ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.
ಚಂದನಾ ಅವರು ಟಾಸ್ಕ್ ಮಾಡಿ ಮೈ ಹಾಗೂ ತಲೆಯಲ್ಲೆಲ್ಲ ಮರಳು ಆಗಿದ್ದ ಕಾರಣ ಸ್ನಾನ ಮಾಡಿದ್ದರು. ಆದರೆ ಇದು ಶೈನ್ ಹಾಗೂ ಕಿಶನ್ ಅವರಿಗೆ ಇಷ್ಟವಾಗಲಿಲ್ಲ. ಬಿಗ್ ಬಾಸ್ ಹೇಳುವ ಮೊದಲೇ ನೀವು ಏಕೆ ಸ್ನಾನ ಮಾಡಿದ್ದೀರಿ ಎಂದು ಚಂದನಾರನ್ನು ಪ್ರಶ್ನಿಸಿದ್ದರು. ಆಗ ಚಂದನಾ ಬಿಗ್ ಬಾಸ್ ಆದೇಶ ನೀಡಿದ್ದರು. ಹಾಗಾಗಿ ನಾನು ಸ್ನಾನ ಮಾಡಿಕೊಂಡು ಬಂದೆ ಎಂದು ಹೇಳಿದ್ದಾರೆ. ಈ ವೇಳೆ ಶೈನ್ ಹಾಗೂ ಕಿಶನ್ ಬಿಗ್ ಬಾಸ್ ಬೇರೆ ಆದೇಶ ನೀಡಿದ್ದರು ಎಂದು ಹೇಳಿದ್ದಾರೆ.
ಶೈನ್ ತಲೆಯಿರಬೇಕು ಎಂದಿದ್ದಾರೆ. ಆಗ ಚಂದನಾ ನಮಗೆ ತಲೆಯಿಲ್ಲ, ಬ್ರೇನ್ ಇಲ್ಲ, ಲದ್ದಿಯಿದೆ ಎಂದಿದ್ದಾರೆ. ಲದ್ದಿಯನ್ನು ಆನೆಗೆ, ಎಮ್ಮೆ ವಿಚಾರಕ್ಕೆ ಬಳಕೆ ಮಾಡುತ್ತಾರೆ ಎಂಬ ಬಗ್ಗೆಯೇ ಸಾಕಷ್ಟು ಚರ್ಚೆ ನಡೆಯಿತು. “ಗಾರ್ಡನ್ ಪ್ರದೇಶಕ್ಕೆ ಬರುವಂತೆ ಬಿಗ್ ಬಾಸ್ ಆದೇಶ ನೀಡಿದ್ದರು. ಅವರು ಬೇರೆ ಆದೇಶ ನೀಡಿರಲಿಲ್ಲ. ಹಾಗಿದ್ದರೆ ನಾವು ಬ್ಯಾಗ್ ಎತ್ತಿಕೊಂಡು ಬಂದು ಗಾರ್ಡನ್ಗೆ ಬಂದು ಕೂರುತ್ತಿದ್ದೆವು ಎಂದರು ಶೈನ್. ಆಗ ನೀವು ಮಾಡಬೇಕಿತ್ತು ಎಂದಿದ್ದಾರೆ ಚಂದನಾ.”
ವಾದ-ವಿವಾದ ಹೆಚ್ಚಾಗುತ್ತಿದ್ದಂತೆ ಶೈನ್ ಹೋಗಮ್ಮ ಕಂಡಿದ್ದೀನಿ ಎಂದು ಹೇಳಿದ್ದಾರೆ. ಆಗ ಚಂದನಾ ಕಂಡಿದ್ದೀರಾ? ಹೌದು. ಮತ್ತೆ ಬಂದು ಅದು ಮಾಡು ಇದು ಮಾಡು ಎಂದು ಹೇಳಿ ಆಗ ನೋಡಿಕೊಳ್ಳುತ್ತೀನಿ ಎಂದು ಹೇಳಿದ್ದಾರೆ. ಇದರಿಂದ ಮತ್ತೆ ಕೋಪಗೊಂಡ ಶೈನ್ ನಾನು ಯಾವಾಗ ಅದು ಮಾಡು ಇದು ಮಾಡು ಎಂದು ಹೇಳಿದ್ದೇನೆ. ನಿನ್ನ ವಯಸ್ಸಿಗೆ ತಕ್ಕಂತೆ ಮಾತಾಡು, ಬಾಯಿಗೆ ಬಂದಂತೆ ಮಾತನಾಡಬೇಡ ಎಂದು ಚಂದನಾಗೆ ಹೇಳಿದ್ದಾರೆ. ಆಗ ಚಂದನಾ ನಾನು ಮಾತನಾಡಲ್ಲ ಏನಿವಾಗ ಎಂದು ಪತ್ರಿಕ್ರಿಯಿಸಿದ್ದಾರೆ.
ಪ್ರತಿ ಮಾತಿಗೆ ಚಂದನಾ ವಾದ ಮಾಡುತ್ತಿರುವುದನ್ನು ನೋಡಿ ಶೈನ್, ಇದೆಲ್ಲ ನನ್ನ ಹತ್ತಿರ ಇಟ್ಟುಕೊಳ್ಳಬೇಡಿ. ಯಾರ ಹತ್ತಿರ ಇಟ್ಟಕೊಳ್ಳಬೇಕೋ ಅವರ ಹತ್ತಿರ ಇಟ್ಟುಕೊಳ್ಳಿ ಎಂದು ಅವಾಜ್ ಹಾಕಿದ್ದಾರೆ. ಶೈನ್ ಈ ರೀತಿ ಹೇಳುತ್ತಿದ್ದಂತೆ ಗಾರ್ಡನ್ ಏರಿಯಾದಲ್ಲಿ ಕುಳಿತ್ತಿದ್ದ ಚಂದನಾ ಅಳುತ್ತಾ ಮನೆಯೊಳಗೆ ಹೋಗಿದ್ದಾರೆ. ಚಂದನಾ ಅಳುತ್ತಿರುವುದನ್ನು ನೋಡಿ ಶೈನ್ ನಾನು ತಮಾಷೆ ಮಾಡಿದ್ದು, ಸಿರಿಯಸ್ ಆಗಿ ತಗೋಬೇಡ ಎಂದು ಚಂದನಾರನ್ನು ಸಮಾಧಾನ ಮಾಡಲು ಮುಂದಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…