ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು ಮನಸ್ಸಿಗೆ ವಿಶ್ರಾಂತಿ ಸಿಗಲು ಅನ್ನುವ ಸಲುವಾಗಿ ನಾವು ಪದೇ ಪದೇ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡುತ್ತೇವೆ.
ಆರೋಗ್ಯ ಶಾಸ್ತ್ರದ ಪ್ರಕಾರ ದಿನದ 24 ಘಂಟೆಯಲ್ಲಿ ಒಬ್ಬ ಮನುಷ್ಯ ಕನಿಷ್ಠವಾದರೂ 8 ಘಂಟೆ ನಿದ್ರೆಯನ್ನ ಮಾಡಬೇಕು, ದೇಹಕ್ಕೆ ಮತ್ತು ಮನಸ್ಸಿಗೆ ಶಾಂತಿಗೆ ಸಿಗಬೇಕು ಅಂದರೆ ಒಬ್ಬ ಮನುಷ್ಯನಿಗೆ ನಿದ್ರೆ ಬಹಳ ಆವಶ್ಯಕ. ಇನ್ನು ಒಬ್ಬ ಮನುಷ್ಯ 8 ಘಂಟೆಗಿಂತ ಕಡಿಮೆ ನಿದ್ರೆ ಮಾಡಿದರೆ ಅದೂ ಆತನ ದೇಹದ ಮೇಲೆ ಕ್ರಮೇಣವಾಗಿ ಕೆಟ್ಟ ಪರಿಣಾಮವನ್ನ ಸಾಧ್ಯತೆ ಜಾಸ್ತಿ ಇರುತ್ತದೆ. ಇನ್ನು ಮನಸ್ಸಿನ ಒತ್ತಡವನ್ನ ನಿವಾರಣೆ ಮಾಡಿಕೊಳ್ಳುವ ಸಲುವಾಗಿ ನಾವು ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನ ಮಾಡಿಕೊಂಡಿರುತ್ತೇವೆ ಮತ್ತು ಇದಕ್ಕೆ ವಿರುದ್ಧವಾಗಿ ಕೆಲಸವನ್ನ ಕೂಡ ಮಾಡುತ್ತೇವೆ.
ಸ್ನೇಹಿತರೆ ನಮಗೆ ಇರುವ ಈ ಚಹಾ ಮತ್ತು ಕಾಫಿಯ ಅಭ್ಯಾಸ ಕೇವಲ ಬೆಳಿಗ್ಗೆಯಿಂದ ಹಿಡಿದು ಸಂಜೆಯವರೆಗೆ ಇದ್ದರೆ ಮಾತ್ರ ಒಳ್ಳೆಯದು, ಹಾಗಾದರೆ ಸಂಜೆಯ ನಂತರ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ಏನಾಗುತ್ತದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ರಾತ್ರಿ ಊಟದ ಸಮಯದಲ್ಲಿ ಅಥವಾ ಮಲಗುವ ಸಮಯದಲ್ಲಿ ಚಹಾ ಮತ್ತು ಕಾಫಿಯನ್ನ ಸೇವನೆ ಮಾಡುವುದು ಆರೋಗ್ಯಕ್ಕೆ ಅಷ್ಟು ಸೂಕ್ತವಲ್ಲವಂತೆ. ಹೌದು ಸೇಹಿತರೇ ರಾತ್ರಿ ಕಾಫಿ ಸೇವನೆಯಿಂದ ನಮ್ಮ ದೇಹಕ್ಕೆ ಹಾನಿಯಾಗುತ್ತದೆ ಅದಕ್ಕೆ ಕಾರಣ ಕೆಫೆ, ಕೆಫೆ ಅಂಶ ನಮ್ಮ ದೇಹವನ್ನ ಸೇರಿದ ನಂತರ ಅದು ವ್ಯತಿರಿಕ್ತ ಪರಿಣಾಮವನ್ನ ಉಂಟುಮಾಡಿ ನಮ್ಮ ದೇವಹನ್ನ ಹಾಳುಮಾಡುತ್ತದೆ, ಹಾಗಾಗಿ ರಾತ್ರಿಯ ಸಮಯದಲ್ಲಿ ಕಾಫಿಯಿಂದ ದೂರ ಇರುವುದು ಬಹಳ ಒಳ್ಳೆಯದು.
ಇನ್ನು ಕಾಫಿಯಲ್ಲಿ ಇದು ಕೆಫೆ ಮತ್ತು ಇನ್ನಿತರೇ ಅಂಶಗಳು ಹೃದಯ ಮತ್ತು ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನ ಕೂಡ ಬೀರುತ್ತದೆ ಮತ್ತು ಮಾನಸಿಕ ಖಿನ್ನತೆಗೂ ಕೂಡ ಕಾರಣವಾಯುತ್ತದೆ. ಇನ್ನು ಗರ್ಭಿಣಿಯರು ಒಂದು ದಿನಕ್ಕೆ ಒಂದು ಲೋಟ ಕಾಫಿಯನ್ನ ಮಾತ್ರ ಕುಡಿಯುವುದು ಉತ್ತಮ, ಗರ್ಭಿಣಿ ಮಹಿಳೆ ಏನೇ ಆಹಾರವನ್ನ ಸೇವನೆ ಮಾಡಿದರೆ ಕೂಡ ಅದು ವೇಗವಾಗಿ ಗರ್ಭದಲ್ಲಿ ಇರುವ ಮಗುವಿಗೂ ಸೇರುತ್ತದೆ, ಇನ್ನು ಗರ್ಭದಲ್ಲಿ ಇರುವ ಮಗು ಕಾಫಿಯಲ್ಲಿ ಇರುವ ಕೆಫೆ ಅಂಶವನ್ನ ತುಂಬಾ ಸೂಕ್ಷ್ಮವಾಗಿ ಪ್ರತಿಕ್ರಿಯೆಯನ್ನ ನೀಡುತ್ತದೆ ಮತ್ತು ಈ ಕಾರಣಕ್ಕೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಜಾಸ್ತಿ ಇರುತ್ತದೆ, ಹಾಗಾಗಿ ಗರ್ಭಿಣಿಯರು ಕಾಫಿ ಕುಡಿಯದೆ ಇರುವುದು ಬಹಳ ಒಳ್ಳೆಯದು.
ಇನ್ನು ಕಾಫಿಯಲ್ಲಿ ಇರುವ ಕೆಫೆ ಅಂಶ ರಾತ್ರಿಯ ಸಮಯದಲ್ಲಿ ಊಟದ ನಂತರ ನಮಗೆ ನಿದ್ರೆ ಬರುವುದನ್ನ ತಪ್ಪಿಸುತ್ತದೆ ಮತ್ತು ನಿದ್ರೆ ಬರದಂತೆ ಮಾಡುತ್ತದೆ, ಇದು ಹೆಚ್ಚಿನ ಜನರ ಅನುಭವಕ್ಕೆ ಕೂಡ ಬಂದಿದೆ. ಇನ್ನು ಹೆಚ್ಚಾಗಿ ಕಾಫಿ ಅಥವಾ ಚಹಾ ಕುಡಿದರೆ ನಮ್ಮ ನಿದ್ರೆಯ ಪ್ರಮಾಣ ಕಡಿಮೆಯಾಗುತ್ತದೆ ಮತ್ತು ಇದರಿಂದ ನಮಗೆ ಕಾಯಿಲೆಗಳು ಬರುವ ಸಾಧ್ಯತೆ ಜಾಸ್ತಿ ಇದೆ ಕೆಲವು ಸಂಶೋಧನೆಗಳು ತಿಳಿಸಿದೆ. ಇನ್ನು ನಾವು ಕಾಫಿ ಅಥಾಕಾ ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡಿರುವ ನಮ್ಮ ಮಾನಸಿಕ ಒತ್ತಡದ ನಿವಾರಣೆಗಾಗಿ, ಹೆಚ್ಚಿನ ಕಾಫಿ ಮತ್ತು ಚಹಾದ ಸೇವನೆಯಿಂದ ಮನಸ್ಸಿನ ಒತ್ತಡ ನಿವಾರಣೆ ಆಗುತ್ತದೆ ನಿಜ ಆದರೆ ರಾತ್ರಿಯ ನಿದ್ರೆ ಹಾಳಾಗಿ ಮಾರನೇ ದಿನ ಆಯಾಸದ ಅನುಭವ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..