ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್ ಬರ್ಡ್ ಎಂದು ಹೇಳಲಾಗಿದೆ. ‘ಬ್ಯಾನ್ ಬಾಯ್ ಸಹೀದ್’ ಎನ್ನುವ ಫೇಸ್ಬುಕ್ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್ ಬರ್ಡ್. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ.
ಆದರೆ ನಿಜಕ್ಕೂ ಇದು ಹಮ್ಮಿಂಗ್ ಬರ್ಡ್ ಹೌದೇ ಎಂದು ಇಂಡಿಯಾ ಟು ಡೇ ಆ್ಯಂಟಿ ಫೇಕ್ನ್ಯೂಸ್ ರೂಮ್ ಪರಿಶೀಲನೆಗೆ ಮುಂದಾದಾಗ ಇದು ಹಮ್ಮಿಂಗ್ ಬರ್ಡ್ ಅಲ್ಲ, ಕಲಾವಿದರೊಬ್ಬರ ಕೈಚಳಕದಲ್ಲಿ ರಚನೆಯಾದ ಕಲೆ ಎಂದು ತಿಳಿದುಬಂದಿದೆ. ರಿವರ್ಸ್ ಇಮೇಜ್ನಲ್ಲಿ ಇದರ ಮೂಲದ ಬಗ್ಗೆ ಉತ್ತರ ಲಭಿಸಿದ್ದು, ಫೋಟೋ ವೆಬ್ಸೈಟ್ವೊಂದರಲ್ಲಿ ಇದೇ ಫೋಟೋ ಕಂಡು ಬಂದಿದೆ. ಅದರಲ್ಲಿ ‘ಮಲಿನಿಕ್ ಮಿನಿಯೇಚರ್ಸ್’ ಎಂದು ಫೋಟೋಕ್ರೆಡಿಟ್ ನೀಡಲಾಗಿದೆ.
ಇದರ ಜಾಡು ಹಿಡಿದು ಹುಡುಕ ಹೊರಟಾಗ ವೈರಲ್ ಆಗಿರುವ ಫೋಟೋದ ಕಲೆಗಾರ್ತಿ ಅಮೆರಿಕ ಮೂಲಕ ಇನಾ ಎಂದು ತಿಳಿದುಬಂದಿದೆ. ಇನಾ ತಮ್ಮಫೇಸ್ಬುಕ್ ಪೇಜ್ನಲ್ಲಿ ಈ ಫೋಟೋವನ್ನು ಪೋಸ್ಟ್ ಕೂಡ ಮಾಡಿದ್ದಾರೆ. ಅವರು ತಮ್ಮ ಹೆಸರು ಇನಾ. ಬಲ್ಗಾರಿಯಾ ಮೂಲದವರಾಗಿದ್ದು, ಸದ್ಯಅಮೆರಿಕದಲ್ಲಿ ನೆಲೆಸುತ್ತಿರುವುದಾಗಿಪ್ರೊಫೈಲ್ನಲ್ಲಿ ಬರೆದುಕೊಂಡಿದ್ದಾರೆ. ಜಗತ್ತಿನ ಅತಿ ಪುಟ್ಟಪಕ್ಷಿಗಳೆಂದರೆ ಹಮ್ಮಿಂಗ್ಬರ್ಡ್ ನಿಜ. ಅವು ಸಾಮಾನ್ಯವಾಗಿ 3-5 ಇಂಚುಸುತ್ತಳತೆ ಇರುತ್ತವೆ. ಅವುಗಳಲ್ಲಿ ಅತಿ ಚಿಕ್ಕದು 2 ಇಂಚು ಸುತ್ತಳತೆ ಹೊಂದಿದೆ. ಆದರೆ ಆದರೆ ಫೋಟೋದಲ್ಲಿರುವುದು ಹಮ್ಮಿಂಗ್ಬರ್ಡ್ ಅಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು. ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.