ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.

ಚಂದನಾ ಅವರು ಟಾಸ್ಕ್ ಮಾಡಿ ಮೈ ಹಾಗೂ ತಲೆಯಲ್ಲೆಲ್ಲ ಮರಳು ಆಗಿದ್ದ ಕಾರಣ ಸ್ನಾನ ಮಾಡಿದ್ದರು. ಆದರೆ ಇದು ಶೈನ್ ಹಾಗೂ ಕಿಶನ್ ಅವರಿಗೆ ಇಷ್ಟವಾಗಲಿಲ್ಲ. ಬಿಗ್ ಬಾಸ್ ಹೇಳುವ ಮೊದಲೇ ನೀವು ಏಕೆ ಸ್ನಾನ ಮಾಡಿದ್ದೀರಿ ಎಂದು ಚಂದನಾರನ್ನು ಪ್ರಶ್ನಿಸಿದ್ದರು. ಆಗ ಚಂದನಾ ಬಿಗ್ ಬಾಸ್ ಆದೇಶ ನೀಡಿದ್ದರು. ಹಾಗಾಗಿ ನಾನು ಸ್ನಾನ ಮಾಡಿಕೊಂಡು ಬಂದೆ ಎಂದು ಹೇಳಿದ್ದಾರೆ. ಈ ವೇಳೆ ಶೈನ್ ಹಾಗೂ ಕಿಶನ್ ಬಿಗ್ ಬಾಸ್ ಬೇರೆ ಆದೇಶ ನೀಡಿದ್ದರು ಎಂದು ಹೇಳಿದ್ದಾರೆ.

ಶೈನ್ ತಲೆಯಿರಬೇಕು ಎಂದಿದ್ದಾರೆ. ಆಗ ಚಂದನಾ ನಮಗೆ ತಲೆಯಿಲ್ಲ, ಬ್ರೇನ್ ಇಲ್ಲ, ಲದ್ದಿಯಿದೆ ಎಂದಿದ್ದಾರೆ. ಲದ್ದಿಯನ್ನು ಆನೆಗೆ, ಎಮ್ಮೆ ವಿಚಾರಕ್ಕೆ ಬಳಕೆ ಮಾಡುತ್ತಾರೆ ಎಂಬ ಬಗ್ಗೆಯೇ ಸಾಕಷ್ಟು ಚರ್ಚೆ ನಡೆಯಿತು. “ಗಾರ್ಡನ್ ಪ್ರದೇಶಕ್ಕೆ ಬರುವಂತೆ ಬಿಗ್ ಬಾಸ್ ಆದೇಶ ನೀಡಿದ್ದರು. ಅವರು ಬೇರೆ ಆದೇಶ ನೀಡಿರಲಿಲ್ಲ. ಹಾಗಿದ್ದರೆ ನಾವು ಬ್ಯಾಗ್ ಎತ್ತಿಕೊಂಡು ಬಂದು ಗಾರ್ಡನ್ಗೆ ಬಂದು ಕೂರುತ್ತಿದ್ದೆವು ಎಂದರು ಶೈನ್. ಆಗ ನೀವು ಮಾಡಬೇಕಿತ್ತು ಎಂದಿದ್ದಾರೆ ಚಂದನಾ.”

ವಾದ-ವಿವಾದ ಹೆಚ್ಚಾಗುತ್ತಿದ್ದಂತೆ ಶೈನ್ ಹೋಗಮ್ಮ ಕಂಡಿದ್ದೀನಿ ಎಂದು ಹೇಳಿದ್ದಾರೆ. ಆಗ ಚಂದನಾ ಕಂಡಿದ್ದೀರಾ? ಹೌದು. ಮತ್ತೆ ಬಂದು ಅದು ಮಾಡು ಇದು ಮಾಡು ಎಂದು ಹೇಳಿ ಆಗ ನೋಡಿಕೊಳ್ಳುತ್ತೀನಿ ಎಂದು ಹೇಳಿದ್ದಾರೆ. ಇದರಿಂದ ಮತ್ತೆ ಕೋಪಗೊಂಡ ಶೈನ್ ನಾನು ಯಾವಾಗ ಅದು ಮಾಡು ಇದು ಮಾಡು ಎಂದು ಹೇಳಿದ್ದೇನೆ. ನಿನ್ನ ವಯಸ್ಸಿಗೆ ತಕ್ಕಂತೆ ಮಾತಾಡು, ಬಾಯಿಗೆ ಬಂದಂತೆ ಮಾತನಾಡಬೇಡ ಎಂದು ಚಂದನಾಗೆ ಹೇಳಿದ್ದಾರೆ. ಆಗ ಚಂದನಾ ನಾನು ಮಾತನಾಡಲ್ಲ ಏನಿವಾಗ ಎಂದು ಪತ್ರಿಕ್ರಿಯಿಸಿದ್ದಾರೆ.

ಪ್ರತಿ ಮಾತಿಗೆ ಚಂದನಾ ವಾದ ಮಾಡುತ್ತಿರುವುದನ್ನು ನೋಡಿ ಶೈನ್, ಇದೆಲ್ಲ ನನ್ನ ಹತ್ತಿರ ಇಟ್ಟುಕೊಳ್ಳಬೇಡಿ. ಯಾರ ಹತ್ತಿರ ಇಟ್ಟಕೊಳ್ಳಬೇಕೋ ಅವರ ಹತ್ತಿರ ಇಟ್ಟುಕೊಳ್ಳಿ ಎಂದು ಅವಾಜ್ ಹಾಕಿದ್ದಾರೆ. ಶೈನ್ ಈ ರೀತಿ ಹೇಳುತ್ತಿದ್ದಂತೆ ಗಾರ್ಡನ್ ಏರಿಯಾದಲ್ಲಿ ಕುಳಿತ್ತಿದ್ದ ಚಂದನಾ ಅಳುತ್ತಾ ಮನೆಯೊಳಗೆ ಹೋಗಿದ್ದಾರೆ. ಚಂದನಾ ಅಳುತ್ತಿರುವುದನ್ನು ನೋಡಿ ಶೈನ್ ನಾನು ತಮಾಷೆ ಮಾಡಿದ್ದು, ಸಿರಿಯಸ್ ಆಗಿ ತಗೋಬೇಡ ಎಂದು ಚಂದನಾರನ್ನು ಸಮಾಧಾನ ಮಾಡಲು ಮುಂದಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KOLAR NEWS PAPER 25-12-2022
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?