ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ.
ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುತ್ತಿರುತ್ತಾರೆ. ಮಳೆ ಇರಲಿ, ಚಳಿ ಇರಲಿ, ಬಿಸಿಲೇ ಬರಲೇ, ದೇಶ ಕಾಯೋ ಯೋಧರಿಗೂ ಇದ್ಯಾವುದು ಲೆಕ್ಕವಿಲ್ಲ. ದೇಶಕ್ಕೊಸ್ಕರ ಪ್ರಾಣವನ್ನೇ ಮುಡಿಪಾಗಿಟ್ಟಿರುವ ಸೈನಿಕರ ತ್ಯಾಗ ಬಲಿದಾನಗಳಿಂದ ನಮ್ಮ ಸುಂದರ ನಾಳೆಗಳು ನಿಂತಿದೆ.
ಸಿಆರ್ಪಿಎಫ್ ಸಹಾಯಕ ಕಮಾಂಡೆಂಟ್ ಕಶ್ಯಪ್ ಕಡಗತ್ತೂರ್ ಅವರು ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದರು. ಫೋಟೋದಲ್ಲಿ ಸಿಆರ್ಪಿಎಫ್ ಕಾನ್ಸ್ಟೇಬಲ್ ಐಜಾಝ್ ಅವರು ತಮ್ಮ ಸೇನೆಯ ಸಮವಸ್ತ್ರದ ಮೇಲೆ ಹಳದಿ ಬಣ್ಣ ಕೋಟ್ ಹಾಕಿ ನಿಂತಿದ್ದಾರೆ. ಅವರ ಸುತ್ತ ಭಾರೀ ಪ್ರಮಾಣದಲ್ಲಿ ಹಿಮ ಬಿದ್ದಿರುವುದನ್ನು ಕೂಡ ಫೋಟೋದಲ್ಲಿ ಕಾಣಬಹುದಾಗಿದೆ.
ಇವರು ಬ್ಯಾಟ್ಮ್ಯಾನ್ ಅಲ್ಲ. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಆರ್ಪಿಎಫ್ ಕಾನ್ಸ್ಟೇಬಲ್ ಐಜಾಝ್. ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದರೂ ಧೈರ್ಯದಿಂದ ಕರ್ತವ್ಯ ಸಲ್ಲಿಸುತ್ತಿರುವ ಯೋಧ. ವೃತ್ತಿಪರತೆಗೆ ಮತ್ತೊಂದು ಹೆಸರೇ ಸಿಆರ್ಪಿಎಫ್ ಎಂದು ಬರೆದು ಹೆಮ್ಮೆಯಿಂದ ಯೋಧನ ಫೋಟೋವನ್ನು ಕಶ್ಯಪ್ ಕಡಗತ್ತೂರ್ ಶೇರ್ ಮಾಡಿಕೊಂಡಿದ್ದಾರೆ.
ಈ ಫೋಟೋ ಸದ್ಯ ಎಲ್ಲೆಡೆ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಯೋಧನ ಕಾರ್ಯಕ್ಕೆ ಸಲಾಂ ಎಂದಿದ್ದಾರೆ. ಕೆಲವರು ಬ್ಯಾಟ್ಮ್ಯಾನ್ ಇದ್ದಾನೋ ಇಲ್ಲವೋ ಗೊತ್ತಿಲ್ಲ. ಆದರೆ ನಮಗೆ ನಮ್ಮ ಯೋಧರೆ ಸೂಪರ್ಹೀರೋ. ಕಷ್ಟಕರ ಪ್ರದೇಶದಲ್ಲಿ ಶಿಸ್ತಿನಿಂದ ನಮ್ಮ ಸಿಆರ್ಪಿಎಫ್ ಯೋಧರು ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅವರಿಗೊಂದು ಸಲಾಂ ಎಂದು ಟ್ವೀಟ್ ಮಾಡಿ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.