ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what
ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ.

ಬಿಲ್ವಪತ್ರೆಯ ಪೂಜೆ ಶಿವನಿಗೆ ಬಹಳ ಪ್ರಿಯ. ಈ ಪತ್ರೆಗೆ ಮೂರು ದಳ, ಒಂದು ಕಾಂಡವಿರುತ್ತದೆ. ಆದುದರಿಂದ ಇದಕ್ಕೆ ಬಿಲ್ವ ಎಂಬ ಹೆಸರು ಬಂತು. ಈ ಮೂರು ದಳಗಳಿಗೆ ಅಧ್ಯಾತ್ಮಿಕವಾಗಿ ಪೂಜಕ, ಪೂಜ್ಯಂ ಮತ್ತು ಪೂಜ ಎಂದು ಅರ್ಥವಿದೆ. ಇನ್ನೊಂದು ರೀತಿಯಲ್ಲಿ ಸ್ತೋತ್ರಂ, ಸ್ತುತ್ಯ ಮತ್ತು ಸ್ತುತಿ ಎಂದೂ ಅರ್ಥವಿದೆ.
ಈ ಮೂರನ್ನು ಬೇರೆ ಬೇರೆಯಾಗಿ ಭಾವಿಸುವುದೇ ತ್ರಿಪುಟಿಜ್ಞಾನ. ಈ ಬಿಲ್ವ ಪತ್ರೆಯ ಪೂಜಕನೂ ನೀನೇ, ಪೂಜಿಸಲ್ಪಡುವವನೂ ನೀನೇ, ಪೂಜಾಕ್ರಿಯೆಯೂ ನೀನೇ ಎಂಬ ಭಾವದಿಂದ ಅಭೇದ ಬುದ್ಧಿಯಿಂದ ಪೂಜಿಸುವುದೇ ಸರಿಯಾದ ವಿಧಾನ ಹಾಗೂ ಪುಣ್ಯ ಫಲಪ್ರದ.

ಈ ವಿಧವಾದ ಭಾವದಿಂದ ಪೂಜಿಸಿದಾಗಲೇ ಅಜ್ಞಾನ ಮತ್ತು ಪಾಪಕ್ಕೆ ಕಾರಣವಾದ ಈ ಜ್ಞಾನ ರಹಸ್ಯವನ್ನು ತಿಳಿದುಕೊಂಡು ಬಿಲ್ವ ಪತ್ರೆಯ ರೂಪದಲ್ಲಿ ತ್ರಿಪುಟಿ ಜ್ಞಾನವನ್ನು ನಿನ್ನ ಪಾದಗಳಿಗೆ ನಾನು ಸಮರ್ಪಿಸುತ್ತಿದ್ದೇನೆ ಎಂದು ಶಿಮೋಹಂ, ಶಿವೋಹಂ ಎಂಬ ಮಹಾಕಾವ್ಯ ಜ್ಞಾನವನ್ನು ಸ್ಥಿರಗೊಳಿಸುವುದೇ ಬಿಲ್ವಾರ್ಚನೆ.
ಈ ಬಿಲ್ವಪತ್ರೆಯ ಮೂರು ದಳಗಳಲ್ಲಿ ಎಡಗಡೆಯಿರುವುದು ಬ್ರಹ್ಮ, ಬಲಗಡೆಯಿರುವುದು ವಿಷ್ಣು ಮತ್ತು ಮಧ್ಯದಲ್ಲಿರುವುದು ಸದಾಶಿವನೆಂದು ಪುರಾಣ ಹೇಳಿದೆ. ಬಿಲ್ವಪತ್ರೆಯ ಮುಂಭಾಗದಲ್ಲಿ ಅಮೃತ, ಹಿಂಭಾಗದಲ್ಲಿ ಯಕ್ಷರು ಇರುತ್ತಾರೆ. ಈ ಬಿಲ್ವಪತ್ರೆ ಮರ ಕಾಶಿ ಕ್ಷೇತ್ರಕ್ಕೆ ಸರಿಸಮಾನ. ಈ ಮರ ಎಲ್ಲಿರುವುದೇ ಅಲ್ಲಿ ಶಿವನು ಲಿಂಗಾಕಾರದಲ್ಲಿ ನೆಲೆಸಿರುತ್ತಾನೆಂಬ ಪ್ರತೀತಿ ಇದೆ. ಈ ಬಿಲ್ವ ಮರ ಮನೆಯ ಈಶಾನ್ಯ ಭಾಗದಲ್ಲಿದ್ದರೆ ತೊಂದರೆ ಪರಿಹಾರವಾಗುತ್ತದೆ ಮತ್ತು ಐಶ್ವರ್ಯವುಂಟಾಗುತ್ತದೆ. ಮನೆಯ ಪಶ್ಚಿಮ ಭಾಗದಲ್ಲಿದ್ದರೆ ಸಂತಾನ ಲಭಿಸುತ್ತದೆ. ದಕ್ಷಿಣದಲ್ಲಿದ್ದರೆ ಯಮಬಾಧೆ ಇರುವುದಿಲ್ಲ.

ಬಿಲ್ವಪತ್ರೆಯಿಂದ ತೋರಣ ಕಟ್ಟಿದರೆ ಯಾವ ದುಷ್ಟ ಶಕ್ತಿಗಳೂ ಒಳಬರುವುದಿಲ್ಲ. ಶಿವನಿಗೆ ಪೂಜೆ ಮಾಡಿದ ಬಿಲ್ವಪತ್ರೆಯನ್ನು ನಿತ್ಯ ನೀರಿಗೆ ಹಾಕಿ 3 ಗಂಟೆ ನಂತರ ಆ ನೀರನ್ನು ಸೇವಿಸಿದರೆ ಆರೋಗ್ಯವೂ ಉತ್ತಮವಿರುತ್ತದೆ. ಬಿಲ್ವಪತ್ರೆ ಕಾಯಿಯನ್ನು ದೇವರ ಕೋಣೆ ಮತ್ತು ಹಾಲಿನಲ್ಲಿ ಈಶಾನ್ಯ ಮೂಲೆಯಲ್ಲಿ ಕಟ್ಟಿದರೆ ವಾಸ್ತುದೋಷ ಇದ್ದರೆ ನಿವಾರಣೆ ಆಗುವುದು. ನಿತ್ಯ ಬೆಳಗ್ಗೆ ಎದ್ದು ನಂತರ ಬಿಲ್ವ ಪತ್ರೆಯ ಮರವನ್ನು ನೋಡಿದರೆ ಆ ದಿನ ಪೂರ್ತಿ ಸಂತೋಷದಿಂದ ಇರಬಹುದು.
ಶಿವನನ್ನು ಒಂದು ಬಿಲ್ವಪತ್ರೆಯ ದಳದಿಂದ ಪೂಜಿಸಿದರೆ ಕೋಟಿ ಕನ್ಯದಾನ ಮಾಡಿದ ಫಲ ಸಿಗುತ್ತದೆ. ಎರಡರಿಂದ ಕಾಶಿಯಲ್ಲಿ ವಾಸಿಸಿದ ಫಲ, ಮೂರರಿಂದ ಸಾಲಿಗ್ರಾಮ ದಾನ ಮಾಡಿದ ಫಲ. ನಾಲ್ಕರಿಂದ ಶಿವಲಿಂಗ ಪ್ರತಿಷ್ಠಾಪನೆ ಮಾಡಿದ ಫಲ, ಐದರಿಂದ ಸಾವಿರಾರು ಜನರಿಗೆ ಅನ್ನದಾನ ಮಾಡಿದ ಫಲ ಹಾಗೂ ಜನ್ಮಜನ್ಮಗಳಲ್ಲಿ ಮಾಡಿದ ಪಾಪಗಳು ಪರಿಹಾರವಾಗುತ್ತವೆ ಎಂದು ಬಿಲ್ವಾಷ್ಟಕದಲ್ಲಿ ಹೇಳಿದೆ.
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…