ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು ಮನಸ್ಸಿಗೆ ವಿಶ್ರಾಂತಿ ಸಿಗಲು ಅನ್ನುವ ಸಲುವಾಗಿ ನಾವು ಪದೇ ಪದೇ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡುತ್ತೇವೆ.

ಆರೋಗ್ಯ ಶಾಸ್ತ್ರದ ಪ್ರಕಾರ ದಿನದ 24 ಘಂಟೆಯಲ್ಲಿ ಒಬ್ಬ ಮನುಷ್ಯ ಕನಿಷ್ಠವಾದರೂ 8 ಘಂಟೆ ನಿದ್ರೆಯನ್ನ ಮಾಡಬೇಕು, ದೇಹಕ್ಕೆ ಮತ್ತು ಮನಸ್ಸಿಗೆ ಶಾಂತಿಗೆ ಸಿಗಬೇಕು ಅಂದರೆ ಒಬ್ಬ ಮನುಷ್ಯನಿಗೆ ನಿದ್ರೆ ಬಹಳ ಆವಶ್ಯಕ. ಇನ್ನು ಒಬ್ಬ ಮನುಷ್ಯ 8 ಘಂಟೆಗಿಂತ ಕಡಿಮೆ ನಿದ್ರೆ ಮಾಡಿದರೆ ಅದೂ ಆತನ ದೇಹದ ಮೇಲೆ ಕ್ರಮೇಣವಾಗಿ ಕೆಟ್ಟ ಪರಿಣಾಮವನ್ನ ಸಾಧ್ಯತೆ ಜಾಸ್ತಿ ಇರುತ್ತದೆ. ಇನ್ನು ಮನಸ್ಸಿನ ಒತ್ತಡವನ್ನ ನಿವಾರಣೆ ಮಾಡಿಕೊಳ್ಳುವ ಸಲುವಾಗಿ ನಾವು ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನ ಮಾಡಿಕೊಂಡಿರುತ್ತೇವೆ ಮತ್ತು ಇದಕ್ಕೆ ವಿರುದ್ಧವಾಗಿ ಕೆಲಸವನ್ನ ಕೂಡ ಮಾಡುತ್ತೇವೆ.

ಸ್ನೇಹಿತರೆ ನಮಗೆ ಇರುವ ಈ ಚಹಾ ಮತ್ತು ಕಾಫಿಯ ಅಭ್ಯಾಸ ಕೇವಲ ಬೆಳಿಗ್ಗೆಯಿಂದ ಹಿಡಿದು ಸಂಜೆಯವರೆಗೆ ಇದ್ದರೆ ಮಾತ್ರ ಒಳ್ಳೆಯದು, ಹಾಗಾದರೆ ಸಂಜೆಯ ನಂತರ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ಏನಾಗುತ್ತದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ರಾತ್ರಿ ಊಟದ ಸಮಯದಲ್ಲಿ ಅಥವಾ ಮಲಗುವ ಸಮಯದಲ್ಲಿ ಚಹಾ ಮತ್ತು ಕಾಫಿಯನ್ನ ಸೇವನೆ ಮಾಡುವುದು ಆರೋಗ್ಯಕ್ಕೆ ಅಷ್ಟು ಸೂಕ್ತವಲ್ಲವಂತೆ. ಹೌದು ಸೇಹಿತರೇ ರಾತ್ರಿ ಕಾಫಿ ಸೇವನೆಯಿಂದ ನಮ್ಮ ದೇಹಕ್ಕೆ ಹಾನಿಯಾಗುತ್ತದೆ ಅದಕ್ಕೆ ಕಾರಣ ಕೆಫೆ, ಕೆಫೆ ಅಂಶ ನಮ್ಮ ದೇಹವನ್ನ ಸೇರಿದ ನಂತರ ಅದು ವ್ಯತಿರಿಕ್ತ ಪರಿಣಾಮವನ್ನ ಉಂಟುಮಾಡಿ ನಮ್ಮ ದೇವಹನ್ನ ಹಾಳುಮಾಡುತ್ತದೆ, ಹಾಗಾಗಿ ರಾತ್ರಿಯ ಸಮಯದಲ್ಲಿ ಕಾಫಿಯಿಂದ ದೂರ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇದು ಕೆಫೆ ಮತ್ತು ಇನ್ನಿತರೇ ಅಂಶಗಳು ಹೃದಯ ಮತ್ತು ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನ ಕೂಡ ಬೀರುತ್ತದೆ ಮತ್ತು ಮಾನಸಿಕ ಖಿನ್ನತೆಗೂ ಕೂಡ ಕಾರಣವಾಯುತ್ತದೆ. ಇನ್ನು ಗರ್ಭಿಣಿಯರು ಒಂದು ದಿನಕ್ಕೆ ಒಂದು ಲೋಟ ಕಾಫಿಯನ್ನ ಮಾತ್ರ ಕುಡಿಯುವುದು ಉತ್ತಮ, ಗರ್ಭಿಣಿ ಮಹಿಳೆ ಏನೇ ಆಹಾರವನ್ನ ಸೇವನೆ ಮಾಡಿದರೆ ಕೂಡ ಅದು ವೇಗವಾಗಿ ಗರ್ಭದಲ್ಲಿ ಇರುವ ಮಗುವಿಗೂ ಸೇರುತ್ತದೆ, ಇನ್ನು ಗರ್ಭದಲ್ಲಿ ಇರುವ ಮಗು ಕಾಫಿಯಲ್ಲಿ ಇರುವ ಕೆಫೆ ಅಂಶವನ್ನ ತುಂಬಾ ಸೂಕ್ಷ್ಮವಾಗಿ ಪ್ರತಿಕ್ರಿಯೆಯನ್ನ ನೀಡುತ್ತದೆ ಮತ್ತು ಈ ಕಾರಣಕ್ಕೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಜಾಸ್ತಿ ಇರುತ್ತದೆ, ಹಾಗಾಗಿ ಗರ್ಭಿಣಿಯರು ಕಾಫಿ ಕುಡಿಯದೆ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇರುವ ಕೆಫೆ ಅಂಶ ರಾತ್ರಿಯ ಸಮಯದಲ್ಲಿ ಊಟದ ನಂತರ ನಮಗೆ ನಿದ್ರೆ ಬರುವುದನ್ನ ತಪ್ಪಿಸುತ್ತದೆ ಮತ್ತು ನಿದ್ರೆ ಬರದಂತೆ ಮಾಡುತ್ತದೆ, ಇದು ಹೆಚ್ಚಿನ ಜನರ ಅನುಭವಕ್ಕೆ ಕೂಡ ಬಂದಿದೆ. ಇನ್ನು ಹೆಚ್ಚಾಗಿ ಕಾಫಿ ಅಥವಾ ಚಹಾ ಕುಡಿದರೆ ನಮ್ಮ ನಿದ್ರೆಯ ಪ್ರಮಾಣ ಕಡಿಮೆಯಾಗುತ್ತದೆ ಮತ್ತು ಇದರಿಂದ ನಮಗೆ ಕಾಯಿಲೆಗಳು ಬರುವ ಸಾಧ್ಯತೆ ಜಾಸ್ತಿ ಇದೆ ಕೆಲವು ಸಂಶೋಧನೆಗಳು ತಿಳಿಸಿದೆ. ಇನ್ನು ನಾವು ಕಾಫಿ ಅಥಾಕಾ ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡಿರುವ ನಮ್ಮ ಮಾನಸಿಕ ಒತ್ತಡದ ನಿವಾರಣೆಗಾಗಿ, ಹೆಚ್ಚಿನ ಕಾಫಿ ಮತ್ತು ಚಹಾದ ಸೇವನೆಯಿಂದ ಮನಸ್ಸಿನ ಒತ್ತಡ ನಿವಾರಣೆ ಆಗುತ್ತದೆ ನಿಜ ಆದರೆ ರಾತ್ರಿಯ ನಿದ್ರೆ ಹಾಳಾಗಿ ಮಾರನೇ ದಿನ ಆಯಾಸದ ಅನುಭವ ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…