ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..? ಅದರಲ್ಲೂ ಪೂರ್ವ ಜನ್ಮದಲ್ಲಿ ಏನ್ ಏನ್ ಮಾಡಿದ್ರಿ ಅಂತ ಹೇಗೆ ಗೊತ್ತಾಗುತ್ತೆ …? ಅದರಲ್ಲೂ ಪೂರ್ವ ಜನ್ಮ ಅನ್ನೋದು ಇರುತ್ತಾ ..?
ಹಾ ಹೌದು ಇರುತ್ತಂತೆ..? ಪ್ರಮುಖ ಗ್ರೀಕ್ ತತ್ವಜ್ಞಾನಿ ಪೈಥಾಗೊರಸ್ ಪೂರ್ವ ಜನ್ಮ ಇರುತ್ತೆ ಎಂದು ತಿಳಿಸಿದ್ದಾರೆ ಅಸ್ಟೆ ಅಲ್ಲ ಆ ಜನ್ಮದಲ್ಲೂ ಯಾರು ಯಾರು ಏನ್ ಏನ್ ಮಡ್ತಿದ್ರು ಎಂದು ಸಹ ತಿಳಿಸಿದ್ದಾರೆ ಅದಕ್ಕೆ ಏನ್ ಮಡ್ಬೇಕಂದ್ರೆ….
ಪೂರ್ವ ಜನ್ಮದಲ್ಲಿ ಯಾರದ್ರು ಏನ್ ಮಾಡಿದಾರೆ ಅಂತ ತಿಳ್ಕೊಬೇಕು ಅಂದ್ರೆ ಅವರ ಪಾಸ್ಟ್ ಲೈಫ್ ಅನ್ನು ನೋಡಬೇಕಾಗಿದೆ.ಅದು ಹೇಗೆ ನೋದಬೇಕಂದ್ರೆ … ಎರಡು ನಂಬರ್ಗಳನ್ನು ಮೊದಲೇ ಕಂಡು ಹಿಡಿಯಬೇಕು ಅದು 1. ಹಳೇ ನಂಬರ್ 2.ಇನ್ನರ್ ನೀಡ್ ನಂಬರ್ .
ಲೈಫ್ ಹಳೇ ನಂಬರ್ ಲೆಕ್ಕ ಮಾಡೋದು ಹೇಗೆ ಅಂದ್ರೆ ..
ಉದಾಹರಣೆಗೆ ಯಾರಾದರು ಮೇ 12 1960 ರಂದು ಜನಿಸಿದ್ದಾರೆ ಎಂದು ಕಲ್ಪನೆ ಮಾಡಿಕೊಳ್ಳೋಣ. ಅವಾಗ ಅವರ ಲೈಫ್ ಹಳೇ ನಂಬರ್ ಹೇಗಿರುತ್ತೆಂದರೆ 05+12+1960=1977 ಮತ್ತೆ ಇದರಲ್ಲಿ ಇರುವ ನಾಲ್ಕು ಸಂಖ್ಯೆಗಳನ ಕೂಡಿರಿ ಅವಾಗ 1+9+7+8=25 ಆಗುತ್ತದೆ ಇದರಲ್ಲಿ ಇರುವ 2 ಅಂಕಿಗಳನ್ನು ಕೂಡಿರಿ 2+5=7 ಇದು ಹಳೆಯ ನಂಬರ್ ಆಗುತ್ತದೆ.
ಮತ್ತೆ ಇನ್ನರ್ ನೀಡ್ ನಂಬರನ್ನು ಹೇಗೆ ಲೆಕ್ಕಿಸುವುದೆಂದರೆ …priya sharma ಅನ್ನೋ ಹೆಸರು ಇದೆ ಎಂದುಕೊಳ್ಳೋಣ ಅದರಲ್ಲಿ ಅಕ್ಷರಗಳಾದ i,a,a, ಅನ್ನು ತಗೆದುಕೊಳ್ಳಬೇಕು ಮತ್ತೆ ಇದಕ್ಕೆ ನಂಬರ್,ಗಳು ಹೇಗೆ ಇರುತ್ತವೆ ಎಂದರೆ A=1; E=5; I=9;O=6; U=3 ಇದರ ಪ್ರಕಾರ ಇರುತ್ತದೆ ಮೊದಲು ಬಂದಿರುವ i,a,a ಇದಕ್ಕೆ ಈ ನಂಬರ್’ಗಳನ್ನು ಕೊಟ್ಟು ಕೂಡಬೇಕು . ಅಂದ್ರೆ …..9+1+1+1 ಆಗುತ್ತದೆ.ಇದರ ಮೊತ್ತ 12 ಆಗುತ್ತದೆ.ಇದನ್ನು ಮತ್ತೆ ಕೂಡಿದರೆ 1+2+3 ಆಗುತ್ತದೆ.ಇದು ಇನ್ನರ್ ನೀಡ್ ನಂಬರ್ ಆಗುತ್ತದೆ.
ಮೇಲೆ ಬಂದಿರುವ ಹಳೇ ನಂಬರ್ 7, ಕೆಳೆಗೆ ಬಂದಿರುವ ಇನ್ನರ್ ನೀಡ್ ನಂಬರ್ 3ಅನ್ನು ಕೂಡಬೇಕು .10 ಆಗುತ್ತದೆ . ಇದನ್ನು ಮತ್ತೆ ಕೂಡಬೇಕು .1+0=1 ಆಗುತ್ತದೆ ಇದೆ ಪಾಸ್ಟ್ ಲೈಫ್ ನಂಬರ್ ಆಗುತ್ತದೆ . ಈ ನಂಬರ್ 1 ರಿಂದ 9 ರ ಮಧ್ಯದಲ್ಲಿ ಬರುತ್ತದೆ. ಹಾಗೆ ಯಾರಿಗಾದರೂ ಬರುವ ಪಾಸ್ಟ್ ಲೈಫ್ ನಂಬರ್’ನ ಪ್ರಕಾರ, ಅವರು ಪೂರ್ವ ಜನ್ಮದಲ್ಲಿ ಏನು ಮಾಡುತ್ತಿದ್ದರು ಎಂದು ಸುಲಭವಾಗಿ ತಿಳಿದುಕೊಳ್ಳಬಹುದು.ಮತ್ತೆ 1 ರಿಂದ 9 ರ ಮಧ್ಯೆ ಬರುವ ನಂಬರ್’ನ ಪ್ರಕಾರ , ಪೂರ್ವ ಜನ್ಮದಲ್ಲಿ ಯಾರು ಯಾರು ಏನ್ ಮಾಡುತ್ತಿರುತ್ತಾರೆಂದರೆ….
ಸಂಖ್ಯೆ 1 ಬಂದರೆ : ನೀವು ಪೂರ್ವ ಜನ್ಮದಲ್ಲಿ ರಾಜ, ರಾಣಿ, ಪೋಲಿಸ್, ರಾಜಕೀಯ ನಾಯಕರು ಆಗಿರ್ತೀರ.
ಸಂಖ್ಯೆ 2 ಬಂದರೆ : ನೀವು ಪೂರ್ವ ಜನ್ಮದಲ್ಲಿ ಜವಳಿಯಾಗಿರುತ್ತೀರಿ.ಏನು ಕೆಲಸ ಮಾಡದಿರ, ಏನೋ ಕಳಕಂಡನ್ಗೆ ಇರ್ತೀರಾ.
ಸಂಖ್ಯೆ 3 ಬಂದರೆ : ನೀವು ಪೂರ್ವ ಜನ್ಮದಲ್ಲಿ ಕಲಾವಿದ ಅಥವಾ ಬರಹಗಾರ ಹಾಗಿರುತ್ತೀರಿ.
ಸಂಖ್ಯೆ 4 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸೈನಿಕರು ಅಥವಾ ಗುಲಾಮರು ಹಾಗಿರುತ್ತೀರಿ.
ಸಂಖ್ಯೆ 5 ಬಂದರೆ : ನೀವು ಪೂರ್ವ ಜನ್ಮದಲ್ಲಿ ಹೋರಾಟಗಾರರು ಹಾಗಿರುತ್ತೀರಿ.
ಸಂಖ್ಯೆ 6 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸನ್ಯಾಸಿ ಅಥವಾ ಗುರುವು ಹಾಗಿರುತ್ತೀರಿ.
ಸಂಖ್ಯೆ 7 ಬಂದರೆ : ನೀವು ಪೂರ್ವ ಜನ್ಮದಲ್ಲಿ ಡಾಕ್ಟರ್ ಅಥವಾ ವ್ಯಾಪಾರಿ ಹಾಗಿರುತ್ತೀರಿ.
ಸಂಖ್ಯೆ8ಬಂದರೆ :ನೀವು ಪೂರ್ವ ಜನ್ಮದಲ್ಲಿ ಆಧ್ಯಾತ್ಮಿಕ ಚಿಂತಕ ಅಥವಾ ಭೋದಕ ಹಾಗಿರುತ್ತೀರಿ.
ಸಂಖ್ಯೆ 9 ಬಂದರೆ:ನೀವು ಪೂರ್ವ ಜನ್ಮದಲ್ಲಿ ಪತ್ರಕರ್ತ ಅಥವಾ ಜೋತಿಷಿ ಹಾಗಿರುತ್ತೀರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…