ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ ಇನ್ನೂ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9901077772
ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772

ನಿತ್ಯ ಜೀವನದಲ್ಲಿ ನವಗ್ರಹ ಪ್ರಭಾವ
ದೈನಂದಿನ ಬದುಕಿನ ಆಗುಹೋಗುಗಳಿಗೂ ನವಗ್ರಹ ಪ್ರಭಾವಕ್ಕೂ ಸಂಬಂಧವಿದೆಯೇ? ದಿನಚರಿಯನ್ನು ಅರ್ಥಾತ್ ಜೀವನಶೈಲಿಯನ್ನು ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಇಂತಹ ಪ್ರಶ್ನೆಗಳಿಗೆ ಜ್ಯೋತಿಷ್ಯಶಾಸ್ತ್ರ ಹೌದೆನ್ನುತ್ತದೆ. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡಾಗ ದೈವಕೃಪೆ ತಾನಾಗೇ ಲಭಿಸುತ್ತದೆ. ಅದು ಹೇಗೆ ಎಂದು ನೋಡೋಣ.
ರವಿಯ ಅನುಗ್ರಹ : ಬೆಳಗಿನ ಜಾವ ಬೇಗನೆದ್ದು ಮನೆಯನ್ನು ಶುಚಿರ್ಭೂತವನ್ನಾಗಿ ಮಾಡಿ ಸೂರ್ಯನಿಗೆ ನಮಸ್ಕಾರ ಮಾಡುವುದರಿಂದ ಸಾಕಷ್ಟು ಉತ್ತಮ ಪರಿಣಾಮಗಳು ಉಂಟಾಗುತ್ತದೆ. ಸೂರ್ಯನ ಕಿರಣದಲ್ಲಿರುವ ‘ಡಿ’ ಮತ್ತು ‘ಇ’ ಪ್ರೋಟೀನ್ನಿಂದಾಗಿ ಚರ್ಮವು ಕಾಂತಿಯುತವಾಗುತ್ತದೆ. ದಿನವಿಡೀ ಮನಸ್ಸೂ ಉಲ್ಲಸಿತವಾಗಿರುತ್ತದೆ.
ಚಂದ್ರನ ಅನುಗ್ರಹ : ಚಂದ್ರನೆಂದರೆ ನೀರು. ಮನೆಯಲ್ಲಿ ಅಶೌಚ ಇರಬಾರದು. ಎಂಜಲು, ಮುಸುರೆ ಪಾತ್ರೆಗಳಿರಬಾರದು. ತಿಂದ ತಟ್ಟೆಗಳನ್ನು ಕೂಡಲೇ ತೊಳದಿಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಮನೆಯ ವಾತಾವರಣ ಶುಭ್ರವಾಗಿದ್ದರೆ ಮನಸ್ಸೂ ಶುಭ್ರವಾಗಿರುತ್ತದೆ.

ಕುಜನ ಅನುಗ್ರಹ : ರಕ್ತಕ್ಕೆ ಅಧಿಪತಿ ಕುಜ. ಅನ್ನಾದಿ ಆಹಾರಗಳ ಸೇವನೆಯಿಂದ ರಕ್ತ ವೃದ್ಧಿಯಾಗುತ್ತದೆ. ಆ ಕಾರಣ ‘ಅನ್ನಂ ಬ್ರಹ್ಮ’ ಎಂಬ ವೇದವಾಕ್ಯವನ್ನು ಗೌರವಿಸಬೇಕು. ಆಹಾರ ಪದಾರ್ಥವನ್ನು ವೇಸ್ಟ್ ಮಾಡದಂತೆ ಜಾಗ್ರತೆ ವಹಿಸಬೇಕು. ನಿಯಮಿತವಾಗಿ ರಕ್ತ ದಾನವನ್ನು ಮಾಡಬೇಕು. ಅಶಕ್ತರಿಗೆ ಸಹಾಯ ಮಾಡಬೇಕು.
ಬುಧನ ಅನುಗ್ರಹ : ಬುಧ ಬುದ್ದಿಕಾರಕ. ಬುದ್ಧಿ ಹೀನನಾದರೆ ಮಾಡುವ ಕೆಲಸದಲ್ಲೂ ತೊಂದರೆ ಉಂಟಾಗುತ್ತದೆ. ಹಾಗಾಗಿ ಆಡುವ ಮಾತಿನಲ್ಲಿ, ಮಾಡುವ ಕೆಲಸದಲ್ಲಿ ವಿವೇಕವಿರಬೇಕು.
ಶನಿಯ ಅನುಗ್ರಹ : ಶನಿ ಕರ್ಮಾಧಿಪತಿ. ಕರ್ಮಸೂಚಕವಾದ ಪಾದರಕ್ಷೆಗಳನ್ನು ಮನೆಯಾಚೆಯೇ ಬಿಡಬೇಕು. ಮನೆಯನ್ನು ಶುಭ್ರವಾಗಿಟ್ಟುಕೊಳ್ಳಬೇಕು.
ಗುರುವಿನ ಅನುಗ್ರಹ : ಗುರು ಸಕಲ ದೋಷ ನಿವಾರಕ. ಮಾರ್ಗಸೂಚಕ. ನಮ್ಮಲ್ಲೊಂದು ಲೋಕೋಕ್ತಿಯಿದೆ. ‘ಕೋಶ ಓದಬೇಕು ಲೋಕ ಸುತ್ತಬೇಕು’ ಅಂತ. ಅರಿವೇ ಗುರು ಎನ್ನುವಂತೆ ಸುತ್ತಣ ಪರಿಸರವನ್ನು ನೋಡಿ ಕಲಿಯಬೇಕು. ಗಿಡ, ಮರಗಳಿಗೆ ನೀರೆಯುವ ಮೂಲಕ ಅವುಗಳನ್ನು ಪೋಷಿಸಬೇಕು.

ಶುಕ್ರನ ಅನುಗ್ರಹ : ಶುಕ್ರನೆಂದರೆ ವೀರ್ಯ. ಪೌಷ್ಟಿಕದಾಯಕ ಆಹಾರ ಸೇವನೆಗೆ ಅಗತ್ಯವಾದ ಹಣ್ಣು, ತರಕಾರಿಗಳನ್ನು ಮನೆಗೆ ತರಬೇಕು. ಕುಟುಂಬ ಸೌಖ್ಯಕ್ಕೆ ಅಗತ್ಯವಾದ ಕಾರ್ಯಗಳನ್ನು ಮಾಡಬೇಕು.
ರಾಹುವಿನ ಅನುಗ್ರಹ : ಹೊರಗಿನ ಪಾಪ ಮನೆಯೊಳಗೆ ಎನ್ನುವ ಮಾತಿನಂತೆ ಹೊರಗಿನಿಂದ ಮನೆಯೊಳಗೆ ಪ್ರವೇಶಿಸಿದ ಕೂಡಲೇ ಕೈಕಾಲುಗಳನ್ನು ತೊಳೆದುಕೊಳ್ಳಿ. ಮೂತ್ರ ಅಥವಾ ಮಲ ವಿಸರ್ಜನೆಯ ನಂತರ ಶುದ್ಧಾಚಮನ ಮಾಡಿ. ಕೈಕಾಲುಗಳನ್ನು ತೊಳೆಯಿರಿ.
ಕೇತುವಿನ ಅನುಗ್ರಹ : ಅತಿಥಿ ದೇವೋ ಭವ ಎನ್ನುವುದು ಶಾಸ್ತ್ರೋಕ್ತಿ. ಮನೆಗೆ ಬಂದ ಅತಿಥಿಗಳನ್ನು ಗೌರವಿಸುವುದರಿಂದ ಉತ್ತಮ ಫಲಗಳನ್ನು ಕಾಣಬಹುದು.9901077772
ಮಾಂತ್ರಿಕ ಆದಿಶಕ್ತಿ ದೇವತೆಗಳಾದ ನಾಗಬ್ರಹ್ಮಿಣಿ ರಕ್ತೇಶ್ವರಿ, ಅಘೋರಿ,ನಾಗಸಾಧುಗಳ ರಹಸ್ಯ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ದ.
ಶತ್ರು ನಾಶ, ಪ್ರೀತಿಯಲ್ಲಿ ಮೋಸ, ಮಹಾಲಕ್ಷ್ಮೀ ಕೃಪಾ ಕಟಾಕ್ಷ ನಿಮ್ಮ ಮೇಲೆ ಬಿಳುವಂಗೆ ಮಾಡಿವುದು ಮತ್ತು ಯಾವುದೇ ಸಮಸ್ಯೆಗಳಿದ್ದರು ಒಂದು ಪೋನಿನ ಮುಖಾಂತರ ಪರಹಾರ ತಿಳಿಸುತ್ತಾರೆ
ಮೊ: 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…