ಸುದ್ದಿ

12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್..ಗಿನ್ನಿಸ್ ದಾಖಲೆಯಲ್ಲಿ ಮಿಂಚುತ್ತಿರುವ ಹುಬ್ಬಳ್ಳಿ ಬಾಲೆ..!

58

ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ.

ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು.

ವಿಆರ್‌ಎಲ್‌ ಕಂಪನಿಯ ಸಿಎಫ್‍ಒ ಆಗಿರುವ ಸುನೀಲ್ ಎಸ್. ನಲವಡಿ ಹಾಗೂ ದೀಪಾ ಎಸ್. ನಲವಡಿ ಅವರ ಪುತ್ರಿಯಾದ ಓಜಲ್, ಏಷ್ಯಾ ಬುಕ್ ಆಫ್ ರೆಕಾರ್ಡ್, ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದಂತೆ ಇದುವರೆಗೆ ಒಟ್ಟು 13 ದಾಖಲೆಗಳನ್ನು ನಿರ್ಮಿಸಿದ್ದಾಳೆ.

ಇದೀಗ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸ್ಕೇಟಿಂಗ್ ಮಾಡುವ ಮೂಲಕ ಸಾಧನೆ ಮಾಡಿದ್ದಾರೆ. ಓಜಲ್‍ಳಿಗೆ ಅಕ್ಷಯ ಸೂರ್ಯವಂಶಿ ಎಂಬವರು ತರಬೇತಿ ನೀಡಿದ್ದರು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…

  • ಜ್ಯೋತಿಷ್ಯ

    ಬರೋಬ್ಬರಿ 75 ವರ್ಷಗಳ ನಂತರ ಭೇಟಿಯಾದ ಪ್ರೇಮಿಗಳು….!

    75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…

  • inspirational, ಸಂಬಂಧ

    ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನನ್ನು ತಿರಸ್ಕರಿಸುವುದಕ್ಕೆ ತೆಗೆದುಕೊಳ್ಳುವ ಸಮಯ ಕೇವಲ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…

  • ಪ್ರೇಮ

    ಸಂಸದ ಮುನಿಸ್ವಾಮಿಗೆ ಕಿಸ್ ಕೊಟ್ಟ ಮಾಜಿ ಸಚಿವ ವರ್ತೂರ್ ಪ್ರಕಾಶ್

    ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…