ಸುದ್ದಿ

ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್, ಎಚ್ಛೆತ್ತುಕೊಳ್ಳಿ ಇಲ್ಲವಾದರೆ ದಂಡ ಖಚಿತ.

318

ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡು ಬಡವರಿಗೆ ಮೀಸಲಾಗಿರುವ ಪಡಿತರವನ್ನ ಪಡೆಯುತ್ತಿದ್ದಾರೆ.

ಇನ್ನು  ಸರ್ಕಾರ ಎಷ್ಟೇ ಕ್ರಮಗಳನ್ನ ಕೈಗೊಂಡರು ಕೂಡ ಸರ್ಕಾರದಿಂದ ಈ ನಕಲಿ ಬಿಪಿಎಲ್ ಕಾರ್ಡುಗಳನ್ನ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ, ಜನರಿಗೆ ಎಷ್ಟೇ ಎಚ್ಚರಿಕೆಯನ್ನ ಕೊಟ್ಟರು ಕೂಡ ಅವರು ತಮ್ಮ ನಕಲಿ ಬಿಪಿಎಲ್ ಕಾರ್ಡುಗಳನ್ನ ಸರ್ಕಾರಕ್ಕೆ ಒಪ್ಪಿಸುತ್ತಿಲ್ಲ. ಇನ್ನು ಈಗ ಸರ್ಕಾರದ ಹೊಸ ಆದೇಶವನ್ನ ಹೊರಡಿಸಿದ್ದು ಎಲ್ಲರೂ ಇದನ್ನ ಪಾಲಿಸುವುದು ಅನಿವಾರ್ಯವಾಗಿದೆ, ಹಾಗಾದರೆ ಏನದು ಹೊಸ ಆದೇಶ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ತಿಳಿಯೋಣ ಪೂರ್ತಿಯಾಗಿ ಓದಿ.

ನಕಲಿ ರೇಷನ್ ಕಾರ್ಡುಗಳನ್ನ ಇಟ್ಟುಕೊಂಡಿದ್ದಾರೋ ಅವರು ಮೂರೂ ತಿಂಗಳ ಒಳಗಾಗಿ ಅದನ್ನ ಸರ್ಕಾರಕ್ಕೆ ಹಿಂತಿರುಗಿಸಿದರೆ ಯಾವುದೇ ದಂಡವನ್ನ ವಿಧಿಸಲಾಗುವುದಿಲ್ಲ. ಇನ್ನು ಅಷ್ಟಾಗಿಯೂ ಅವರು ಹಿಂತಿರುಗಿಸದೆ ಇದ್ದ ಸಮಯದಲ್ಲಿ ಇಲಾಖೆಯ ವತಿಯಿಂದ ಪರಿಶೀಲನೆ ಬಂದಾಗ ಅವರು ಸಿಕ್ಕಿಬಿದ್ದರೆ ಅವರು ಇದುವರೆಗೂ ಆ ಕಾರ್ಡಿನ ಮೂಲಕ ಪಡೆದ ಅಕ್ಕಿಯ ದರವನ್ನ ಮುಕ್ತ ಮಾರುಕಟ್ಟೆಯಲ್ಲಿ ಇರುವ ದರಕ್ಕೆ ಅನುಗುಣವಾಗಿ ವಸೂಲಿ ಮಾಡಲಾಗುತ್ತದೆ ಮತ್ತು ಅವರಿಗೆ ದಂಡವನ್ನ ಹಾಕಲಾಗುತ್ತದೆ.

ಇನ್ನು ನಕಲಿ ರೇಷನ್ ಕಾರ್ಡುಗಳನ್ನ ಪಡೆಗಟ್ಟಲು ಈಗಾಗಲೇ ಅವರ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ಜನರು ಅನೇಕ ಕಾರ್ಡುಗಳನ್ನ ವಾಪಾಸ್ ಮಾಡಿದ್ದಾರೆ, ಅನ್ನಭಾಗ್ಯ ಯೋಜನೆಯ ಅಡಿ ಆರ್ಥಿಕವಾಗಿ ಸಬಲರು ಕೂಡ ಅಕ್ಕಿಯನ್ನ ಪಡೆಯುತ್ತಿದ್ದು ಸರ್ಕಾರಕ್ಕೆ ಇದು ದೊಡ್ಡ ಹೊರೆಯಾಗಿ ಪರಿಣಮಿಸಿದೆ ಮತ್ತು ಇದು ತುಂಬಾ ನಷ್ಟದಾಯವಾಗಿದೆ, ಈ ಕಾರಣಕ್ಕೆ ನಕಲಿ ರೇಷನ್ ಕಾರ್ಡುಗಳನ್ನ ತಡೆಗಟ್ಟುವಲ್ಲಿ ಸರ್ಕಾರ ದಿಟ್ಟ ನಿರ್ಧಾರವನ್ನ ತೆಗೆದುಕೊಂಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪುಟ್ಟ ಮಗುವಿಗೆ ತುತ್ತು ತಿನ್ನಿಸಿ ಮಗುವಿನೊಂದಿಗೆ ಮಗುವಾಗಿ ಎಂಜಾಯ್. ವಿಡಿಯೋ ವೈರಲ್!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್​, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್,  ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್​​​​​ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್​​​ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…

  • ವೀಡಿಯೊ ಗ್ಯಾಲರಿ

    ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

  • ಸುದ್ದಿ

    ಮತ್ತೆ ಮಂಡ್ಯದಲ್ಲಿ ಜೋಡೆತ್ತುಗಳ ಅಬ್ಬರ: ಸುಮಲತಾ ಅವರ ಮುಂದಿನ ಪ್ಲಾನ್ ಏನು?

    ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…

  • ದೇಶ-ವಿದೇಶ

    ಈ ಮಹಿಳೆ ಪ್ರಧಾನಿ ಮೋದಿಯನ್ನೇ ಮದುವೆಯಾಗ್ಬೇಕಂತೆ..!ಎಷ್ಟು ತಿಂಗಳಿಂದ ಧರಣಿ ಕುಳಿತ್ತಿದ್ದಾರೆ ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading

  • ಸುದ್ದಿ, ಸ್ಪೂರ್ತಿ

    15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತು ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ ತೆಗೆದ ರೈತ, ಈ ಸುದ್ದಿ ನೋಡಿ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…