News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ವಿಸ್ಮಯ ಜಗತ್ತು

ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

8104

ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..? ಅದರಲ್ಲೂ ಪೂರ್ವ ಜನ್ಮದಲ್ಲಿ ಏನ್ ಏನ್ ಮಾಡಿದ್ರಿ ಅಂತ ಹೇಗೆ ಗೊತ್ತಾಗುತ್ತೆ …? ಅದರಲ್ಲೂ ಪೂರ್ವ ಜನ್ಮ ಅನ್ನೋದು ಇರುತ್ತಾ ..?

 

ಹಾ ಹೌದು ಇರುತ್ತಂತೆ..? ಪ್ರಮುಖ ಗ್ರೀಕ್ ತತ್ವಜ್ಞಾನಿ ಪೈಥಾಗೊರಸ್ ಪೂರ್ವ ಜನ್ಮ ಇರುತ್ತೆ ಎಂದು ತಿಳಿಸಿದ್ದಾರೆ ಅಸ್ಟೆ ಅಲ್ಲ ಆ ಜನ್ಮದಲ್ಲೂ ಯಾರು ಯಾರು ಏನ್ ಏನ್ ಮಡ್ತಿದ್ರು ಎಂದು ಸಹ ತಿಳಿಸಿದ್ದಾರೆ ಅದಕ್ಕೆ ಏನ್ ಮಡ್ಬೇಕಂದ್ರೆ….

ಪೂರ್ವ ಜನ್ಮದಲ್ಲಿ ಯಾರದ್ರು ಏನ್ ಮಾಡಿದಾರೆ ಅಂತ ತಿಳ್ಕೊಬೇಕು ಅಂದ್ರೆ ಅವರ ಪಾಸ್ಟ್ ಲೈಫ್ ಅನ್ನು ನೋಡಬೇಕಾಗಿದೆ.ಅದು ಹೇಗೆ ನೋದಬೇಕಂದ್ರೆ … ಎರಡು ನಂಬರ್ಗಳನ್ನು ಮೊದಲೇ ಕಂಡು ಹಿಡಿಯಬೇಕು ಅದು 1. ಹಳೇ ನಂಬರ್ 2.ಇನ್ನರ್ ನೀಡ್  ನಂಬರ್ .

ಲೈಫ್ ಹಳೇ ನಂಬರ್ ಲೆಕ್ಕ ಮಾಡೋದು ಹೇಗೆ ಅಂದ್ರೆ ..

ಉದಾಹರಣೆಗೆ ಯಾರಾದರು ಮೇ 12 1960 ರಂದು ಜನಿಸಿದ್ದಾರೆ ಎಂದು ಕಲ್ಪನೆ ಮಾಡಿಕೊಳ್ಳೋಣ. ಅವಾಗ ಅವರ ಲೈಫ್ ಹಳೇ ನಂಬರ್ ಹೇಗಿರುತ್ತೆಂದರೆ 05+12+1960=1977 ಮತ್ತೆ ಇದರಲ್ಲಿ ಇರುವ ನಾಲ್ಕು ಸಂಖ್ಯೆಗಳನ ಕೂಡಿರಿ ಅವಾಗ 1+9+7+8=25 ಆಗುತ್ತದೆ ಇದರಲ್ಲಿ ಇರುವ 2 ಅಂಕಿಗಳನ್ನು ಕೂಡಿರಿ 2+5=7 ಇದು ಹಳೆಯ ನಂಬರ್ ಆಗುತ್ತದೆ.

ಮತ್ತೆ ಇನ್ನರ್ ನೀಡ್  ನಂಬರನ್ನು ಹೇಗೆ ಲೆಕ್ಕಿಸುವುದೆಂದರೆ …priya sharma  ಅನ್ನೋ ಹೆಸರು ಇದೆ ಎಂದುಕೊಳ್ಳೋಣ  ಅದರಲ್ಲಿ ಅಕ್ಷರಗಳಾದ i,a,a, ಅನ್ನು ತಗೆದುಕೊಳ್ಳಬೇಕು ಮತ್ತೆ ಇದಕ್ಕೆ ನಂಬರ್,ಗಳು ಹೇಗೆ ಇರುತ್ತವೆ ಎಂದರೆ A=1; E=5; I=9;O=6; U=3  ಇದರ ಪ್ರಕಾರ ಇರುತ್ತದೆ ಮೊದಲು ಬಂದಿರುವ i,a,a ಇದಕ್ಕೆ ಈ ನಂಬರ್’ಗಳನ್ನು ಕೊಟ್ಟು ಕೂಡಬೇಕು . ಅಂದ್ರೆ …..9+1+1+1 ಆಗುತ್ತದೆ.ಇದರ ಮೊತ್ತ 12 ಆಗುತ್ತದೆ.ಇದನ್ನು ಮತ್ತೆ ಕೂಡಿದರೆ 1+2+3 ಆಗುತ್ತದೆ.ಇದು ಇನ್ನರ್ ನೀಡ್ ನಂಬರ್ ಆಗುತ್ತದೆ.

ಮೇಲೆ  ಬಂದಿರುವ  ಹಳೇ ನಂಬರ್ 7,  ಕೆಳೆಗೆ ಬಂದಿರುವ ಇನ್ನರ್ ನೀಡ್  ನಂಬರ್ 3ಅನ್ನು ಕೂಡಬೇಕು .10 ಆಗುತ್ತದೆ . ಇದನ್ನು ಮತ್ತೆ ಕೂಡಬೇಕು .1+0=1 ಆಗುತ್ತದೆ  ಇದೆ ಪಾಸ್ಟ್ ಲೈಫ್ ನಂಬರ್ ಆಗುತ್ತದೆ . ಈ ನಂಬರ್ 1 ರಿಂದ 9 ರ ಮಧ್ಯದಲ್ಲಿ ಬರುತ್ತದೆ. ಹಾಗೆ  ಯಾರಿಗಾದರೂ ಬರುವ ಪಾಸ್ಟ್ ಲೈಫ್ ನಂಬರ್’ನ ಪ್ರಕಾರ, ಅವರು ಪೂರ್ವ ಜನ್ಮದಲ್ಲಿ ಏನು ಮಾಡುತ್ತಿದ್ದರು ಎಂದು ಸುಲಭವಾಗಿ ತಿಳಿದುಕೊಳ್ಳಬಹುದು.ಮತ್ತೆ 1 ರಿಂದ 9 ರ ಮಧ್ಯೆ ಬರುವ ನಂಬರ್’ನ ಪ್ರಕಾರ , ಪೂರ್ವ ಜನ್ಮದಲ್ಲಿ ಯಾರು ಯಾರು ಏನ್ ಮಾಡುತ್ತಿರುತ್ತಾರೆಂದರೆ….

 ಸಂಖ್ಯೆ 1 ಬಂದರೆ : ನೀವು ಪೂರ್ವ ಜನ್ಮದಲ್ಲಿ  ರಾಜ, ರಾಣಿ, ಪೋಲಿಸ್, ರಾಜಕೀಯ ನಾಯಕರು ಆಗಿರ್ತೀರ.

 ಸಂಖ್ಯೆ 2 ಬಂದರೆ : ನೀವು ಪೂರ್ವ ಜನ್ಮದಲ್ಲಿ ಜವಳಿಯಾಗಿರುತ್ತೀರಿ.ಏನು ಕೆಲಸ ಮಾಡದಿರ, ಏನೋ ಕಳಕಂಡನ್ಗೆ ಇರ್ತೀರಾ.

 ಸಂಖ್ಯೆ 3 ಬಂದರೆ : ನೀವು ಪೂರ್ವ ಜನ್ಮದಲ್ಲಿ  ಕಲಾವಿದ ಅಥವಾ ಬರಹಗಾರ ಹಾಗಿರುತ್ತೀರಿ.

ಸಂಖ್ಯೆ 4 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸೈನಿಕರು ಅಥವಾ ಗುಲಾಮರು ಹಾಗಿರುತ್ತೀರಿ.

 ಸಂಖ್ಯೆ 5 ಬಂದರೆ : ನೀವು ಪೂರ್ವ ಜನ್ಮದಲ್ಲಿ ಹೋರಾಟಗಾರರು ಹಾಗಿರುತ್ತೀರಿ.

ಸಂಖ್ಯೆ 6 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸನ್ಯಾಸಿ ಅಥವಾ ಗುರುವು ಹಾಗಿರುತ್ತೀರಿ.

ಸಂಖ್ಯೆ 7 ಬಂದರೆ : ನೀವು ಪೂರ್ವ ಜನ್ಮದಲ್ಲಿ ಡಾಕ್ಟರ್ ಅಥವಾ ವ್ಯಾಪಾರಿ ಹಾಗಿರುತ್ತೀರಿ.

ಸಂಖ್ಯೆ8ಬಂದರೆ :ನೀವು ಪೂರ್ವ ಜನ್ಮದಲ್ಲಿ ಆಧ್ಯಾತ್ಮಿಕ ಚಿಂತಕ ಅಥವಾ ಭೋದಕ ಹಾಗಿರುತ್ತೀರಿ.

ಸಂಖ್ಯೆ 9 ಬಂದರೆ:ನೀವು ಪೂರ್ವ ಜನ್ಮದಲ್ಲಿ ಪತ್ರಕರ್ತ ಅಥವಾ ಜೋತಿಷಿ ಹಾಗಿರುತ್ತೀರಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಷದ ಹಾವು ಕಚ್ಚಿದ ಕೂಡಲೇ ಅವರ ಪ್ರಾಣವನ್ನು ಉಳಿಸಲು ತಕ್ಷಣ ಹೀಗೆ ಮಾಡಿ…!

    ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…

  • ಪ್ರೇಮ, ಸಂಬಂಧ, ಸ್ಪೂರ್ತಿ

    ಸಾವು ಬದುಕಿನ ಮಧ್ಯೆ ಹೋರಾಟ, ತಂದೆಗೆ ಲಿವರ್ ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿ.

    ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರಿಗೆ ಮೊದಲೇ ಸಾವಿನ ಮುನ್ಸೂಚನೆ ಸಿಕ್ಕಿತ್ತಾ?ಇದಕ್ಕಿದೆ ಈ ಎರಡು ಕಾರಣ!

    ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…