ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು ನಡೆಸಿದ ಹಲವು ಸಂಶೋಧನೆಗಳು ಈ ಬಗ್ಗೆ ಸತ್ಯ ಹೇಳಿದೆ. ಹಾಗಾದರೆ ಅಳುವುದರಿಂದ ದೇಹದಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಅಳುವುದರಿಂದ ಈ ಐದು ಅರೋಗ್ಯ ಸಮಸ್ಯೆಯನ್ನು ದೂರಮಾಡಬಹುದು ಎಂದು ಈ ಅಧ್ಯಯನ ತಿಳಿಸಿದೆ, ಸಮಾಜವು ಸಾಮಾನ್ಯವಾಗಿ ಅಳುವುದನ್ನು ದೌರ್ಬಲ್ಯದ ಸಂಕೇತವಾಗಿ ನೋಡುತ್ತದೆ ಆದರೆ ನೀವು ಅಳಬೇಕು ಎಂದು ನಿಮಗೆ ಅನಿಸಿದರೆ ನಿಮ್ಮ ಕಣ್ಣೀರನ್ನು ತಡೆಹಿಡಿಯಬೇಡಿ ಮತ್ತು ಇದು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅಳುವಿನ ಈ ರಹಸ್ಯದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಮೊದಲನೆಯದಾಗಿ ಹೆಚ್ಚು ಸ್ಟ್ರೆಸ್ ಅಥವಾ ಒತ್ತಡದ ಸಂದರ್ಭದಲ್ಲಿ ಅಳುವುದು ಬಹಳ ಒಳ್ಳೆಯು ಎನ್ನಬಹುದು, ಒತ್ತಡದ ಸಂದರ್ಭದಲ್ಲಿ ಕಣ್ಣೀರು ಸುರಿಸುವುದರಿಂದ ರಿಲ್ಯಾಕ್ಸ್ ಆಗಬಹುದು ಎಂದು ಸಂಶೋಧನೆ ತಿಳಿಸಿದೆ ಮತ್ತು ಆ ಕ್ಷಣಕ್ಕೆ ಇದರ ಪರಿಣಾಮ ತಿಳಿಯದಿದ್ದರೂ ಸ್ವಲ್ಪ ಸಮಯದ ನಂತರ ದೇಹ ವಿಶ್ರಾಂತಿ ಪಡೆಯಲು ಅಳು ಸಹಕಾರಿ.

ಸಂಶೋಧಕರ ಪ್ರಕಾರ ಅಳುವುದು ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು (ಪಿಎನ್ಎಸ್) ಸಕ್ರಿಯಗೊಳಿಸುತ್ತದೆ, ಸಕ್ರಿಯಗೊಳಿಸಿದಾಗ ಪಿಎನ್ಎಸ್ ಮೆದುಳಿನ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಬೀರುತ್ತದೆ. ಎರಡನೆಯದಾಗಿ ಅಧಿಕ ರಕ್ತದೊತ್ತಡವು ಪಾರ್ಶ್ವವಾಯು, ಹೃದಯಾಘಾತ, ಹೃದಯ ವೈಫಲ್ಯ, ಬುದ್ಧಿಮಾಂದ್ಯತೆ ಮತ್ತು ಮೂತ್ರಪಿಂಡದ ವೈಫಲ್ಯದಂತಹ ಹಲವಾರು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು, ಆದರೆ ಒಳ್ಳೆಯ ಸುದ್ದಿ ಏನೆಂದರೆ ಹಲವಾರು ಅಧ್ಯಯನಗಳ ಪ್ರಕಾರ, ಅಳುವುದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಅಳುವುದು ನಾಡಿಯನ್ನು ಸ್ಥಿರಗೊಳಿಸುತ್ತದೆ. ಮೂರನೆಯದಾಗಿ ಸಂಶೋಧನೆಗಳ ಪ್ರಕಾರ ಭಾವನಾತ್ಮಕವಾಗಿ ಬರುವಂತಹ ಕಣ್ಣೀರಿನಲ್ಲಿ ಕೆಲವೊಂದು ವಿಷಕಾರಿ ಅಂಶಗಳು ಇರುತ್ತದೆ ಇದರಿಂದ ಅಳು ದೇಹದಲ್ಲಿರುವ ವಿಷವನ್ನು ಹೊರಹಾಕುತ್ತದೆ.

ಇಷ್ಟೇ ಅಲ್ಲದೆ ಅಳುವಾಗ ನಿಮ್ಮ ಕಣ್ಣಿನಿಂದ ಹರಿಯುವ ಕಣ್ಣೀರು ಕಣ್ಣುಗಳಿಂದ ಹೊಗೆ ಮತ್ತು ಧೂಳಿನಂತಹ ಅಂಶಗಳನ್ನು ತೆಗೆದುಹಾಕುತ್ತದೆ, ಇದರಿಂದಾಗಿ ಹಗುರವಾದ ಮನಸ್ಥಿತಿ ಉಂಟಾಗುತ್ತದೆ. ನಾಲ್ಕನೆಯದಾಗಿ ಅಳುವುದರಿಂದ ಸಿಗುವ ಮತ್ತೊಂದು ಉಪಯೋಗ ಎಂದರೆ ಅಳುವ ಮತ್ತೊಂದು ಆರೋಗ್ಯ ಲಾಭವೆಂದರೆ ಅದು ಕಣ್ಣಿಗೆ ತೇವಾಂಶವನ್ನು ನೀಡುತ್ತದೆ, ಅಳುವುದರಿಂದ ಕಣ್ಣು ಒಣಗುವುದು, ಕೆಂಪಾಗುವುದು ಮತ್ತು ತುರಿಕೆಯನ್ನು ತಡೆಯುವಲ್ಲಿ ಸಹಕರಿಸುತ್ತದೆ. ಕೊನೆಯದಾಗಿ ನೋವನ್ನು ಕಡಿಮೆ ಮಾಡಲು ಅಳು ಸಹಕಾರಿ ಎಂದು ಸಂಶೋಧನೆ ಹೇಳುತ್ತದೆ, ನಾವು ದೈಹಿಕವಾಗಿ ನೋವಲ್ಲಿದ್ದಾಗ ಕೂಡ ಕೆಲವೊಮ್ಮೆ ಕಣ್ಣೀರು ಹೊರಬರುತ್ತದೆ ಮತ್ತು ನೋವು ಸಂವೇದನೆಯನ್ನು ಕಡಿಮೆ ಮಾಡುವ ದೇಹದ ವಿಧಾನ ಇದು. ಹೀಗೆ ಅಳುವುದಂದ ಕಣ್ಣೀರು ಸುರಿಸುವುದರಿಂದ ಆಕ್ಸಿಟೋಸಿನ್ ಮತ್ತು ಎಂಡಾರ್ಫಿನ್ಗಳು ಬಿಡುಗಡೆಯಾಗುತ್ತವೆ. ಇವುಗಳು ಮನಸ್ಸನ್ನು ಹಗುರಗೊಳಿಸಿ ಮನಸ್ಥಿತಿಯನ್ನು ಸುಧಾರಿಸುತ್ತದೆ, ದಯವಿಟ್ಟು ಈ ಉತ್ಮ ವಿಷಯವನ್ನು ಎಲ್ಲರಿಗು ತಿಳಿಸುವ ಜವಾಬ್ದಾರಿ ನಿಮ್ಮದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…