News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಆರೋಗ್ಯ

ಚಹಾ ಮತ್ತು ಕಾಫಿ ಪ್ರಿಯರಿಗೆ ಶಾಕಿಂಗ್ ಸುದ್ದಿ, ಓದಿ ಆರೋಗ್ಯ ಕಾಪಾಡಿಕೊಳ್ಳಿ.

57

ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು ಮನಸ್ಸಿಗೆ ವಿಶ್ರಾಂತಿ ಸಿಗಲು ಅನ್ನುವ ಸಲುವಾಗಿ ನಾವು ಪದೇ ಪದೇ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡುತ್ತೇವೆ.

ಆರೋಗ್ಯ ಶಾಸ್ತ್ರದ ಪ್ರಕಾರ ದಿನದ 24 ಘಂಟೆಯಲ್ಲಿ ಒಬ್ಬ ಮನುಷ್ಯ ಕನಿಷ್ಠವಾದರೂ 8 ಘಂಟೆ ನಿದ್ರೆಯನ್ನ ಮಾಡಬೇಕು, ದೇಹಕ್ಕೆ ಮತ್ತು ಮನಸ್ಸಿಗೆ ಶಾಂತಿಗೆ ಸಿಗಬೇಕು ಅಂದರೆ ಒಬ್ಬ ಮನುಷ್ಯನಿಗೆ ನಿದ್ರೆ ಬಹಳ ಆವಶ್ಯಕ. ಇನ್ನು ಒಬ್ಬ ಮನುಷ್ಯ 8 ಘಂಟೆಗಿಂತ ಕಡಿಮೆ ನಿದ್ರೆ ಮಾಡಿದರೆ ಅದೂ ಆತನ ದೇಹದ ಮೇಲೆ ಕ್ರಮೇಣವಾಗಿ ಕೆಟ್ಟ ಪರಿಣಾಮವನ್ನ ಸಾಧ್ಯತೆ ಜಾಸ್ತಿ ಇರುತ್ತದೆ. ಇನ್ನು ಮನಸ್ಸಿನ ಒತ್ತಡವನ್ನ ನಿವಾರಣೆ ಮಾಡಿಕೊಳ್ಳುವ ಸಲುವಾಗಿ ನಾವು ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನ ಮಾಡಿಕೊಂಡಿರುತ್ತೇವೆ ಮತ್ತು ಇದಕ್ಕೆ ವಿರುದ್ಧವಾಗಿ ಕೆಲಸವನ್ನ ಕೂಡ ಮಾಡುತ್ತೇವೆ.

ಸ್ನೇಹಿತರೆ ನಮಗೆ ಇರುವ ಈ ಚಹಾ ಮತ್ತು ಕಾಫಿಯ ಅಭ್ಯಾಸ ಕೇವಲ ಬೆಳಿಗ್ಗೆಯಿಂದ ಹಿಡಿದು ಸಂಜೆಯವರೆಗೆ ಇದ್ದರೆ ಮಾತ್ರ ಒಳ್ಳೆಯದು, ಹಾಗಾದರೆ ಸಂಜೆಯ ನಂತರ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ಏನಾಗುತ್ತದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ರಾತ್ರಿ ಊಟದ ಸಮಯದಲ್ಲಿ ಅಥವಾ ಮಲಗುವ ಸಮಯದಲ್ಲಿ ಚಹಾ ಮತ್ತು ಕಾಫಿಯನ್ನ ಸೇವನೆ ಮಾಡುವುದು ಆರೋಗ್ಯಕ್ಕೆ ಅಷ್ಟು ಸೂಕ್ತವಲ್ಲವಂತೆ. ಹೌದು ಸೇಹಿತರೇ ರಾತ್ರಿ ಕಾಫಿ ಸೇವನೆಯಿಂದ ನಮ್ಮ ದೇಹಕ್ಕೆ ಹಾನಿಯಾಗುತ್ತದೆ ಅದಕ್ಕೆ ಕಾರಣ ಕೆಫೆ, ಕೆಫೆ ಅಂಶ ನಮ್ಮ ದೇಹವನ್ನ ಸೇರಿದ ನಂತರ ಅದು ವ್ಯತಿರಿಕ್ತ ಪರಿಣಾಮವನ್ನ ಉಂಟುಮಾಡಿ ನಮ್ಮ ದೇವಹನ್ನ ಹಾಳುಮಾಡುತ್ತದೆ, ಹಾಗಾಗಿ ರಾತ್ರಿಯ ಸಮಯದಲ್ಲಿ ಕಾಫಿಯಿಂದ ದೂರ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇದು ಕೆಫೆ ಮತ್ತು ಇನ್ನಿತರೇ ಅಂಶಗಳು ಹೃದಯ ಮತ್ತು ಆರೋಗ್ಯಕ್ಕೆ ಕೆಟ್ಟ ಪರಿಣಾಮವನ್ನ ಕೂಡ ಬೀರುತ್ತದೆ ಮತ್ತು ಮಾನಸಿಕ ಖಿನ್ನತೆಗೂ ಕೂಡ ಕಾರಣವಾಯುತ್ತದೆ. ಇನ್ನು ಗರ್ಭಿಣಿಯರು ಒಂದು ದಿನಕ್ಕೆ ಒಂದು ಲೋಟ ಕಾಫಿಯನ್ನ ಮಾತ್ರ ಕುಡಿಯುವುದು ಉತ್ತಮ, ಗರ್ಭಿಣಿ ಮಹಿಳೆ ಏನೇ ಆಹಾರವನ್ನ ಸೇವನೆ ಮಾಡಿದರೆ ಕೂಡ ಅದು ವೇಗವಾಗಿ ಗರ್ಭದಲ್ಲಿ ಇರುವ ಮಗುವಿಗೂ ಸೇರುತ್ತದೆ, ಇನ್ನು ಗರ್ಭದಲ್ಲಿ ಇರುವ ಮಗು ಕಾಫಿಯಲ್ಲಿ ಇರುವ ಕೆಫೆ ಅಂಶವನ್ನ ತುಂಬಾ ಸೂಕ್ಷ್ಮವಾಗಿ ಪ್ರತಿಕ್ರಿಯೆಯನ್ನ ನೀಡುತ್ತದೆ ಮತ್ತು ಈ ಕಾರಣಕ್ಕೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಜಾಸ್ತಿ ಇರುತ್ತದೆ, ಹಾಗಾಗಿ ಗರ್ಭಿಣಿಯರು ಕಾಫಿ ಕುಡಿಯದೆ ಇರುವುದು ಬಹಳ ಒಳ್ಳೆಯದು.

ಇನ್ನು ಕಾಫಿಯಲ್ಲಿ ಇರುವ ಕೆಫೆ ಅಂಶ ರಾತ್ರಿಯ ಸಮಯದಲ್ಲಿ ಊಟದ ನಂತರ ನಮಗೆ ನಿದ್ರೆ ಬರುವುದನ್ನ ತಪ್ಪಿಸುತ್ತದೆ ಮತ್ತು ನಿದ್ರೆ ಬರದಂತೆ ಮಾಡುತ್ತದೆ, ಇದು ಹೆಚ್ಚಿನ ಜನರ ಅನುಭವಕ್ಕೆ ಕೂಡ ಬಂದಿದೆ.  ಇನ್ನು ಹೆಚ್ಚಾಗಿ ಕಾಫಿ ಅಥವಾ ಚಹಾ ಕುಡಿದರೆ ನಮ್ಮ ನಿದ್ರೆಯ ಪ್ರಮಾಣ ಕಡಿಮೆಯಾಗುತ್ತದೆ ಮತ್ತು ಇದರಿಂದ ನಮಗೆ ಕಾಯಿಲೆಗಳು ಬರುವ ಸಾಧ್ಯತೆ ಜಾಸ್ತಿ ಇದೆ ಕೆಲವು ಸಂಶೋಧನೆಗಳು ತಿಳಿಸಿದೆ. ಇನ್ನು ನಾವು ಕಾಫಿ ಅಥಾಕಾ ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡಿರುವ ನಮ್ಮ ಮಾನಸಿಕ ಒತ್ತಡದ ನಿವಾರಣೆಗಾಗಿ, ಹೆಚ್ಚಿನ ಕಾಫಿ ಮತ್ತು ಚಹಾದ ಸೇವನೆಯಿಂದ ಮನಸ್ಸಿನ ಒತ್ತಡ ನಿವಾರಣೆ ಆಗುತ್ತದೆ ನಿಜ ಆದರೆ ರಾತ್ರಿಯ ನಿದ್ರೆ ಹಾಳಾಗಿ ಮಾರನೇ ದಿನ ಆಯಾಸದ ಅನುಭವ ಆಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ಸುದ್ದಿ

    ಮಳೆಯಿಂದಾಗಿ ಈರುಳ್ಳಿ ಪೂರೈಕೆ ಕುಸಿತವಾದ ಕಾರಣ; ಗಗನಕ್ಕೇರಿದ ಈರುಳ್ಳಿ ದರ,.! ಇಲ್ಲಿದೆ ಮಾಹಿತಿ,…

    ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್‌, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…

  • ದೇಶ-ವಿದೇಶ

    ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ

  • ಸ್ಪೂರ್ತಿ

    ಓದಿಲ್ಲ,ಬರೆದಿಲ್ಲ ಈ ಅಜ್ಜಿಗೆ ಸಿಕ್ಕಿದೆ ರಾಷ್ಟ್ರ ಪ್ರಶಸ್ತಿ ಗರಿಮೆ..!ಎಲ್ಲರಿಗೂ ಸ್ಪೂರ್ತಿ ಈ ಅಜ್ಜಿ…ತಿಳಿಯಲು ಈ ಲೇಖನ ಓದಿ…

    ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಯಾವ ರೀತಿ ಆಹಾರ ಸೇವನೆ ಮಾಡಿದರೆ ಕರೋನ ವೈರಸ್ ಬರುತ್ತದೆ ಮತ್ತು ಬರುವುದಿಲ್ಲ ಗೊತ್ತಾ, ತಿಳಿದುಕೊಳ್ಳಿ.

    ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…