ವಿಸ್ಮಯ ಜಗತ್ತು

ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

8101

ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..? ಅದರಲ್ಲೂ ಪೂರ್ವ ಜನ್ಮದಲ್ಲಿ ಏನ್ ಏನ್ ಮಾಡಿದ್ರಿ ಅಂತ ಹೇಗೆ ಗೊತ್ತಾಗುತ್ತೆ …? ಅದರಲ್ಲೂ ಪೂರ್ವ ಜನ್ಮ ಅನ್ನೋದು ಇರುತ್ತಾ ..?

 

ಹಾ ಹೌದು ಇರುತ್ತಂತೆ..? ಪ್ರಮುಖ ಗ್ರೀಕ್ ತತ್ವಜ್ಞಾನಿ ಪೈಥಾಗೊರಸ್ ಪೂರ್ವ ಜನ್ಮ ಇರುತ್ತೆ ಎಂದು ತಿಳಿಸಿದ್ದಾರೆ ಅಸ್ಟೆ ಅಲ್ಲ ಆ ಜನ್ಮದಲ್ಲೂ ಯಾರು ಯಾರು ಏನ್ ಏನ್ ಮಡ್ತಿದ್ರು ಎಂದು ಸಹ ತಿಳಿಸಿದ್ದಾರೆ ಅದಕ್ಕೆ ಏನ್ ಮಡ್ಬೇಕಂದ್ರೆ….

ಪೂರ್ವ ಜನ್ಮದಲ್ಲಿ ಯಾರದ್ರು ಏನ್ ಮಾಡಿದಾರೆ ಅಂತ ತಿಳ್ಕೊಬೇಕು ಅಂದ್ರೆ ಅವರ ಪಾಸ್ಟ್ ಲೈಫ್ ಅನ್ನು ನೋಡಬೇಕಾಗಿದೆ.ಅದು ಹೇಗೆ ನೋದಬೇಕಂದ್ರೆ … ಎರಡು ನಂಬರ್ಗಳನ್ನು ಮೊದಲೇ ಕಂಡು ಹಿಡಿಯಬೇಕು ಅದು 1. ಹಳೇ ನಂಬರ್ 2.ಇನ್ನರ್ ನೀಡ್  ನಂಬರ್ .

ಲೈಫ್ ಹಳೇ ನಂಬರ್ ಲೆಕ್ಕ ಮಾಡೋದು ಹೇಗೆ ಅಂದ್ರೆ ..

ಉದಾಹರಣೆಗೆ ಯಾರಾದರು ಮೇ 12 1960 ರಂದು ಜನಿಸಿದ್ದಾರೆ ಎಂದು ಕಲ್ಪನೆ ಮಾಡಿಕೊಳ್ಳೋಣ. ಅವಾಗ ಅವರ ಲೈಫ್ ಹಳೇ ನಂಬರ್ ಹೇಗಿರುತ್ತೆಂದರೆ 05+12+1960=1977 ಮತ್ತೆ ಇದರಲ್ಲಿ ಇರುವ ನಾಲ್ಕು ಸಂಖ್ಯೆಗಳನ ಕೂಡಿರಿ ಅವಾಗ 1+9+7+8=25 ಆಗುತ್ತದೆ ಇದರಲ್ಲಿ ಇರುವ 2 ಅಂಕಿಗಳನ್ನು ಕೂಡಿರಿ 2+5=7 ಇದು ಹಳೆಯ ನಂಬರ್ ಆಗುತ್ತದೆ.

ಮತ್ತೆ ಇನ್ನರ್ ನೀಡ್  ನಂಬರನ್ನು ಹೇಗೆ ಲೆಕ್ಕಿಸುವುದೆಂದರೆ …priya sharma  ಅನ್ನೋ ಹೆಸರು ಇದೆ ಎಂದುಕೊಳ್ಳೋಣ  ಅದರಲ್ಲಿ ಅಕ್ಷರಗಳಾದ i,a,a, ಅನ್ನು ತಗೆದುಕೊಳ್ಳಬೇಕು ಮತ್ತೆ ಇದಕ್ಕೆ ನಂಬರ್,ಗಳು ಹೇಗೆ ಇರುತ್ತವೆ ಎಂದರೆ A=1; E=5; I=9;O=6; U=3  ಇದರ ಪ್ರಕಾರ ಇರುತ್ತದೆ ಮೊದಲು ಬಂದಿರುವ i,a,a ಇದಕ್ಕೆ ಈ ನಂಬರ್’ಗಳನ್ನು ಕೊಟ್ಟು ಕೂಡಬೇಕು . ಅಂದ್ರೆ …..9+1+1+1 ಆಗುತ್ತದೆ.ಇದರ ಮೊತ್ತ 12 ಆಗುತ್ತದೆ.ಇದನ್ನು ಮತ್ತೆ ಕೂಡಿದರೆ 1+2+3 ಆಗುತ್ತದೆ.ಇದು ಇನ್ನರ್ ನೀಡ್ ನಂಬರ್ ಆಗುತ್ತದೆ.

ಮೇಲೆ  ಬಂದಿರುವ  ಹಳೇ ನಂಬರ್ 7,  ಕೆಳೆಗೆ ಬಂದಿರುವ ಇನ್ನರ್ ನೀಡ್  ನಂಬರ್ 3ಅನ್ನು ಕೂಡಬೇಕು .10 ಆಗುತ್ತದೆ . ಇದನ್ನು ಮತ್ತೆ ಕೂಡಬೇಕು .1+0=1 ಆಗುತ್ತದೆ  ಇದೆ ಪಾಸ್ಟ್ ಲೈಫ್ ನಂಬರ್ ಆಗುತ್ತದೆ . ಈ ನಂಬರ್ 1 ರಿಂದ 9 ರ ಮಧ್ಯದಲ್ಲಿ ಬರುತ್ತದೆ. ಹಾಗೆ  ಯಾರಿಗಾದರೂ ಬರುವ ಪಾಸ್ಟ್ ಲೈಫ್ ನಂಬರ್’ನ ಪ್ರಕಾರ, ಅವರು ಪೂರ್ವ ಜನ್ಮದಲ್ಲಿ ಏನು ಮಾಡುತ್ತಿದ್ದರು ಎಂದು ಸುಲಭವಾಗಿ ತಿಳಿದುಕೊಳ್ಳಬಹುದು.ಮತ್ತೆ 1 ರಿಂದ 9 ರ ಮಧ್ಯೆ ಬರುವ ನಂಬರ್’ನ ಪ್ರಕಾರ , ಪೂರ್ವ ಜನ್ಮದಲ್ಲಿ ಯಾರು ಯಾರು ಏನ್ ಮಾಡುತ್ತಿರುತ್ತಾರೆಂದರೆ….

 ಸಂಖ್ಯೆ 1 ಬಂದರೆ : ನೀವು ಪೂರ್ವ ಜನ್ಮದಲ್ಲಿ  ರಾಜ, ರಾಣಿ, ಪೋಲಿಸ್, ರಾಜಕೀಯ ನಾಯಕರು ಆಗಿರ್ತೀರ.

 ಸಂಖ್ಯೆ 2 ಬಂದರೆ : ನೀವು ಪೂರ್ವ ಜನ್ಮದಲ್ಲಿ ಜವಳಿಯಾಗಿರುತ್ತೀರಿ.ಏನು ಕೆಲಸ ಮಾಡದಿರ, ಏನೋ ಕಳಕಂಡನ್ಗೆ ಇರ್ತೀರಾ.

 ಸಂಖ್ಯೆ 3 ಬಂದರೆ : ನೀವು ಪೂರ್ವ ಜನ್ಮದಲ್ಲಿ  ಕಲಾವಿದ ಅಥವಾ ಬರಹಗಾರ ಹಾಗಿರುತ್ತೀರಿ.

ಸಂಖ್ಯೆ 4 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸೈನಿಕರು ಅಥವಾ ಗುಲಾಮರು ಹಾಗಿರುತ್ತೀರಿ.

 ಸಂಖ್ಯೆ 5 ಬಂದರೆ : ನೀವು ಪೂರ್ವ ಜನ್ಮದಲ್ಲಿ ಹೋರಾಟಗಾರರು ಹಾಗಿರುತ್ತೀರಿ.

ಸಂಖ್ಯೆ 6 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸನ್ಯಾಸಿ ಅಥವಾ ಗುರುವು ಹಾಗಿರುತ್ತೀರಿ.

ಸಂಖ್ಯೆ 7 ಬಂದರೆ : ನೀವು ಪೂರ್ವ ಜನ್ಮದಲ್ಲಿ ಡಾಕ್ಟರ್ ಅಥವಾ ವ್ಯಾಪಾರಿ ಹಾಗಿರುತ್ತೀರಿ.

ಸಂಖ್ಯೆ8ಬಂದರೆ :ನೀವು ಪೂರ್ವ ಜನ್ಮದಲ್ಲಿ ಆಧ್ಯಾತ್ಮಿಕ ಚಿಂತಕ ಅಥವಾ ಭೋದಕ ಹಾಗಿರುತ್ತೀರಿ.

ಸಂಖ್ಯೆ 9 ಬಂದರೆ:ನೀವು ಪೂರ್ವ ಜನ್ಮದಲ್ಲಿ ಪತ್ರಕರ್ತ ಅಥವಾ ಜೋತಿಷಿ ಹಾಗಿರುತ್ತೀರಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

    ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.

  • ಜ್ಯೋತಿಷ್ಯ

    ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…

  • ಸುದ್ದಿ

    ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

    ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….

  • Cinema

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೊಂದು ‘ಗುಡ್ ನ್ಯೂಸ್’……..!

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…

  • ಮನರಂಜನೆ

    ಬಿಗ್ ಬಾಸ್ 5 ಸಂಚಿಕೆಯ ಎಲ್ಲಾ ಸ್ಪರ್ಧಿಗಳು ವಾರಕ್ಕೆ ಗಳಿಸುತ್ತಿದ್ದ ಸಂಭಾವನೆ ಎಷ್ಟು ಗೊತ್ತಾ..?ಯಾರಿಗೆ ಹೆಚ್ಚು, ಯಾರಿಗೆ ಅತೀ ಕಡಿಮೆ..ತಿಳಿಯಲು ಇದನ್ನು ಓದಿ…

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…