ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೌರವ್, ನನ್ನ ತಂದೆ ಕುಲ್ಟಿಯಲ್ಲಿ ನೌಕರಿ ಮಾಡುತ್ತಿದ್ದರು. 2014ರಲ್ಲಿ ತಂದೆಯ ನಿಧನದ ಬಳಿಕ ಅಮ್ಮ ಮನೆಯಲ್ಲಿ ಏಕಾಂಗಿಯಾಗಿದ್ದಾರೆ ಎಂಬುವುದು ನನ್ನ ಅಭಿಪ್ರಾಯ. ನಾನು ಬೆಳಗ್ಗೆ ಏಳು ಗಂಟೆಗೆ ಕೆಲಸಕ್ಕಾಗಿ ಮನೆಯಿಂದ ಹೋದರೆ ರಾತ್ರಿ ಹಿಂದಿರುಗುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಓರ್ವ ಗೆಳೆಯನ ಅವಶ್ಯಕತೆ ಇರುತ್ತದೆ. ಮದುವೆ ಬಗ್ಗೆ ಅಮ್ಮನ ಜೊತೆ ಮಾತನಾಡಿದ್ದೇನೆ. ಅಮ್ಮ ಸಹ ಈ ಕುರಿತು ಯೋಚನೆ ಮಾಡುತ್ತಿದ್ದಾರೆ. ಏಕಾಂಗಿಯಾಗಿರುವ ಅಮ್ಮನಿಗೆ ಸಂಗಾತಿ ಹುಡುಕುವುದು ನಮ್ಮ ಕರ್ತವ್ಯ. ಹಾಗಾಗಿ ಪೋಸ್ಟ್ ಮಾಡಿದ್ದೇನೆ ಎಂದು ಹೇಳುತ್ತಾರೆ. ಇದನ್ನೂ ಓದಿ

ಜನರು ಬೆನ್ನ ಹಿಂದೆ ನೂರು ಮಾತನಾಡಬಹುದು. ಯಾರಿಗೂ ನನ್ನ ಮುಂದೆ ಮಾತನಾಡಲ್ಲ. ಸಮಾಜದಲ್ಲಿ ಮಾಡುವ ಪ್ರತಿಯೊಂದು ಕೆಲಸಗಳಿಗೆ ಕೊಂಕು ಮಾತನಾಡುವ ಜನ ಇರುತ್ತಾರೆ. ಹಾಗಾಗಿ ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ಕೆಲವರು ಪ್ರಚಾರ ಪಡೆದುಕೊಳ್ಳಲು ಈ ರೀತಿಯ ಪೋಸ್ಟ್ ಮಾಡಿದ್ದೇನೆ ಎಂದು ಮಾತನಾಡಿಕೊಂಡಿದ್ದಾರೆ. ಮುಂದೆ ಮಾತನಾಡದೇ ಇರುವ ಜನರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕೆಲವರು ಸಮಾಜಕ್ಕೆ ಹೆದರಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಾರೆ ಎಂದು ಗೌರವ್ ಬೇಸರ ವ್ಯಕ್ತಪಡಿಸುತ್ತಾರೆ.

ಫೇಸ್ಬುಕ್ ನಲ್ಲಿ ನನ್ನ ಮನವಿ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಎಂಜಿನಿಯರ್, ಡಾಕ್ಟರ್ ಮತ್ತು ಶಿಕ್ಷಕರು ಸೇರಿದಂತೆ ಹಲವರು ತಮ್ಮ ಬಯೋಡೇಟಾ ಕಳುಹಿಸಿದ್ದಾರೆ. ಇವುಗಳಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡುವ ಜವಾಬ್ದಾರಿ ನನ್ನ ಮೇಲಿದೆ ಎಂದು ಗೌರವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…
![]()
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…