ಸುದ್ದಿ

ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ ಜಿಯೋ..!

43

ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್‌ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ.

ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್‌ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ.

ಇದೇ ಹಾದಿಯಲ್ಲಿ ಸಾಗುವ ಯೋಜನೆ ಹಾಕಿರುವ ಜಿಯೋ, ಏರ್‌ಟೆಲ್, ವೊಡಾಫೋನ್ ಕಂಪನಿಗಳು ಕರೆ ಹಾಗೂ ಡೇಟಾ ಬಳಕೆಗೆ ಹೊಸ ದರ ಘೋಷಣೆ ಬಳಿಕವಷ್ಟೇ ಜಿಯೋ ಕೂಡ ದರ ಏರಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದೆ. ಮುಂದಿನ ಕೆಲವು ವಾರಗಳಲ್ಲಿ ದರ ಏರಿಕೆ ಖಚಿತ ಎಂದು ಜಿಯೋ ಕಂಪನಿ ಹೇಳಿದೆ.

ಈಗಾಗಲೇ ಸಂಪೂರ್ಣ ಉಚಿತವಿದ್ದ ವಾಯ್ಸ್ ಕರೆಗಳಿಗೆ ಅಕ್ಟೋಬರ್‌ನಿಂದ ನಿಮಿಷಕ್ಕೆ 6 ಪೈಸೆಯಂತೆ ಶುಲ್ಕ ಅನ್ವಯವಾಗಿದೆ. ಜಿಯೋ ಹೊರತುಪಡಿಸಿ ಬೇರೆ ನೆಟ್‌ವರ್ಕ್‌ಗೆ ಕರೆ ಮಾಡಿದರೆ ಪ್ರತಿ ನಿಮಿಷಕ್ಕೆ 6 ಪೈಸೆ ದರ ಪಾವತಿಸಬೇಕಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…

  • ಜ್ಯೋತಿಷ್ಯ

    ಈ ರಾಶಿಯವರಿಗೆ ಇಂದು ರಾಜಯೋಗ ನಿಮ್ಮ ರಾಶಿಯಲ್ಲಿ ಇರಬಹುದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

  • ಸುದ್ದಿ

    ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

    ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…