News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

510

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. 

ಬಿಲ್ವಪತ್ರೆಯ ಪೂಜೆ ಶಿವನಿಗೆ ಬಹಳ ಪ್ರಿಯ. ಈ ಪತ್ರೆಗೆ ಮೂರು ದಳ, ಒಂದು ಕಾಂಡವಿರುತ್ತದೆ. ಆದುದರಿಂದ ಇದಕ್ಕೆ ಬಿಲ್ವ ಎಂಬ ಹೆಸರು ಬಂತು. ಈ ಮೂರು ದಳಗಳಿಗೆ ಅಧ್ಯಾತ್ಮಿಕವಾಗಿ ಪೂಜಕ, ಪೂಜ್ಯಂ ಮತ್ತು ಪೂಜ ಎಂದು ಅರ್ಥವಿದೆ. ಇನ್ನೊಂದು ರೀತಿಯಲ್ಲಿ ಸ್ತೋತ್ರಂ, ಸ್ತುತ್ಯ ಮತ್ತು ಸ್ತುತಿ ಎಂದೂ ಅರ್ಥವಿದೆ.

ಈ ಮೂರನ್ನು ಬೇರೆ ಬೇರೆಯಾಗಿ ಭಾವಿಸುವುದೇ ತ್ರಿಪುಟಿಜ್ಞಾನ. ಈ ಬಿಲ್ವ ಪತ್ರೆಯ ಪೂಜಕನೂ ನೀನೇ, ಪೂಜಿಸಲ್ಪಡುವವನೂ ನೀನೇ, ಪೂಜಾಕ್ರಿಯೆಯೂ ನೀನೇ ಎಂಬ ಭಾವದಿಂದ ಅಭೇದ ಬುದ್ಧಿಯಿಂದ ಪೂಜಿಸುವುದೇ ಸರಿಯಾದ ವಿಧಾನ ಹಾಗೂ ಪುಣ್ಯ ಫಲಪ್ರದ.

ಈ ವಿಧವಾದ ಭಾವದಿಂದ ಪೂಜಿಸಿದಾಗಲೇ ಅಜ್ಞಾನ ಮತ್ತು ಪಾಪಕ್ಕೆ ಕಾರಣವಾದ ಈ ಜ್ಞಾನ ರಹಸ್ಯವನ್ನು ತಿಳಿದುಕೊಂಡು ಬಿಲ್ವ ಪತ್ರೆಯ ರೂಪದಲ್ಲಿ ತ್ರಿಪುಟಿ ಜ್ಞಾನವನ್ನು ನಿನ್ನ ಪಾದಗಳಿಗೆ ನಾನು ಸಮರ್ಪಿಸುತ್ತಿದ್ದೇನೆ ಎಂದು ಶಿಮೋಹಂ, ಶಿವೋಹಂ ಎಂಬ ಮಹಾಕಾವ್ಯ ಜ್ಞಾನವನ್ನು ಸ್ಥಿರಗೊಳಿಸುವುದೇ ಬಿಲ್ವಾರ್ಚನೆ.

ಈ ಬಿಲ್ವಪತ್ರೆಯ ಮೂರು ದಳಗಳಲ್ಲಿ ಎಡಗಡೆಯಿರುವುದು ಬ್ರಹ್ಮ, ಬಲಗಡೆಯಿರುವುದು ವಿಷ್ಣು ಮತ್ತು ಮಧ್ಯದಲ್ಲಿರುವುದು ಸದಾಶಿವನೆಂದು ಪುರಾಣ ಹೇಳಿದೆ. ಬಿಲ್ವಪತ್ರೆಯ ಮುಂಭಾಗದಲ್ಲಿ ಅಮೃತ, ಹಿಂಭಾಗದಲ್ಲಿ ಯಕ್ಷರು ಇರುತ್ತಾರೆ. ಈ ಬಿಲ್ವಪತ್ರೆ ಮರ ಕಾಶಿ ಕ್ಷೇತ್ರಕ್ಕೆ ಸರಿಸಮಾನ. ಈ ಮರ ಎಲ್ಲಿರುವುದೇ ಅಲ್ಲಿ ಶಿವನು ಲಿಂಗಾಕಾರದಲ್ಲಿ ನೆಲೆಸಿರುತ್ತಾನೆಂಬ ಪ್ರತೀತಿ ಇದೆ. ಈ ಬಿಲ್ವ ಮರ ಮನೆಯ ಈಶಾನ್ಯ ಭಾಗದಲ್ಲಿದ್ದರೆ ತೊಂದರೆ ಪರಿಹಾರವಾಗುತ್ತದೆ ಮತ್ತು ಐಶ್ವರ್ಯವುಂಟಾಗುತ್ತದೆ. ಮನೆಯ ಪಶ್ಚಿಮ ಭಾಗದಲ್ಲಿದ್ದರೆ ಸಂತಾನ ಲಭಿಸುತ್ತದೆ. ದಕ್ಷಿಣದಲ್ಲಿದ್ದರೆ ಯಮಬಾಧೆ ಇರುವುದಿಲ್ಲ.

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. ಬಿಲ್ವಪತ್ರೆ ಕಾಯಿಯನ್ನು ದೇವರ ಕೋಣೆ ಮತ್ತು ಹಾಲಿನಲ್ಲಿ ಈಶಾನ್ಯ ಮೂಲೆಯಲ್ಲಿ ಕಟ್ಟಿದರೆ ವಾಸ್ತುದೋಷ ಇದ್ದರೆ ನಿವಾರಣೆ ಆಗುವುದು. ನಿತ್ಯ ಬೆಳಗ್ಗೆ ಎದ್ದು ನಂತರ ಬಿಲ್ವ ಪತ್ರೆಯ ಮರವನ್ನು ನೋಡಿದರೆ ಆ ದಿನ ಪೂರ್ತಿ ಸಂತೋಷದಿಂದ ಇರಬಹುದು.

ಶಿವನನ್ನು ಒಂದು ಬಿಲ್ವಪತ್ರೆಯ ದಳದಿಂದ ಪೂಜಿಸಿದರೆ ಕೋಟಿ ಕನ್ಯದಾನ ಮಾಡಿದ ಫಲ ಸಿಗುತ್ತದೆ. ಎರಡರಿಂದ ಕಾಶಿಯಲ್ಲಿ ವಾಸಿಸಿದ ಫಲ, ಮೂರರಿಂದ ಸಾಲಿಗ್ರಾಮ ದಾನ ಮಾಡಿದ ಫಲ. ನಾಲ್ಕರಿಂದ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ಫಲ, ಐದರಿಂದ ಸಾವಿರಾರು ಜನರಿಗೆ ಅನ್ನದಾನ ಮಾಡಿದ ಫಲ ಹಾಗೂ ಜನ್ಮಜನ್ಮಗಳಲ್ಲಿ ಮಾಡಿದ ಪಾಪಗಳು ಪರಿಹಾರವಾಗುತ್ತವೆ ಎಂದು ಬಿಲ್ವಾಷ್ಟಕದಲ್ಲಿ ಹೇಳಿದೆ.

ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    “ಆಂಧ್ರ”ದಲ್ಲೂ “ಸುದೀಪ್‌ರ ಫ್ಯಾನ್ಸ್‌ ಕ್ಲಬ್‌” !!!

    ನಟ “ಸುದೀಪ್‌”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್‌. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್‌ರವರು ಟ್ವಿಟ್ಟರ್‌ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…

  • ಜ್ಯೋತಿಷ್ಯ

    ತಾಯಿ ಚಾಮುಂಡಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

    ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.