ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಪಾಗಲ್ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್ವೇರ್ ಎಂಜಿನಿಯರ್ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ ಅಂತ’ ಹಠ ಮಾಡಿಕೊಂಡು ಹುಡ್ಗಿ ಮನೆ ಮುಂದೆ ಹುಡುಗ ಪ್ರತಿಭಟನೆ ಮಾಡುತ್ತಿದ್ದಾರೆ. ಸದ್ಯ ಅವರು ಸಿಡ್ನಿಯಲ್ಲಿಯೇ ಖಾಯಂ ನಿವಾಸಿಯಾಗಿದ್ದಾರೆ. ಮ್ಯಾಟರಮೋನಿಯಲ್ಲಿ ಶ್ವೇತಾ ಎಂಬ ಯುವತಿಯನ್ನು ನೋಡಿ ಹೆಚ್ಚು ಕಡಿಮೆ ತಲೆಕೆಡಿಸಿಕೊಂಡಿದ್ದಾರೆ.
ಅಷ್ಟೇ ಅಲ್ಲದೇ, ಚಕ್ರವರ್ತಿ ಅವರು ಹುಡುಗಿಯ ಮನೆಯವರೊಂದಿಗೆ ಮದುವೆ ಬಗ್ಗೆ ಮಾತುಕತೆ ಸಹ ನಡೆಸಿದ್ದರು. ಮೊದ ಮೊದಲಿಗೆ ಹುಡುಗಿಯ ಕುಟುಂಬದವರು ಮದುವೆಗೆ ಒಪ್ಪಿಕೊಂಡಿದ್ದರು. ಆದರೆ, ಇಬ್ಬರ ಸಮುದಾಯ ಬೇರೆ ಬೇರೆಯಾದ ಪರಿಣಾಮ ಹುಡುಗಿಯ ಮನೆಯವರು ಮದುವೆಗೆ ನಿರಾಕರಣೆ ಮಾಡಿದ್ದಾರೆ.ಇನ್ನು ಆ ಯುವಕ ಸಿಡ್ನಿ ಟು ಬೆಂಗಳೂರಿಗೆ ಆಗಮಿಸಿ ಹುಡುಗಿಯ ಜೊತೆ ಮಾತಕತೆ ಸಹ ನಡೆಸಿದ್ದರು.
ಚಕ್ರವರ್ತಿ ಇದೀಗ ಶ್ವೇತಾಳಯೊಂದಿಗೆ ಮದುವೆಯಾಗಲೇಬೇಕೆಂದು ಹುಡುಗಿಯ ಮನೆ ಮುಂದೆ ಕಳೆದ ನಾಲ್ಕು ದಿನಗಳಿಂದ ಹಗಲಿರುಳು ಧರಣಿ ನಡೆಸುತ್ತಿದ್ದಾರೆ. ಸದ್ಯ ಪಾಗಲ್ ಪ್ರೇಮಿಯ ಕಾಟ ತಡೆಲಾಗದೇ ಹುಡ್ಗಿ ಕುಟುಂಬಸ್ಥರು ಮನೆ ಬಿಟ್ಟು ಬೇರೆಕಡೆ ಹೋಗಿದ್ದಾರೆ. ಚಕ್ರವರ್ತಿ ಅವರು ಮನವೊಲಿಸಲು ಪೊಲೀಸರು ಹರಸಾಹಸ. ಹುಡುಗಿಯೂ ಮದುವೆಗೆ ನಿರಾಕರಿಸಿ ಪೊಲೀಸರಿಗೆ ಪತ್ರ ಬರೆದುಕೊಟ್ಟರು ಕೂಡ ಆ ಯುವಕ ಮಾತ್ರ ನನಗೆ ಅವಳೇ ಬೇಕು, ಅವಳೊಂದಿಗೆ ಮದುವೆಯಾಗಲೇಬೇಕೆಂದು ಈ ಪ್ರೇಮಿ ಪಟ್ಟು ಹಿಡಿದುಕೊಂಡು ಕುಳಿತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….