ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.

ಚಂದನಾ ಅವರು ಟಾಸ್ಕ್ ಮಾಡಿ ಮೈ ಹಾಗೂ ತಲೆಯಲ್ಲೆಲ್ಲ ಮರಳು ಆಗಿದ್ದ ಕಾರಣ ಸ್ನಾನ ಮಾಡಿದ್ದರು. ಆದರೆ ಇದು ಶೈನ್ ಹಾಗೂ ಕಿಶನ್ ಅವರಿಗೆ ಇಷ್ಟವಾಗಲಿಲ್ಲ. ಬಿಗ್ ಬಾಸ್ ಹೇಳುವ ಮೊದಲೇ ನೀವು ಏಕೆ ಸ್ನಾನ ಮಾಡಿದ್ದೀರಿ ಎಂದು ಚಂದನಾರನ್ನು ಪ್ರಶ್ನಿಸಿದ್ದರು. ಆಗ ಚಂದನಾ ಬಿಗ್ ಬಾಸ್ ಆದೇಶ ನೀಡಿದ್ದರು. ಹಾಗಾಗಿ ನಾನು ಸ್ನಾನ ಮಾಡಿಕೊಂಡು ಬಂದೆ ಎಂದು ಹೇಳಿದ್ದಾರೆ. ಈ ವೇಳೆ ಶೈನ್ ಹಾಗೂ ಕಿಶನ್ ಬಿಗ್ ಬಾಸ್ ಬೇರೆ ಆದೇಶ ನೀಡಿದ್ದರು ಎಂದು ಹೇಳಿದ್ದಾರೆ.

ಶೈನ್ ತಲೆಯಿರಬೇಕು ಎಂದಿದ್ದಾರೆ. ಆಗ ಚಂದನಾ ನಮಗೆ ತಲೆಯಿಲ್ಲ, ಬ್ರೇನ್ ಇಲ್ಲ, ಲದ್ದಿಯಿದೆ ಎಂದಿದ್ದಾರೆ. ಲದ್ದಿಯನ್ನು ಆನೆಗೆ, ಎಮ್ಮೆ ವಿಚಾರಕ್ಕೆ ಬಳಕೆ ಮಾಡುತ್ತಾರೆ ಎಂಬ ಬಗ್ಗೆಯೇ ಸಾಕಷ್ಟು ಚರ್ಚೆ ನಡೆಯಿತು. “ಗಾರ್ಡನ್ ಪ್ರದೇಶಕ್ಕೆ ಬರುವಂತೆ ಬಿಗ್ ಬಾಸ್ ಆದೇಶ ನೀಡಿದ್ದರು. ಅವರು ಬೇರೆ ಆದೇಶ ನೀಡಿರಲಿಲ್ಲ. ಹಾಗಿದ್ದರೆ ನಾವು ಬ್ಯಾಗ್ ಎತ್ತಿಕೊಂಡು ಬಂದು ಗಾರ್ಡನ್ಗೆ ಬಂದು ಕೂರುತ್ತಿದ್ದೆವು ಎಂದರು ಶೈನ್. ಆಗ ನೀವು ಮಾಡಬೇಕಿತ್ತು ಎಂದಿದ್ದಾರೆ ಚಂದನಾ.”

ವಾದ-ವಿವಾದ ಹೆಚ್ಚಾಗುತ್ತಿದ್ದಂತೆ ಶೈನ್ ಹೋಗಮ್ಮ ಕಂಡಿದ್ದೀನಿ ಎಂದು ಹೇಳಿದ್ದಾರೆ. ಆಗ ಚಂದನಾ ಕಂಡಿದ್ದೀರಾ? ಹೌದು. ಮತ್ತೆ ಬಂದು ಅದು ಮಾಡು ಇದು ಮಾಡು ಎಂದು ಹೇಳಿ ಆಗ ನೋಡಿಕೊಳ್ಳುತ್ತೀನಿ ಎಂದು ಹೇಳಿದ್ದಾರೆ. ಇದರಿಂದ ಮತ್ತೆ ಕೋಪಗೊಂಡ ಶೈನ್ ನಾನು ಯಾವಾಗ ಅದು ಮಾಡು ಇದು ಮಾಡು ಎಂದು ಹೇಳಿದ್ದೇನೆ. ನಿನ್ನ ವಯಸ್ಸಿಗೆ ತಕ್ಕಂತೆ ಮಾತಾಡು, ಬಾಯಿಗೆ ಬಂದಂತೆ ಮಾತನಾಡಬೇಡ ಎಂದು ಚಂದನಾಗೆ ಹೇಳಿದ್ದಾರೆ. ಆಗ ಚಂದನಾ ನಾನು ಮಾತನಾಡಲ್ಲ ಏನಿವಾಗ ಎಂದು ಪತ್ರಿಕ್ರಿಯಿಸಿದ್ದಾರೆ.

ಪ್ರತಿ ಮಾತಿಗೆ ಚಂದನಾ ವಾದ ಮಾಡುತ್ತಿರುವುದನ್ನು ನೋಡಿ ಶೈನ್, ಇದೆಲ್ಲ ನನ್ನ ಹತ್ತಿರ ಇಟ್ಟುಕೊಳ್ಳಬೇಡಿ. ಯಾರ ಹತ್ತಿರ ಇಟ್ಟಕೊಳ್ಳಬೇಕೋ ಅವರ ಹತ್ತಿರ ಇಟ್ಟುಕೊಳ್ಳಿ ಎಂದು ಅವಾಜ್ ಹಾಕಿದ್ದಾರೆ. ಶೈನ್ ಈ ರೀತಿ ಹೇಳುತ್ತಿದ್ದಂತೆ ಗಾರ್ಡನ್ ಏರಿಯಾದಲ್ಲಿ ಕುಳಿತ್ತಿದ್ದ ಚಂದನಾ ಅಳುತ್ತಾ ಮನೆಯೊಳಗೆ ಹೋಗಿದ್ದಾರೆ. ಚಂದನಾ ಅಳುತ್ತಿರುವುದನ್ನು ನೋಡಿ ಶೈನ್ ನಾನು ತಮಾಷೆ ಮಾಡಿದ್ದು, ಸಿರಿಯಸ್ ಆಗಿ ತಗೋಬೇಡ ಎಂದು ಚಂದನಾರನ್ನು ಸಮಾಧಾನ ಮಾಡಲು ಮುಂದಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ…
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…