News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ನಿರ್ದೇಶಕ ಅಮಾನತು..!

58

ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್‌.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ.

ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್‌.ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು.

ಈ ಮಾರ್ಗಸೂಚಿಗಳನ್ನು ಇಲಾಖೆಯ ತಜ್ಞರ ಸಮಿತಿಯಲ್ಲಿಟ್ಟು ಪರಿಶೀಲಿಸಿ, ನಂತರ ಇಲಾಖೆಯ ಆಯುಕ್ತರ ಅನುಮೋದನೆ ಪಡೆದು ಸುತ್ತೋಲೆ ಹೊರಡಿಸಬೇಕಿತ್ತು. ಆದರೆ, ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೂ ತಾರದೆ ಕೆ.ಎಸ್‌.ಮಣಿ ಅವರು, ಖಾಸಗಿ ಸಂಸ್ಥೆಯ ಮಾರ್ಗದರ್ಶಿಗಳನ್ನು 2019ರ ಅ.28ರಂದು ಯಥಾವತ್‌ ಅನುಮೋದನೆ ನೀಡಿ, ನ.6ರಂದು ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಿದ್ದರು.

‘ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ಸುತ್ತೋಲೆ ಹೊರಡಿಸಿ ಸಂವಿಧಾನ ಕರ್ತೃಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌.ಉಮಾಶಂಕರ್‌ ಸೇರಿ ನಾಲ್ವರು ಅಧಿಕಾರಿಗಳ ವಿರುದ್ಧ ನಗರ ಪೊಲೀಸ್‌ ಕಮಿಷನರ್‌ ಅವರಿಗೆ ಭಾರತೀಯ ಸಂವಿಧಾನ ರಕ್ಷಣಾ ಸಮಿತಿ ದೂರು ನೀಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಯಲಾಯ್ತು ಜೆಡಿಎಸ್ ಶಾಸಕ ಮಾತನಾಡಿರುವ ಆಡಿಯೋ..!ಆ ಆಡಿಯೋದಲ್ಲಿ ಮಾತನಾಡಿದ್ದು ಏನು ಗೊತ್ತಾ?

    ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…

  • ಆರೋಗ್ಯ

    ಆಯುರ್ವೇದ ಪ್ರಕಾರ ಈರುಳ್ಳಿ ಮತ್ತು ಬೆಲ್ಲ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಂತೆ..? ಹೇಗೆಂದು ತಿಳಿಯಲು ಇದನ್ನು ಓದಿ…

    ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.

  • ಆರೋಗ್ಯ

    ಕ್ಯಾರೆಟ್ ನಲ್ಲಿದೆ ಅದ್ಬುತ ಅರೋಗ್ಯಕರ ಅಂಶಗಳು.

    ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • ಆರೋಗ್ಯ

    ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…