆ ಹೊರಗಿನಿಂದ ಮನೆಯೊಳಗೆ ಪ್ರವೇಶಿಸಿದ ಕೂಡಲೇ ಕೈಕಾಲುಗಳನ್ನು ತೊಳೆದುಕೊಳ್ಳಿ. ಮೂತ್ರ ಅಥವಾ ಮಲ ವಿಸರ್ಜನೆಯ ನಂತರ ಶುದ್ಧಾಚಮನ ಮಾಡಿ. ಕೈಕಾಲುಗಳನ್ನು ತೊಳೆಯಿರಿ.
ಕೇತುವಿನ ಅನುಗ್ರಹ : ಅತಿಥಿ ದೇವೋ ಭವ ಎನ್ನುವುದು ಶಾಸ್ತ್ರೋಕ್ತಿ. ಮನೆಗೆ ಬಂದ ಅತಿಥಿಗಳನ್ನು ಗೌರವಿಸುವುದರಿಂದ ಉತ್ತಮ ಫಲಗಳನ್ನು ಕಾಣಬಹುದು.9901077772
ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು…
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.