ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು ನಡೆಸಿದ ಹಲವು ಸಂಶೋಧನೆಗಳು ಈ ಬಗ್ಗೆ ಸತ್ಯ ಹೇಳಿದೆ. ಹಾಗಾದರೆ ಅಳುವುದರಿಂದ ದೇಹದಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಅಳುವುದರಿಂದ ಈ ಐದು ಅರೋಗ್ಯ ಸಮಸ್ಯೆಯನ್ನು ದೂರಮಾಡಬಹುದು ಎಂದು ಈ ಅಧ್ಯಯನ ತಿಳಿಸಿದೆ, ಸಮಾಜವು ಸಾಮಾನ್ಯವಾಗಿ ಅಳುವುದನ್ನು ದೌರ್ಬಲ್ಯದ ಸಂಕೇತವಾಗಿ ನೋಡುತ್ತದೆ ಆದರೆ ನೀವು ಅಳಬೇಕು ಎಂದು ನಿಮಗೆ ಅನಿಸಿದರೆ ನಿಮ್ಮ ಕಣ್ಣೀರನ್ನು ತಡೆಹಿಡಿಯಬೇಡಿ ಮತ್ತು ಇದು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅಳುವಿನ ಈ ರಹಸ್ಯದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಮೊದಲನೆಯದಾಗಿ ಹೆಚ್ಚು ಸ್ಟ್ರೆಸ್ ಅಥವಾ ಒತ್ತಡದ ಸಂದರ್ಭದಲ್ಲಿ ಅಳುವುದು ಬಹಳ ಒಳ್ಳೆಯು ಎನ್ನಬಹುದು, ಒತ್ತಡದ ಸಂದರ್ಭದಲ್ಲಿ ಕಣ್ಣೀರು ಸುರಿಸುವುದರಿಂದ ರಿಲ್ಯಾಕ್ಸ್ ಆಗಬಹುದು ಎಂದು ಸಂಶೋಧನೆ ತಿಳಿಸಿದೆ ಮತ್ತು ಆ ಕ್ಷಣಕ್ಕೆ ಇದರ ಪರಿಣಾಮ ತಿಳಿಯದಿದ್ದರೂ ಸ್ವಲ್ಪ ಸಮಯದ ನಂತರ ದೇಹ ವಿಶ್ರಾಂತಿ ಪಡೆಯಲು ಅಳು ಸಹಕಾರಿ.

ಸಂಶೋಧಕರ ಪ್ರಕಾರ ಅಳುವುದು ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು (ಪಿಎನ್ಎಸ್) ಸಕ್ರಿಯಗೊಳಿಸುತ್ತದೆ, ಸಕ್ರಿಯಗೊಳಿಸಿದಾಗ ಪಿಎನ್ಎಸ್ ಮೆದುಳಿನ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಬೀರುತ್ತದೆ. ಎರಡನೆಯದಾಗಿ ಅಧಿಕ ರಕ್ತದೊತ್ತಡವು ಪಾರ್ಶ್ವವಾಯು, ಹೃದಯಾಘಾತ, ಹೃದಯ ವೈಫಲ್ಯ, ಬುದ್ಧಿಮಾಂದ್ಯತೆ ಮತ್ತು ಮೂತ್ರಪಿಂಡದ ವೈಫಲ್ಯದಂತಹ ಹಲವಾರು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು, ಆದರೆ ಒಳ್ಳೆಯ ಸುದ್ದಿ ಏನೆಂದರೆ ಹಲವಾರು ಅಧ್ಯಯನಗಳ ಪ್ರಕಾರ, ಅಳುವುದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಅಳುವುದು ನಾಡಿಯನ್ನು ಸ್ಥಿರಗೊಳಿಸುತ್ತದೆ. ಮೂರನೆಯದಾಗಿ ಸಂಶೋಧನೆಗಳ ಪ್ರಕಾರ ಭಾವನಾತ್ಮಕವಾಗಿ ಬರುವಂತಹ ಕಣ್ಣೀರಿನಲ್ಲಿ ಕೆಲವೊಂದು ವಿಷಕಾರಿ ಅಂಶಗಳು ಇರುತ್ತದೆ ಇದರಿಂದ ಅಳು ದೇಹದಲ್ಲಿರುವ ವಿಷವನ್ನು ಹೊರಹಾಕುತ್ತದೆ.

ಇಷ್ಟೇ ಅಲ್ಲದೆ ಅಳುವಾಗ ನಿಮ್ಮ ಕಣ್ಣಿನಿಂದ ಹರಿಯುವ ಕಣ್ಣೀರು ಕಣ್ಣುಗಳಿಂದ ಹೊಗೆ ಮತ್ತು ಧೂಳಿನಂತಹ ಅಂಶಗಳನ್ನು ತೆಗೆದುಹಾಕುತ್ತದೆ, ಇದರಿಂದಾಗಿ ಹಗುರವಾದ ಮನಸ್ಥಿತಿ ಉಂಟಾಗುತ್ತದೆ. ನಾಲ್ಕನೆಯದಾಗಿ ಅಳುವುದರಿಂದ ಸಿಗುವ ಮತ್ತೊಂದು ಉಪಯೋಗ ಎಂದರೆ ಅಳುವ ಮತ್ತೊಂದು ಆರೋಗ್ಯ ಲಾಭವೆಂದರೆ ಅದು ಕಣ್ಣಿಗೆ ತೇವಾಂಶವನ್ನು ನೀಡುತ್ತದೆ, ಅಳುವುದರಿಂದ ಕಣ್ಣು ಒಣಗುವುದು, ಕೆಂಪಾಗುವುದು ಮತ್ತು ತುರಿಕೆಯನ್ನು ತಡೆಯುವಲ್ಲಿ ಸಹಕರಿಸುತ್ತದೆ. ಕೊನೆಯದಾಗಿ ನೋವನ್ನು ಕಡಿಮೆ ಮಾಡಲು ಅಳು ಸಹಕಾರಿ ಎಂದು ಸಂಶೋಧನೆ ಹೇಳುತ್ತದೆ, ನಾವು ದೈಹಿಕವಾಗಿ ನೋವಲ್ಲಿದ್ದಾಗ ಕೂಡ ಕೆಲವೊಮ್ಮೆ ಕಣ್ಣೀರು ಹೊರಬರುತ್ತದೆ ಮತ್ತು ನೋವು ಸಂವೇದನೆಯನ್ನು ಕಡಿಮೆ ಮಾಡುವ ದೇಹದ ವಿಧಾನ ಇದು. ಹೀಗೆ ಅಳುವುದಂದ ಕಣ್ಣೀರು ಸುರಿಸುವುದರಿಂದ ಆಕ್ಸಿಟೋಸಿನ್ ಮತ್ತು ಎಂಡಾರ್ಫಿನ್ಗಳು ಬಿಡುಗಡೆಯಾಗುತ್ತವೆ. ಇವುಗಳು ಮನಸ್ಸನ್ನು ಹಗುರಗೊಳಿಸಿ ಮನಸ್ಥಿತಿಯನ್ನು ಸುಧಾರಿಸುತ್ತದೆ, ದಯವಿಟ್ಟು ಈ ಉತ್ಮ ವಿಷಯವನ್ನು ಎಲ್ಲರಿಗು ತಿಳಿಸುವ ಜವಾಬ್ದಾರಿ ನಿಮ್ಮದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…
ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…