ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್
ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ.

ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ, ಯೋಜನೆಯನ್ನು ಪರಿಗಣಿಸಿ, ಭಾರತದ 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜಿಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಗೌರವಿಸಿದೆ. ದಿ ಜಿಕ್ಯೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಈ 50 ಯುವ ಭಾರತೀಯರು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಈ ಕಾರ್ಯಕ್ರಮವನ್ನು ಮಾಡಿದೆ. 50 ಬೇರೆ ಬೇರೆ ಕ್ಷೇತ್ರಗಳಲ್ಲಿ ಆಯ್ಕೆಯಾದ ಯುವ ವ್ಯಕ್ತಿಗಳ ಸಾಲಲ್ಲಿ ಇಡೀ ಭಾರತೀಯ ಚಿತ್ರರಂಗದಿಂದ ಯಶ್ ಆಯ್ಕೆಯಾಗಿದ್ದರು.

ಈ ಕಾರ್ಯಕ್ರಮಕ್ಕೆ ಬಾಲಿವುಡ್ನ ಖ್ಯಾತ ನಿರ್ದೇಶಕ ಕರಣ್ ಜೋಹರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕರಣ್ ಜೋಹರ್ ನಟ ಯಶ್ ಅವರಿಗೆ 2019ರ ಭಾರತೀಯ ಚಿತ್ರರಂಗದ ಅತ್ಯಂತ ಪ್ರಭಾವ ಶಾಲಿ ಯುವ ಭಾರತೀಯ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ.

ಈ ಬಗ್ಗೆ ಯಶ್ ಟ್ವೀಟ್ ಮಾಡುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಟ್ವಿಟ್ಟರಿನಲ್ಲಿ ಯಶ್, “GQ ಇಂಡಿಯಾ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಗೌರವದಾಯಕವಾಗಿದೆ. ಚಿತ್ರರಂಗದಲ್ಲಿ ನಮ್ಮ ಸಾಧನೆಯನ್ನು ಗುರುತಿಸಿರುವುದಕ್ಕೆ ಧನ್ಯವಾದಗಳು. ನನಗೆ ನಿರಂತರವಾಗಿ ಪ್ರೋತ್ಸಾಹಿಸಿದ ಅಭಿಮಾನಿಗಳಿಗೆ ಹಾಗೂ ನಮಗೆ ಆಶೀರ್ವಾದಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…
ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…